ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ “ತುಳುನಾಡ ಜಾನಪದ ವೈಭವ ಕಾರ್ಯಕ್ರಮ “

Wednesday, February 27th, 2013
Tulunada Janapada Vaibhava

ಮಂಗಳೂರು : ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ವತಿಯಿಂದ ಪ್ರತಿಭಾ ದಿನಾಚರಣೆ “ತುಳುನಾಡ ಜಾನಪದ ವೈಭವ” ಕಾರ್ಯಕ್ರಮ ಕಾಲೇಜಿನ ವಿದ್ಯಾರ್ಥಿಗಳಿಂದ ಬುಧವಾರ ಫೆಬ್ರವರಿ 27 ರಂದು ಬೆಳಗ್ಗೆ ನಡೆಯಿತು. ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ತುಳುನಾಡಿನ ಸಂಸ್ಕೃತಿಗೆ ಸಂಬಂಧಪಟ್ಟ, ಯಕ್ಷಗಾನ, ಹುಲಿವೇಷ, ಆಟಿಕಳಂಜ, ಕೋಟಿ ಚೆನ್ನಯ್ಯ, ಜನಪದ ನೃತ್ಯ, ಕಂಗೀಲು ಮೊದಲಾದ ಪ್ರದರ್ಶನಗಳನ್ನು ನಡೆಸಿಕೊಟ್ಟರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದೆ ಶ್ರೀಮತಿ ಸರೋಜಿನಿ ಶೆಟ್ಟಿ ಮಾತನಾಡಿ, ಆಧುನಿಕತೆಯ ಪ್ರಭಾವದಿಂದ […]