ತುಳಸಿ ಮಾತೆಯ ಪೂಜೆಯಿಂದ ಸಿಗುವ ಪ್ರಯೋಜನವನ್ನು ತಿಳಿದುಕೊಳ್ಳಿ

Thursday, October 1st, 2020
Tulasi pooja

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150. ಆಯುರ್ವೇದ, ವೈಜ್ಞಾನಿಕ, ಹಾಗೂ ಆಧ್ಯಾತ್ಮಿಕವಾಗಿ ಪ್ರಾಮುಖ್ಯತೆ ಪಡೆದುಕೊಂಡಿರುವ ತುಳಸಿ ಮಾತೆಯ ಪೂಜೆಯಿಂದ ಎಷ್ಟು ಪ್ರಯೋಜನ ಎಂಬುದನ್ನು ತಿಳಿಯೋಣ. ಮನೆಯಲ್ಲಿ ಸದಾಕಾಲ ಕಷ್ಟ, ದಾರಿದ್ರಗಳು, ಹಣಕಾಸಿನ ಸಮಸ್ಯೆ, ಶುಭಕಾರ್ಯದಲ್ಲಿ ವಿಘ್ನಗಳು ಎದುರಾಗುತ್ತವೆ. ಇವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ತಾವು ಬಹಳಷ್ಟು ಶ್ರಮ ಪಡುವಿರಿ, ಆದರೆ ಈ ಪರಿಹಾರವು ನಿಮ್ಮ ಮನೆಯಲ್ಲಿ ನೀವೇ ಮಾಡುವುದು ಅದರ ಫಲವನ್ನು ಸಹ […]

ತುಳಸಿ ಪೂಜೆಯನ್ನು ಶ್ರದ್ಧೆಯಿಂದ ಮಾಡುವುದರಿಂದ ಸಿಗುವ ಪ್ರಯೋಜನಗಳು

Thursday, September 17th, 2020
tulasipooja

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಸುಖ ಸಂಸಾರದ ಜೀವನದಲ್ಲಿ ನಡೆಯುವ ಅನಿರೀಕ್ಷಿತ ಘಟಣೆಗಳು ಮತ್ತು ನಿಮ್ಮ ನಡವಳಿಕೆ ಸಂತೋಷದ ಜೀವನದಲ್ಲಿ ಅಸ್ಥಿರತೆಯನ್ನು ತರುತ್ತದೆ. ಕೆಲವು ಸಂದರ್ಭಗಳಲ್ಲಿ ನಿಮ್ಮ ಮಕ್ಕಳು ನಿಮ್ಮ ಮಾತು ಕೇಳದಿರಬಹುದಾಗಿದೆ, ದಾಂಪತ್ಯ ಜೀವನದಲ್ಲಿ ಕಷ್ಟಕರವಾದಂತಹ ವಾತಾವರಣ ಕಾಣಬಹುದು, ಹಣಕಾಸಿನ ವ್ಯವಸ್ಥೆ ಸರಿಯಾಗಿ ಇಲ್ಲದಿರುವಿಕೆ, ಹೀಗೆ ಒಂದಲ್ಲ ಒಂದು ಸಂಕಷ್ಟಗಳು ನಿಮ್ಮ ಕೌಟುಂಬಿಕ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ […]

ತುಳಸಿ ಪೂಜೆಯ ಸನಾತನ ಮಹತ್ವ

Saturday, November 24th, 2012
Tulasi Pooja

ಮಂಗಳೂರು :ದೀಪಾವಳಿ ಹಬ್ಬದ ಬಲಿ ಪಾಡ್ಯಮಿಯ ನಂತರ ಬರುವ ಇನ್ನೊಂದು ಹಬ್ಬ ಎಂದರೆ ಉತ್ಥಾನ ದ್ವಾದಶೀ. ಕಾರ್ತಿಕ ಮಾಸದ ಶುಕ್ಲಪಕ್ಷದ ದ್ವಾದಶಿ ತಿಥಿಯಂದು ಈ ಪವಿತ್ರ ದಿನವನ್ನು ಹಬ್ಬವನ್ನಾಗಿ ಆಚರಿಸುವರು. ಅಂದಿನ ದಿನ ರೇವತಿ ನಕ್ಷತ್ರದ ಯೋಗವಿದ್ದರೆ ಇನ್ನೂ ಶ್ರೇಷ್ಠ. ಉತ್ಥಾನವೆಂದರೆ ಏಳು ಎಂಬರ್ಥ. ಶ್ರೀಮನ್ನಾರಾಯಣನು ತನ್ನ ನಿದ್ರಾವಸ್ಥೆಯಿಂದ ಹೊರ ಬಂದು ತನ್ನ ಭಕ್ತಾದಿಗಳಿಗೆ ದರ್ಶನ ಕೊಡುವನೆಂಬ ಪ್ರತೀತಿ ಇದೆ. ಆ ಭಗವಂತನು ಹಾಲ್ಗಡಲಿನಲ್ಲಿ ಮಲಗಿದ್ದು, ಅವನನ್ನು ಸುಪ್ರಭಾತ ಸೇವೆಯ ಮೂಲಕ ಎಬ್ಬಿಸುವುದರಿಂದ ಈ ವ್ರತವನ್ನು ಕ್ಷೀರಾಬ್ಧಿವ್ರತವೆಂದೂ […]