ತುಳು ಕಾವ್ಯಯಾನ ಭಾಷೆಯ ಬೆಳವಣಿಗೆಗೆ ಪೂರಕ : ಹರಿಕೃಷ್ಣ ಪುನರೂರು

Tuesday, February 4th, 2020
tulu-world

ಮಂಗಳೂರು : ತುಳುವರ್ಲ್ಡ್ ಸಂಸ್ಥೆಯು ತುಳು ಕಾವ್ಯಯಾನವನ್ನು ಆರಂಭಿಸಿರುವುದು ಶ್ಲಾಘನೀಯ ತುಳು ಕಾವ್ಯಗಳ ಅಧ್ಯಯನ ಮತ್ತು ವಾಚನ ಪ್ರವಚನಗಳಿಂದ ತುಳುಭಾಷೆಯ ವ್ಯಾಕರಣ ಮತ್ತು ಶಬ್ದಭಂಡಾರ ಗಳ ಪರಿಚಯ ಆಗುತ್ತದೆ ಎಂದು ಹರಿಕೃಷ್ಣ ಪುನರೂರು ಅವರು ಅಭಿಪ್ರಾಯಪಟ್ಟರು. ಅವರು ತುಳುವಿನ ಮಹಾ ಕವಿಗಳಲ್ಲಿ ಒಬ್ಬರಾದ ಕೆದಂಬಾಡಿ ಜತ್ತಪ್ಪ ರೈಗಳ ಅಸನಿ ಯಾಗ ಕಾಂತಗ ಜೋಗಿ ಕಾವ್ಯದ ವಾಚನ ಮತ್ತು ಪ್ರವಚನ ಕಾರ್ಯಕ್ರಮವನ್ನು ಮಂಗಳೂರಿನ ಪೊಲೀಸ್ ಲೇನ್ನಲ್ಲಿರುವ ಮುನೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ತುಳುವರ್ಲ್ಡ್ ಮಂಗಳೂರು ನೇತೃತ್ವದಲ್ಲಿ ನಡೆದ ತುಳು ಕಾವ್ಯಯಾನ […]

ಅಭಿನಯ ಜೀವನವಾದಾಗ ಕಲಾವಿದ ಪರಿಪೂರ್ಣನಾಗುತ್ತಾನೆ : ಜಿ. ಎ. ಬೋಳಾರ್

Monday, December 2nd, 2019
Prajwals

ಮಂಗಳೂರು : ನಟರು ತಮಗೆ ಸಿಕ್ಕಿದ ಪಾತ್ರಗಳಲ್ಲಿ ಆ ಪಾತ್ರದ ಜೀವನವನ್ನು ಅರಿತುಕೊಳ್ಳಬೇಕು. ಜೀವನರೀತಿ ಅರಿತಾಗ ಮಾತ್ರ ಪಾತ್ರಗಳಿಗೆ ನೈಜತೆ ಲಭಿಸುವುದು. ಆಗ ಅಭಿನೇತ್ರಿ, ಅಭಿನೇತ್ರ ಯಶಸ್ವಿಯಾಗುತ್ತಾನೆ ಇಂದು ಖ್ಯಾತ ರಂಗ ನಿರ್ದೇಶಕ ಜಿಎ ಬೋಳಾರ್ ಅಭಿಪ್ರಾಯಪಟ್ಟರು. ಅವರು ಮಂಗಳೂರು ಪೊಲೀಸ್ ಲೇನ್ ನಲ್ಲಿರುವ ಮುನೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ತುಳುವರ್ಲ್ಡ್ ಸಂಸ್ಥೆ ಪ್ರಾಯೋಜಿಸುವ ಹದಿನೈದು ದಿನಗಳ ಪ್ರಜ್ವಲ್ಸ್ ಅಭಿನಯ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸಿನಿಮಾ ನಟ, ಸಾಹಿತಿ, ಡಾ. ಅಶೋಕ್ ಕುಮಾರ್ ಕಾಸರಗೋಡು ಮುಖ್ಯ […]