ಪಂಚ ದ್ರಾವಿಡ ಭಾಷೆಯಲ್ಲಿ ಒಂದಾದ ತುಳುವಿಗೆ ಪ್ರತ್ಯೇಕ ರಾಜ್ಯ ಸಿಗಲಿ : ಹರಿಕೃಷ್ಣ ಪುನರೂರು

Wednesday, July 6th, 2011
Harikrishana punaroor/ಹರಿಕೃಷ್ಣ ಪುನರೂರು

ಮಂಗಳೂರು : ಪಂಚ ದ್ರಾವಿಡ ಭಾಷೆಯಲ್ಲಿ ಒಂದಾದ ತುಳುವಿಗೆ ಮತ್ತು ತುಳುವರಿಗೆ ಅನ್ಯಾಯವಾಗಿದೆ. 1956ರಲ್ಲಿ ಭಾಷಾವಾರು ರಾಜ್ಯಗಳ ರಚನೆಯಾದಾಗ ನಮ್ಮ ನಾಯಕರು ತುಳು ರಾಜ್ಯದ ಬೇಡಿಕೆಯನ್ನು ಇರಿಸದೆ ತುಳುವರಿಗೆ ಅನ್ಯಾಯವೆಸಗಿದ್ದಾರೆ.ದೇಶದ ಉದ್ಧಾರದ ಹೆಸರಿನಿಂದ ಹೊಸ ಹೊಸ ಕೈಗಾರಿಕೆಗಳು ಬಂದು ತುಳುನಾಡು, ಸಂಸ್ಕೃತಿ ಇದರಿಂದಾಗಿ ನಾಶವಾಗುತ್ತಿದೆ. ತುಳುವರು ಅನಾಥರಾಗಿದ್ದಾರೆ ಈಗ ತೆಲುಗರು ಅವರ ರಾಜ್ಯ ವನ್ನು ಒಡೆದು ಪ್ರತ್ಯೇಕ ತೆಲುಂಗಾಣ ರಾಜ್ಯದ ಬೇಡಿಕೆಗೆ ಮುಂದಾಗಿದ್ದಾರೆ. ಈ ಸಮಯದಲ್ಲಿ ತೆಲಂಗಾಣ ರಾಜ್ಯವನ್ನು ರಚಿಸಲು ಕೇಂದ್ರ ಸರಕಾರ ಮುಂದೆ ಬಂದರೆ,ತುಳುವರು ನ್ಯಾಯ […]