‘ಸರಯೂ ಸಪ್ತಾಹೊ – ತುಳುವೆರೆ ಏಳಾಟೊ ಉದ್ಘಾಟನೆ

Tuesday, August 10th, 2021
Tulu Yelata

ಮಂಗಳೂರು : ‘ಸರಯೂ ಸಪ್ತಾಹ – ತುಳುವೆರೆ ಏಳಾಟೊ’ ಎಂಬ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಪ್ರಪ್ರಥಮ ಮಕ್ಕಳ ಮೇಳದ ಸಪ್ತಾಹ ಇಲ್ಲಿ ದ್ವಿತೀಯ ವರ್ಷದಲ್ಲಿ ನಡೆಯುತ್ತಿದೆ. ಅನೇಕ ಹಿರಿ-ಕಿರಿಯ ಕಲಾವಿದರೊಂದಿಗೆ ಸಂಪನ್ನವಾಗುತ್ತಿರುವ ಈ ಸರಣಿ ಯಶಸ್ಸಾಗಲಿ. ತುಳುವಿಗೆ ಕಾಯಕವನ್ನು ಮಾಡುವ ಸಂಸ್ಥೆ ಇದಾಗಿದ್ದು, ಇದರ ಸರ್ವಾಂಗೀಣ ಬೆಳವಣೆಗೆಯಾಗಿ ಎಲ್ಲರಿಗೂ ಶ್ರೇಯಸ್ಸಾಗಲಿ. ತುಳುಭವನವನ್ನು ಇಂತಹಾ ಕಾರ್ಯಕ್ರಮಗಳಿಗಾಗಿ ಸದಾ ತೆರೆದಿರುತ್ತದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್‌ರವರು ‘ಸಿರಿಚಾವಡಿ’ ಯಲ್ಲಿ ಸಪ್ತಾಹವನ್ನು ಉದ್ಘಾಟಿಸುತ್ತಾ, […]