67ನೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಭಾಗದಲ್ಲಿ ಪಿಂಗಾರ ತುಳು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ

Tuesday, March 23rd, 2021
pingara

ಮಂಗಳೂರು :  ಪಿಂಗಾರ ತುಳು ಚಿತ್ರ 2019ನೆ ಸಾಲಿನ 67ನೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಭಾಗದಲ್ಲಿ ಅತ್ಯತ್ತಮ ತುಳು ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದೆ. ನಿರ್ದೇಶಕ ಆರ್. ಪ್ರೀತಂ ಶೆಟ್ಟಿ ನಿರ್ದೇಶನದ ಪಿಂಗಾರ ಸಿನಿಮಾಕ್ಕೆ ಇದೀಗ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ತುಳುನಾಡಿನ ದೈವಾರಾಧನೆ ಮತ್ತು ಅದರ ಸುತ್ತ ಒಳಗೊಂಡಿರುವ ನಂಬಿಕೆ,ದೈವದ ನುಡಿ ಯೊಂದಿಗೆ ಬೆಳೆದು ಬಂದ ಶ್ರದ್ಧೆ,ಭಕ್ತಿ ಯೊಂದಿಗೆ ಸೇರಿಕೊಂಡಿರುವ ತುಳುವರ ಬದುಕು ಸಂಸ್ಕೃತಿ, ದೈವದ ಪಾತ್ರಿಯ ದೈವಿಕ ನುಡಿಗಳನ್ನು ಅಲೌಕಿಕ ಶಕ್ತಿಯ ಆಜ್ಞೆಯೆಂದು ಪಾಲಿಸುತ್ತಾ ಬಂದಿರುವ ತುಳುವರ ಸಾಮಾಜಿಕ ಮತ್ತು ಧಾರ್ಮಿಕ ಬದುಕಿನ […]

ಬಾಲಿವುಡ್ ಶೈಲಿಯಲ್ಲಿ ಮೂಡಿ ಬಂದ ತುಳು ಚಿತ್ರ “ಜಬರದಸ್ತ್ ಶಂಕರ”

Wednesday, November 13th, 2019
Jabardast-shankara

ಮಂಗಳೂರು  :  ದೇವದಾಸ ಕಾಪಿಕಾಡ್ ಸಾಹಿತ್ಯ ರಚಿಸಿ ನಿರ್ದೇಶನ ಮಾಡಿರುವ “ಜಬರದಸ್ತ್ ಶಂಕರ” ಹೊಸ ತುಳು ಸಿನಿಮಾ ಮಾಮೂಲು ಶೈಲಿಗಿಂತ ವಿಭಿನ್ನವಾಗಿದ್ದು, ತಾಂತ್ರಿಕವಾಗಿ ಕೂಡ ಉತ್ತಮವಾಗಿ ಮೂಡಿಬಂದಿದೆ. ಸಾಮಾನ್ಯವಾಗಿ ತುಳು ಸಿನಿಮಾವೆಂದರೆ ಹಾಸ್ಯ ಪ್ರಧಾನ ಆಗಿರುತ್ತದೆ. “ಜಬರದಸ್ತ್ ಶಂಕರ”ದಲ್ಲಿ ಸಹಜವಾಗಿ ದೇವದಾಸ ಕಾಪಿಕಾಡ್, ಸಾಯಿ ಕೃಷ್ಣ ಮತ್ತಿತರರ ಹಾಸ್ಯ ಇದ್ದೇ ಇದೆ. ತುಳು ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಹೆಚ್ಚಿನ ಫೈಟ್ ದೃಶ್ಯಗಳಿದ್ದು, ಫೈಟ್ ಕಂಪೋಸಿಶನ್ ತುಳು ಚಿತ್ರರಂಗದ ಮಟ್ಟಿಗೆ ಉತ್ತಮವಾಗಿ ಮೂಡಿ ಬಂದಿದೆ. ಜಲನಿಧಿ ಫಿಲ್ಮ್ಸ್ […]

‘ಗಿರಿಗಿಟ್’ ತುಳು ಚಿತ್ರಕ್ಕೆ ಮಂಗಳೂರು ನ್ಯಾಯಾಲಯದಿಂದ ತಡೆಯಾಜ್ಞೆ

Thursday, September 12th, 2019
Girgit

ಮಂಗಳೂರು : ನಟ ರೂಪೇಶ್ ಶೆಟ್ಟಿ ನಿರ್ದೇಶನದ  ‘ಗಿರಿಗಿಟ್’ ಚಿತ್ರಕ್ಕೆ ಮಂಗಳೂರು ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಚಿತ್ರದಲ್ಲಿ ನ್ಯಾಯಾಂಗ ನಿಂದನೆ ಮತ್ತು ವಕೀಲರಿಗೆ ಅವಹೇಳನ ಮಾಡಿದ್ದಾರೆ ಎಂದು ವಕೀಲರ ಸಂಘ ಆಕ್ರೋಶ ವ್ಯಕ್ತಪಡಿಸಿ. ಅಲ್ಲದೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಬಗ್ಗೆ ಪರಿಶೀಲಿಸಿದ ನ್ಯಾಯಾಲಯವು ಚಿತ್ರವನ್ನು ತಕ್ಷಣದಿಂದ ತಡೆಹಿಡಿಯಬೇಕು ಎಂದು ಮಂಗಳೂರು ಕಿರಿಯ ಪ್ರಧಾನ ನ್ಯಾಯಾಧೀಶರಾದ ಹರೀಶ್ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ಚಿತ್ರದಲ್ಲಿ ನ್ಯಾಯಾಲಯಕ್ಕೆ ಸಂಬಂಧಪಟ್ಟ ದೃಶ್ಯವಿದ್ದು ಇದರಲ್ಲಿ ನಟ ಅರವಿಂದ ಬೋಳಾರ್ ವಕೀಲರ ಪಾತ್ರ ನಿರ್ವಹಿಸಿದ್ದು, ಅದರಲ್ಲಿ […]

ತೋನ್ಸೆ ವಿಜಯ್ ಕುಮಾರ್ ಶೆಟ್ಟಿಯವರ ಪತ್ತನಾಜೆ ಕರಾವಳಿಯಾದ್ಯಂತ ತೆರೆಗೆ

Saturday, September 2nd, 2017
Pathanaje

ಮಂಗಳೂರು: ತುಳುನಾಡಿನ ಜನಜೀವನ ಹಾಗೂ ನಂಬಿಕೆ ಆಚರಣೆಗಳ ಕುರಿತಂತೆ ನಿರ್ಮಾಣವಾದ ಪತ್ತನಾಜೆ ಚಿತ್ರ ತುಳು ಚಿತ್ರರಂಗದಲ್ಲಿ ಹೊಸ ಮನ್ವಂತರ ವನ್ನು ದಾಖಲಿಸುವಂತಾಗಲಿ ಎಂದು ಶ್ರೀಕ್ಷೇತ್ರ ಕಟೀಲಿನ ಅರ್ಚಕ ಹರಿನಾರಾಯಣ ಆಸ್ರಣ್ಣ ಹೇಳಿದರು. ಡಾ. ತೋನ್ಸೆ ವಿಜಯ್ ಕುಮಾರ್ ಶೆಟ್ಟಿಯವರ ಕಲಾಜಗತ್ತು ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾದ ‘ಪತ್ತನಾಜೆ’ ಚಿತ್ರ ನಗರದ ಬಿಗ್‌ಸಿನೆಮಾದಲ್ಲಿ ನಡೆದ ಪ್ರೀಮಿಯರ್ ಶೋ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪತ್ತನಾಜೆ ಎಂಬುದು ತುಳುನಾಡಿನ ಹಿರಿಮೆಯ ಸಂಕೇತ. ಆ ಹೆಸರಿನ ಮೂಲಕ ತಯಾರಾದ ಚಿತ್ರ ತುಳುನಾಡು ಹೊರತುಪಡಿಸಿ ಜಗತ್ತಿನ […]

ಬೊಳ್ಳಿ ಮೂವೀಸ್ ರವರ ‘ಅರೆ ಮರ್ಲೆರ್’ ತುಳು ಚಿತ್ರ ಆಗಸ್ಟ್ 11ರಂದು ಬಿಡುಗಡೆ

Tuesday, August 8th, 2017
Aremarler

ಮಂಗಳೂರು : ಬೊಳ್ಳಿ ಮೂವೀಸ್ ಲಾಂಛನದಲ್ಲಿ  ತಯಾರಾದ ‘ಅರೆ ಮರ್ಲೆರ್’ ತುಳು ಚಿತ್ರ ಆಗಸ್ಟ್ 11ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಬಿಡುಗಡೆಗೊಳ್ಳಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ಚಂಡಿಕೊರಿ ಹಾಗೂ ಬರ್ಸ ಚಿತ್ರದ ನಂತರ ಬೊಳ್ಳಿ ಮೂವೀಸ್ ಹಾಸ್ಯ ಭರಿತ ಮನೋರಂಜನಾತ್ಮಕ ಕುಟುಂಬದ ಸದಸ್ಯರೊಂದಿಗೆ ಇನ್ನೊಂದು ಚಲನ ಚಿತ್ರವನ್ನು ಸಿದ್ಧಪಡಿಸಿದೆ. ಚಿತ್ರದ ಸಹ ನಿರ್ದೇಶಕರಾಗಿ ಅರ್ಜುನ್ ಕಾಪಿಕಾಡ್ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸಚಿನ್ ಉಪ್ಪಿನಂಗಡಿ, ಸಹಾಯಕ ನಿರ್ದೇಶಕರಾಗಿ ಪ್ರಶಾಂತ್ ಕಲ್ಲಡ್ಕ, ಅರ್ಜುನ್ ಕಜೆ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ. […]

ಹಿರಿಯ ನಟರಾದ ಭಾರತಿ ವಿಷ್ಣುವರ್ಧನ್, ಶರತ್ ಲೋಹಿತಾಶ್ವ ಕೋಸ್ಟಲ್‌ವುಡ್‌ಗೆ ಎಂಟ್ರಿ

Wednesday, December 21st, 2016
Coastalwood

ಮಂಗಳೂರು: ಸ್ಯಾಂಡಲ್‌ವುಡ್‌‌‌‌ನ ಹಿರಿಯ ನಟರಾದ ಭಾರತಿ ವಿಷ್ಣುವರ್ಧನ್, ಶರತ್ ಲೋಹಿತಾಶ್ವ ಹಾಗೂ ಸಿಂಧೂ ಲೋಕನಾಥ್ ಇದೀಗ ಕೋಸ್ಟಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಸುರೇಶ್ ಭಂಡಾರಿ ನಿರ್ಮಾಣದ ಅಂಬರ್ ಕೇಟರರ್ಸ್ ಎಂಬ ಪಕ್ಕಾ ಕಾಮಿಡಿ ಚಿತ್ರಕ್ಕೆ ಇವರು ಬಣ್ಣ ಹಚ್ಚಲಿದ್ದಾರೆ. ಇದೊಂದು ಮರೆಯದ ಕ್ಷಣ. ಕರಾವಳಿಯಲ್ಲೂ ನನ್ನ ಅಭಿಮಾನಿಗಳಿದ್ದಾರೆ. ನನ್ನ ಯಜಮಾನ (ದಿವಂಗತ ವಿಷ್ಣುವರ್ಧನ್)ರನ್ನು ಇಷ್ಟಪಡುವವರೂ ಇದ್ದಾರೆ. ಇದೀಗ ತುಳು ಚಿತ್ರದಲ್ಲೇ ನಟಿಸುವ ಅವಕಾಶ ದೊರಕಿದೆ. ಕಲಾವಿದರಿಗೆ ಭಾಷೆಯ ಹಂಗಿಲ್ಲ. ಅಲ್ಲಿ ನಟನೆಗೆ ಪ್ರಾಮುಖ್ಯತೆ. ಭಾಷೆ ಗೊತ್ತಿಲ್ಲದಿದ್ದರೂ ನಟನೆಯ ಮೂಲಕ […]

‘ಪನೊಡಾ ಬೊಡ್ಚಾ’ ತುಳು ಚಿತ್ರ ಕರಾವಳಿಯಾದ್ಯಂತ ನಾಳೆ ತೆರೆಗೆ

Thursday, November 17th, 2016
Panoda Bodcha

ಮಂಗಳೂರು: ವೃದ್ಧಿ ಸಿನಿ ಕ್ರಿಯೇಷನ್ಸ್ ಲಾಂಛನದಡಿ ವಿನಯ ನಾಯಕ್ ಪಚ್ಚಾಜೆ ಮತ್ತು ಸುನಿತಾ ವಿನಯ ನಾಯಕ್ ಅವರ ನಿರ್ಮಾಣದ ತುಳು ಚಿತ್ರ ‘ಪನೊಡಾ ಬೊಡ್ಚಾ..!’ ನಾಳೆ (ನ. 18 ರಂದು) ಕರಾವಳಿಯಾದ್ಯಂತ ತೆರೆ ಕಾಣಲಿದೆ. ಮುತ್ತಪ್ಪ ರೈ ಅವರ ಸಹಕಾರದೊಂದಿಗೆ ಚಿತ್ರ ನಿರ್ಮಾಣವಾಗಿದ್ದು, ಅವರ ರಾಮಕುಂಜದ ಒಡ್ಯಮೆ ಎಸ್ಟೇಟ್‌ ಮತ್ತು ಬಂಟ್ವಾಳ, ಬಿ.ಸಿ. ರೋಡ್ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣ ನಡೆದಿದೆ. ಶುಕ್ರವಾರ ಮಂಗಳೂರಿನ ಮೂರು ಚಿತ್ರಮಂದಿರ, ಸುರತ್ಕಲ್, ಉಡುಪಿ, ಮಣಿಪಾಲ, ಕಾರ್ಕಳ, ಮೂಡಬಿದಿರೆ, ಬೆಳ್ತಂಗಡಿ, ಪುತ್ತೂರು ಮತ್ತು […]

ಬೊಳ್ಳಿಲು ತುಳು ಚಿತ್ರದ ಧ್ವನಿಸುರುಳಿ ಬಿಡುಗಡೆ

Friday, October 30th, 2015
Bollilu CD

ಮಂಗಳೂರು: ವಿಜಯದಶಮಿಯಂದು ಬೊಳ್ಳಿಲು ಚಲನಚಿತ್ರದ ಆಡಿಯೋ ಸಿ.ಡಿಯನ್ನು ಯುವಜನ, ಕ್ರೀಡಾ ಹಾಗೂ ಮೀನುಗಾರಿಕಾ ಮಂತ್ರಿಗಳಾದ ಅಭಯಚಂದ್ರ ಜೈನ್ ಇವರು ಬಿಡುಗಡೆಗೊಳಿಸಿದರು. ಮಿತ್ರ ಹೆರಾಜೆ (ರಿಟೈರ್ಡ್ ಸೂಪರಿಡೆಂಟ್ ಆಫ್ ಪೋಲಿಸ್) ಮಂಗಳಾದೇವಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಶ್ರೀಮತಿ ಶಶಿಕಲಾ ರಾಜಶೇಖರ ಮಂಗಳಾನಗರ ಇವರ ದುರಂತ ಪ್ರೀತಿ ಕಾದಂಬರಿಯನ್ನಾಧರಿತ ಬೊಳ್ಳಿಲು ಶರತ್ ಚಂದ್ರ ಕುಮಾರ್ ಕದ್ರಿ ಇವರ ನಿರ್ದೇಶನದಲ್ಲಿ ಮೂಡಿಬಂದಿದೆ. ಜಿತಿನ್ ಶ್ಯಾಮ್ ಮುಂಬೈ ಇವರ ಸಂಗೀತ ನಿರ್ದೇಶನದಲ್ಲಿ ೫ ಹಾಡುಗಳು ಸುಂದರವಾಗಿ ಮೂಡಿ ಬಂದಿದೆ. ಬಾಲಿವುಡ್‌ನ ಖ್ಯಾತ ಗಾಯಕರುಗಳಾದ ವಿನೋದ್ […]

‘ಪವಿತ್ರ’ ತುಳು ಚಿತ್ರಕ್ಕೆ ನಾಗುರಿ ಗರೋಡಿ(ಕೋಟಿ-ಚೆನ್ನಯ) ದೇವಸ್ಥಾನದಲ್ಲಿ ಮುಹೂರ್ತ

Monday, August 3rd, 2015
Pavithra Tulu Film

ಮಂಗಳೂರು : ಶ್ರೀ ಇಂದಿರಾ ಮೂವೀಸ್ ಲಾಂಛನದ ಎರಡನೇ ಚಿತ್ರ ‘ಪವಿತ್ರ’ (ತುಳು ಸಿನಿಮಾ)ದ ಮುಹೂರ್ತ ಇಂದು ಬೆಳಿಗ್ಗೆ ನಾಗುರಿ (ಕೋಟಿ-ಚೆನ್ನಯ) ಗರೋಡಿಯಲ್ಲಿ ನಡೆಯಿತು. ಜಯಕಿರಣ ಮೂವೀಸ್‌ನ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಕ್ಯಾಮರಾ ಆನ್ ಮಾಡುವ ಮೂಲಕ ಚಿತ್ರದ ಮೊದಲ ದೃಶ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ್ ಶೆಟ್ಟಿ ಬಾಳ, ಶ್ರೀ ಮುತ್ತು ಫಿಲಂಸ್ ನ ಪ್ರವೀಣ್ ಕೊಂಚಾಡಿ, ಸಾಹಿತಿ ಮಧು ಸುರತ್ಕಲ್, ತುಳು ರಂಗಭೂಮಿಯ ಕಲಾವಿದರಾದ […]

ತುಳು ಚಿತ್ರ ‘ಒರಿಯನ್ ತೂಂಡ ಒರಿಯಗಾಪುಜಿ’ 75 ದಿನಕ್ಕೆ

Tuesday, July 28th, 2015
Oriyan Toonda Oriyagapuji

ಮಂಗಳೂರು : ತುಳು ಚಿತ್ರ ‘ಒರಿಯನ್ ತೂಂಡ ಒರಿಯಗಾಪುಜಿ’ ತನ್ನ ಪ್ರದರ್ಶನದ 75ನೇ ದಿನವನ್ನು ಮಂಗಳೂರಿನ ನ್ಯೂಚಿತ್ರಾ ಟಾಕೀಸಿನಲ್ಲಿ ಜುಲೈ 28ರಂದು ಪೂರೈಸಲಿದೆ. ತುಳು ಚಿತ್ರಗಳಲ್ಲಿ ಕೌಟುಂಬಿಕ, ಹಾಸ್ಯಮಯ ಸನ್ನಿವೇಶಗಳೊಂಡ ಚಿತ್ರವೊಂದು ಯಶಸ್ವಿಯಾಗಿ ಪ್ರದರ್ಶನ ನೀಡುತ್ತಾ ನೂರನೇ ದಿನದತ್ತ ಮುನ್ನುಗ್ಗತ್ತಿದ್ದು ತುಳುನಾಡಿನಾದ್ಯಂತ ಮನೆಮಾತಾಗಿದೆ. ಇದು ಶ್ರೀ ಮಂಗಳಾ ಗಣೇಶ್ ಕಂಬೈನ್ಸ್ ಬ್ಯಾನರ್‌ನಡಿಯಲ್ಲಿ ಮೂಡಿಬಂದ ಚೊಚ್ಚಲ ತುಳು ಚಿತ್ರ. ‘ಒರಿಯನ್ ತೂಂಡ ಒರಿಯಗಾಪುಜಿ’ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಯಶಶ್ವೀ ಪ್ರದರ್ಶನ ನೀಡಿದೆ. ಪ್ರಸ್ತುತ ಸುಳ್ಯದ […]