ಕೊರೋನಾ ಎದುರಿಸಲು ಕಹಿಬೇವು ಮತ್ತು ತುಳಸಿಯಿಂದ ‘ಹರ್ಬಲ್ ಮಾಸ್ಕ್’ ಧರಿಸಿದ ಸಾಧು

Monday, May 24th, 2021
Tulasi Mask

ಲಕ್ನೋ: ಉತ್ತರ ಪ್ರದೇಶದಲ್ಲಿ ಸಾಧು ಒಬ್ಬರು ಕಹಿಬೇವು ಮತ್ತು ತುಳಸಿಯಿಂದ ತಯಾರು ಮಾಡಿದ ಹರ್ಬಲ್ ಮಾಸ್ಕ್ ಧರಿಸುವ ಮೂಲಕ  ಹೊಸ ಸಂಶೋಧನೆ ಮಾಡಿ  ಗಮನಸೆಳೆಯುತ್ತಿದ್ದಾರೆ. ರೂಪಿನ್ ಶರ್ಮಾ ಹೆಸರಿನ ಐಪಿಎಸ್ ಅಧಿಕಾರಿ ಸಾಧು ಈ ರೀತಿ ಮಾಸ್ಕ್ ಬಳಸುತ್ತಿರುವ ವೀಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಾಸ್ಕ್ ನ್ನು ಕಹಿಬೇವು ಮತ್ತು ತುಳಸಿಯ ಎಲೆಯನ್ನು ಉಪಯೋಗಿಸಿಕೊಂಡು ಧರಿಸುತ್ತಿದ್ದೇನೆ. ಇದು ಔಷಧಿಯ ಗುಣಹೊಂದಿದ್ದು, ಇತರ ಬಟ್ಟೆಯ ಮತ್ತು ಸರ್ಜಿಕಲ್ ಮಾಸ್ಕ್ ಗಿಂತ ಇದು ಉತ್ತಮವಾಗಿದೆ. ಕಹಿಬೇವು ಮತ್ತು ತುಳಸಿ […]

ವಿನಾಕಾರಣ ನಿಮ್ಮ ವಿರುದ್ಧ ಅಪಪ್ರಚಾರ ಅಥವಾ ಕಳಂಕವೇ? ಹೀಗೆ ಮಾಡಿ

Tuesday, May 19th, 2020
Bilwa Tulashi

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ತಾವು ಮಾಡುವ ಕೆಲಸ ಕಾರ್ಯಗಳಿಂದ ಆಗಿರಬಹುದು ಅಥವಾ ತಮ್ಮ ಸುತ್ತಲಿನ ಪರಿಸರದಲ್ಲಿನ ಜನಗಳಿಂದ ಆಗಿರಬಹುದು, ನಿಮ್ಮ ವಿರುದ್ಧ ಅನಗತ್ಯ ತೊಂದರೆ ನೀಡಬಹುದು. ಅಪಪ್ರಚಾರದ ಮಾತುಗಳು ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಕಾಲಕ್ರಮೇಣ ನಿಮ್ಮನ್ನು ಇಲ್ಲಸಲ್ಲದ ಆರೋಪಗಳಲ್ಲಿ ಸಿಲುಕಿಸಬಹುದು. ಬಹುತೇಕವಾಗಿ ನಿಮ್ಮ ವರ್ಚಸ್ಸಿಗೆ ಹಾನಿ ಮಾಡುವಂತಹವು ಜನಗಳು ಕಂಡುಬರುತ್ತಾರೆ. ಇಂತಹ ದರಿದ್ರ ಜಂಜಾಟಗಳಿಂದ ತಾವು ಮುಕ್ತಿಪಡೆದು ಸಂತೋಷದಿಂದ ಜೀವನ ಸಾಗಿಸುವ ಬಯಕೆ ನಿಮ್ಮಲ್ಲಿದ್ದರೆ ಈ ತಂತ್ರ ಉಪಯುಕ್ತವಾಗಿದೆ. ಬಿಲ್ವಪತ್ರೆ […]

ಬಂಟ್ವಾಳ : ನೇತ್ರಾವತಿ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ

Tuesday, October 15th, 2019
netravati-nadi

ಬಂಟ್ವಾಳ :ಯುವತಿಯೋರ್ವಳು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ, ಲಿಂಗಪ್ಪ ಪೂಜಾರಿ ಎಂಬವರ ಪುತ್ರಿ ತುಳಸಿ (30) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಿದ್ದ ತುಳಸಿ ಸೋಮವಾರ ಮುಂಜಾನೆ ವೇಳೆಗೆ ನಾಪತ್ತೆಯಾಗಿದ್ದು, ಮಂಗಳವಾರ ಬೆಳಗ್ಗೆ ಬರಿಮಾರು ಗ್ರಾಮದ ಪಾಪೆತ್ತಿಮಾರು ಕಡವಿ ಬಳಿಯ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಎಸ್ಸೈ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […]

ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣು

Monday, December 19th, 2016
Tulasi

ಮಂಗಳೂರು: ಮಹಿಳೆಯೋರ್ವಳು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಸಂಜೆ ಉಳ್ಳಾಲ ಠಾಣಾ ವ್ಯಾಪ್ತಿಯ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಕಂಕನಾಡಿ ಬೈಪಾಸ್ ರಸ್ತೆಯ ವಿಜಯ್‌ ಎಂಬುವರ ಪತ್ನಿ ತುಳಸಿ (51) ಆತ್ಮಹತ್ಯೆಗೆ ಶರಣಾದ ಮಹಿಳೆ. ಜೆಪ್ಪು ಸಮೀಪ ಬಸ್ಸಿನಿಂದ ಇಳಿದ ಮಹಿಳೆ ನೇತ್ರಾವತಿ ಸೇತುವೆವರೆಗೆ ನಡೆದುಕೊಂಡು ಬಂದಿದ್ದು, ಅಲ್ಲಿ ವ್ಯಾನಿಟಿ ಬ್ಯಾಗ್ ಹಾಗೂ ಚಪ್ಪಲಿಯನ್ನು ಇಟ್ಟು ನದಿಗೆ ಹಾರಿದ್ದಾರೆ ಎನ್ನಲಾಗಿದೆ. ತುಳಸಿ ನದಿಗೆ ಹಾರುವುದನ್ನು ಕಂಡ ದ್ವಿಚಕ್ರ ಸವಾರರೊಬ್ಬರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ […]