ತುಳು ಧ್ವಜಕ್ಕೆ ಅವಮಾನ ಮಾಡಿದ ಪ್ರಕರಣ, ಬೆಂಗಳೂರು ಮೂಲದ ಆರೋಪಿ ಬಂಧನ

Friday, June 18th, 2021
surya-NK

ಮಂಗಳೂರು : ತುಳು ಧ್ವಜಕ್ಕೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸೂರ್ಯ ಎನ್ ಕೆ. ಬೆಂಗಳೂರಿನ ಶ್ರೀ ರಾಂಪುರ ನಿವಾಸಿ ಎನ್ನಲಾಗಿದೆ ಆರೋಪಿ ಸೂರ್ಯ ಎನ್ ಕೆ.ಪಾದರಕ್ಷೆಯಲ್ಲಿ ತುಳುನಾಡಿನ ಧ್ವಜದ ಚಿತ್ರ ಬಿಡಿಸಿ ತುಳುಭಾಷೆಗೆ ತುಳುನಾಡಿಗೆ ಅವಮಾನ ಎಸಗಿದ್ದ. ಚಪ್ಪಲಿಯಲ್ಲಿ ತುಳು ಧ್ವಜ ಬಳಸಿ ಎಡಿಟ್ ಮಾಡಿದ್ದ. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಸೂರ್ಯ ಎಂಬ ಹೆಸರಿನಲ್ಲಿ ಪೋಸ್ಟ್ ಮಾಡಿದ್ದ. ಈತ ತನ್ನ ಫೇಸ್ ಬುಕ್ ಪೋಸ್ಟ್ ನಲ್ಲಿ ಈಗ ತುಳುನಾಡು ಚಪ್ಪಲ್ […]

ದ್ರಾವಿಡ ಸಮ್ಮೇಳನದಲ್ಲಿ ತುಳುಭಾಷೆಯ ನಿರ್ಲಕ್ಷ್ಯ

Thursday, August 23rd, 2018
Tulu Language

ಮಂಗಳೂರು :  ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನವಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾದ ದ್ರಾವಿಡ ಸಮ್ಮೇಳನದಲ್ಲಿ ತುಳುಭಾಷೆಯ ಹೆಸರನ್ನು ಉಲ್ಲೇಖಿಸದೆ ನಿರ್ಲಕ್ಷಿಸಲಾಗಿದೆಯೆಂದು ತುಳುವರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಚ ದ್ರಾವಿಡ ಭಾಷೆಗಳೆಂದೇ ಖ್ಯಾತಿಗಳಿಸಿದ ತುಳು,ಕನ್ನಡ, ತಮಿಳು,ತೆಲುಗು, ಮಲೆಯಾಳ ಭಾಷೆಗಳು ದಕ್ಷಿಣ ಭಾರತದ ದ್ರಾವಿಡ ಸಂಸ್ಕøತಿಯ ಪ್ರತೀಕ. ಕನ್ನಡ, ತಮಿಳು, ತೆಲುಗು, ಮಲೆಯಾಳ ಭಾಷೆಗಳಿಗೆ ಪ್ರತ್ಯೇಕ ಆಡಳಿತ ರಾಜ್ಯಗಳಿದ್ದರೂ ತುಳು ಭಾಷೆಯು ಕರ್ನಾಟಕದ ಇನ್ನೊಂದು ಪ್ರಧಾನ ಭಾಷೆಯಾಗಿ ಬೆಳೆದಿದೆ. ತುಳು ಭಾಷೆಯು ಕರ್ನಾಟಕದಲ್ಲಿ ಇಂದು ಹತ್ತನೆ ತರಗತಿಯವರೆಗೆ ಕಲಿಯಬಹುದಾಗಿದ್ದು,ಎಂ.ಎ ಮತ್ತು […]

ತುಳುಭಾಷೆಯ ಮಾನ್ಯತೆಗಾಗಿ ಕರಾಳ ದಿನ ಆಚರಣೆ

Friday, October 27th, 2017
tulu language

ಮಂಗಳೂರು: ಕರಾವಳಿಯ ಒಂದು ಲಕ್ಷ ಜನ ಭಾಷಾ ಮಾನ್ಯತೆಗಾಗಿ ಟ್ವೀಟ್ ಅಭಿಯಾನ ನಡೆಸಿ ಪ್ರಧಾನಿ ಮೋದಿ ಗಮನ ಸೆಳೆಯಲು ಯತ್ನಿಸಲಿದ್ದಾರೆ. 8ನೇ ಪರಿಚ್ಛೇದಕ್ಕೆ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು  ಸೇರಿಸಬೇಕೆಂಬ ಬೇಡಿಕೆ‌ ಜೋರಾಗಿದೆ.   ಇನ್ನೊಂದೆಡೆ ತುಳು ಸಂಘಟನೆಗಳು ಕನ್ನಡ ರಾಜ್ಯೋತ್ಸವದಂದು ‘ಕರಾಳ ದಿನಾಚರಣೆ’ಗೆ ಕರೆ ನೀಡಿವೆ. ತುಳುಭಾಷೆಯ ಮಾನ್ಯತೆಗಾಗಿ #TuluTo8thShedule ಎನ್ನುವ ಹ್ಯಾಷ್ ಟ್ಯಾಗ್ ಮೂಲಕ‌ ಟ್ವೀಟರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕರಾವಳಿಯ ಲಕ್ಷಾಂತರ ಟ್ವೀಟರಿಗರು ಈ ಹೋರಾಟದಲ್ಲಿ ಕೈ ಜೋಡಿಸಲಿದ್ದಾರೆ. ಅತೀ ಪುರಾತನ ಭಾಷೆಯಾದ […]

ಬರೋಡಾದಲ್ಲಿ ವಿಶ್ವ ತುಳುವೆರೆ ಪರ್ಬದ ಪೂರ್ವಭಾವೀ ಸಭೆ

Thursday, December 4th, 2014
ಬರೋಡಾದಲ್ಲಿ ವಿಶ್ವ ತುಳುವೆರೆ ಪರ್ಬದ ಪೂರ್ವಭಾವೀ ಸಭೆ

ಬರೋಡಾ : ಅಖಿಲ ಭಾರತ ತುಳು ಒಕ್ಕೂಟದ ರಜತೋತ್ಸವ ಸ್ಮರಣಾರ್ಥ ಇದೇ ಡಿ. 12-14ರ ಮೂರು ದಿನಗಳಲ್ಲಿ ತುಳುನಾಡಿನ ಅಡ್ಯಾರ್ ನ ಸಹ್ಯಾದ್ರಿ ಕಾಲೇಜ್ ನ ಆವರಣದಲ್ಲಿ ನಡೆಯುವ ವಿಶ್ವ ತುಳುವರೆ ಪರ್ಬದ ಪೂರ್ವಭಾವೀ ಸಭೆಯನ್ನು ಗುಜರಾತ್ ರಾಜ್ಯದ ಬರೋಡಾ ಅಲ್ಕಾಪುರಾ ಇಲ್ಲಿನ ಗುಜರಾತ್ ಬಿಲ್ಲವರ ಸಂಘದ ಸಭಾಗೃಹದಲ್ಲಿ ಕಳೆದ ಬುಧವಾರ ಸಂಜೆ ತುಳು ಸಂಘ ಬರೋಡಾ ಇದರ ಅಧ್ಯಕ್ಷ ಶಶಿಧರ್ ಬಿ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟಿತು. ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಅಖಿಲ ಭಾರತ ತುಳು ಒಕ್ಕೂಟ […]