ತುಳು ಅಕಾಡೆಮಿ ತೌಳವರ ತವರೂರು ಇದ್ದಂತೆ” – ದಯಾನಂದ ಜಿ ಕತ್ತಲ್‌ಸಾರ್

Wednesday, August 18th, 2021
Sarayu Yakshagana

ಮಂಗಳೂರು : ತುಳು ಅಕಾಡೆಮಿಯು ಕೊರೊನಾದ ಸಂಕಷ್ಟ ಕಾಲದಲ್ಲೂ ಕಲೆ, ಕಲಾವಿದರಿಗಾಗಿ ಸದಾ ತೆರೆದಿದೆ. ಯಾವುದೇ ಕಾರ್ಯಕ್ರಮಗಳನ್ನು ನಡೆಸಲು ಯಾರಿಗೂ ನಾವು ಅನುಮತಿ ನಿರಾಕರಿಸಿಲ್ಲ. ಇದು ತುಳುವ ಬಂಧುಗಳಿಗೆ ತವರೂರು ಆಗಿಯೇ ಇದೆ. ಅಂತಹಾ ಅವಕಾಶವನ್ನು ಎಲ್ಲಾ ತೌಳವ ಬಂಧುಗಳು ಬಳಸಿಕೊಂಡು ಕಮರಿ ಹೋದ ಕಲಾಬದುಕನ್ನು ಖಂಡಿತಾ ಪುನಃ ಕಟ್ಟಿಕೊಳ್ಳಬಹುದು. ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲ್‌ಸಾರ್‌ರವರು ತುಳುವೆರೆ – ಏಳಾಟೊ – ಸರಯೂ ಸಪ್ತಾಹೊದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷೀಯ ಭಾಷಣದಲ್ಲಿ […]