ವಿವಿಧತೆಯಲ್ಲಿ ಏಕತೆ ಸಾರುವ ತುಳು ಭಾಷೆ : ತುಳುವೆರೆ ಕರ್ಣೆ ಕನ್ಯಾನ ಸದಾಶಿವ ಶೆಟ್ಟಿ

Sunday, October 1st, 2023
ವಿವಿಧತೆಯಲ್ಲಿ ಏಕತೆ ಸಾರುವ ತುಳು ಭಾಷೆ : ತುಳುವೆರೆ ಕರ್ಣೆ ಕನ್ಯಾನ ಸದಾಶಿವ ಶೆಟ್ಟಿ

ಮಂಗಳೂರು : ತುಳು ಭಾಷೆಯಲ್ಲಿ ವಿವಿಧ ತರವಾದ ಪ್ರಾದೇಶಿಕ ಬದಲಾವಣೆಗಳಿಗೆ ಅಲ್ಲದೆ ಜಾತಿಯ ಬದಲಾವಣೆಗಳಿವೆ ಇದೆಲ್ಲವೂ ತುಳುನಾಡಿನ ತುಳು ಭಾಷೆಯ ವಿಶಿಷ್ಟತೆಯನ್ನು ಸಾರುತ್ತದೆ. ನನ್ನ ಈ ದಾನ ಧರ್ಮದ ಕೆಲಸದಲ್ಲಿ ನನ್ನ ಮನೆಯವರ ಶ್ರೇಷ್ಠ ಮನಸ್ಥಿಯೇ ಕಾರಣ. ನನ್ನಲ್ಲಿ ನನ್ನ ಧರ್ಮಪತ್ನಿ ಮಕ್ಕಳು ಯಾವುದೇ ಪ್ರೀತಿಯ ಆಕ್ಷೇಪಗಳನ್ನು ನೀಡದಿರುವುದೇ ಈ ರೀತಿಯ ಕೆಲಸ ಕಾರ್ಯಗಳ ಪ್ರೋತ್ಸಾಹ ಎಂದು ತುಳುವೆರೆ ಕರ್ಣೆ ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು. ಅವರು ಮಂಗಳೂರು ಪುರ ಭವನದಲ್ಲಿ ನಡೆದ ತುಳುವೆರೆ ಆಯನೊ ಕೂಟ […]

ತುಳುವಿನ ರಕ್ಷಣೆ, ಸಂಸ್ಕೃತಿ, ದೇಶದ ರಕ್ಷಣೆ: ಪ್ರೊ. ಪಿ ಎಲ್ ಧರ್ಮ

Friday, March 4th, 2022
dharma

ಮಂಗಳೂರು: ತುಳು ಭಾಷೆಯ ಸೊಗಡು ಅರಿಯಬೇಕಾದರೆ ಇತರ ಭಾಷೆಗಳನ್ನೂ ತಿಳಿದುಕೊಳ್ಳಬೇಕು. ಯುವ ಜನತೆ ತುಳು ಮಾತನಾಡದಿದ್ದರೆ ಭಾಷೆಯ ಉಳಿವಿನ ಮಾತು ಭಾಷಣಗಳಿಗೆ ಸೀಮಿತವಾಗುತ್ತದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ. ಪಿ ಎಲ್ ಧರ್ಮ ಅಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ತುಳು ಸ್ನಾಕೋತ್ತರ ಅಧ್ಯಯನ ವಿಭಾಗಗಳು ಜಂಟಿಯಾಗಿ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಗುರುವಾರ ʼಕೆಡ್ಡಸ ಮಿನದನʼ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ […]

ಚಳಿಗಾಲದ ಅಧಿವೇಶನದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಿ : ತುಳುವೆರೆ ಪಕ್ಷ

Monday, November 29th, 2021
Shailesh

ಬೆಳ್ತಂಗಡಿ : ತುಳುವರ ಶತಮಾನದ ಬೇಡಿಕೆ ತುಳು ಭಾಷೆಗೆ ಸ್ಥಾನಮಾನ ಮತ್ತು ತುಳು ರಾಜ್ಯ ರಚನೆ ಆದರೆ ಆಳುವ ಸರ್ಕಾರಗಳ ದಿವ್ಯ ನಿರ್ಲಕ್ಷ ಇಂದು ತುಳು ಭಾಷೆಯನ್ನು ಅಳಿವಿನ ಅಂಚಿಗೆ ತಂದು ನಿಲ್ಲಿಸಿದೆ. ನಿರಂತರ ನಿರ್ಲಕ್ಷದಿಂದಾಗಿ ತುಳುವರು ನಮ್ಮನ್ನು ಆಳಿದ ರಾಷ್ಟ್ರೀಯ ಪಕ್ಷಗಳ ಮೇಲೆ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಕರ್ನಾಟಕ ಮತ್ತು ಕೇರಳ ರಾಜ್ಯಗಳ ಅಧಿಕೃತ ಭಾಷೆಯ ಸ್ಥಾನಮಾನದ ಬೇಡಿಕೆಗೆ ನಮ್ಮ ಶಾಸಕರುಗಳು ಮತ್ತು ಸಚಿವರುಗಳು ಸ್ಪಂದಿಸುತ್ತಿಲ್ಲ ಹಾಗೂ ತುಳುವರ ಬೇಡಿಕೆಗೆ ತದ್ವಿರುದ್ದವಾಗಿ ತುಳುನಾಡಿನಲ್ಲಿ ಕನ್ನಡ ಹೇರಿಕೆಯಲ್ಲಿ ನಿರತರಾಗಿದ್ದಾರೆ, […]

ತುಳುನಾಡು ರಾಜ್ಯ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ತುಳುವೆರೆ ಪಕ್ಷದಿಂದ ಮನವಿ ಸಲ್ಲಿಕೆ

Friday, October 29th, 2021
Narendra Modi

ಮಂಗಳೂರು : ದಕ್ಷಿಣ ಭಾರತದ ಪ್ರಮುಖ ಭಾಷೆಗಳಾದ ತುಳು, ತಮಿಳ್, ತೆಲುಗು, ಕನ್ನಡ, ಮಲಯಾಲಂ ಇವುಗಳನ್ನು ಪಂಚ ದ್ರಾವಿಡ ಭಾಷೆಗಳೆನ್ನುತ್ತಾರೆ. ತುಳು ಭಾಷೆ ದ್ರಾವಿಡ ಮೂಲದಿಂದ ಸ್ವತಂತ್ರವಾದ ಅತ್ಯಂತ ಹಳೆಯ ಭಾಷೆಯಾಗಿದೆ ಎಂದು ಭಾಷಾ ತಜ್ಙರು ತಿಳಿಸಿದ್ದಾರೆ. ತುಳು ಭಾಷೆಯು ಸ್ವಂತ ಲಿಪಿಯನ್ನು ಹೊಂದಿದ್ದು ಸಾಹಿತ್ಯ ಕ್ಷೇತ್ರದಲ್ಲು ಸಮೃದ್ದವಾಗಿದೆ. ತುಳು ಲಿಪಿಯಲ್ಲಿ ಬರೆದಂತಹ ಗ್ರಂಥಗಳಿದ್ದು, ಶಿಲಾ ಶಾಸನಗಳು ಪತ್ತೆಯಾಗಿದೆ. ಸ್ವತಂತ್ರ ಭಾರತದಲ್ಲಿ ತಮಿಳು, ತೆಲುಗು, ಕನ್ನಡ, ಮಲಯಾಲಂ ಭಾಷೆಗಳು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿ ರಾಷ್ಟ್ರೀಯ ಸ್ಥಾನಮಾನವು […]

ಕರ್ನಾಟಕ ಮತ್ತು ಕೇರಳದಲ್ಲಿ ತುಳುವನ್ನು ಅಧಿಕೃತ ರಾಜ್ಯ ಭಾಷೆಯನ್ನಾಗಿ ಘೋಷಿಸಲು ಟ್ವಿಟ್ ಅಭಿಯಾನ

Sunday, June 13th, 2021
Tulu Language

ಮಂಗಳೂರು:  ಕರ್ನಾಟಕ ಮತ್ತು ಕೇರಳ ಸರಕಾರ ತುಳು ಭಾಷೆಯನ್ನು ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಜೈ ತುಳುನಾಡು ಸೇರಿದಂತೆ ಇತರೇ ಸಂಘಟನೆಗಳು ಮತ್ತು ತುಳು ಭಾಷಿಗರಿಂದ ರವಿವಾರದಂದು ಟ್ವಿಟರ್ ಅಭಿಯಾನ ಆರಂಭಗೊಂಡಿದೆ. ರವಿವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಆಯೋಜಿಸಲಾದ ಟ್ವೀಟ್ ಅಭಿಯಾನಕ್ಕೆ ಸಾವಿರಾರು ಮಂದಿ ಟ್ವೀಟ್ ಮಾಡಿ ಬೆಂಬಲ ಸೂಚಿಸಿದ್ದಾರೆ. ಟ್ವೀಟ್ ಅಭಿಯಾನದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ 1 ಲಕ್ಷಕ್ಕೂ ಹೆಚ್ಚಿನ ಟ್ವೀಟ್ ಗಳು ದಾಖಲಾಗಿವೆ. ತುಳುಭಾಷೆಯ ಸ್ಥಾನಮಾನಕ್ಕಾಗಿ ಈ ಹಿಂದೆಯೂ ಟ್ವೀಟ್‌ […]

ತುಳುವಿನಲ್ಲಿ ಗಣರಾಜ್ಯೋತ್ಸವದ ಶುಭಾಶಯ ಕೋರಿದ ನಗರ ಪೊಲೀಸ್ ಕಮಿಷನರ್

Monday, January 25th, 2021
commissioner

ಮಂಗಳೂರು :  ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತುಳು ಭಾಷೆಯಲ್ಲಿ ಮಂಗಳೂರಿನ ಜನತೆಗೆ ಗಣರಾಜ್ಯೋತ್ಸವ ಕುರಿತು ಶುಭ ಕೋರಿ ಟ್ವೀಟ್ ಮಾಡಿದ್ದಾರೆ. ಪ್ರತಿವರ್ಷ ಜ.26ರಂದು ವಿಶ್ವದೆಲ್ಲೆಡೆ ದೇಶದ ಗಣರಾಜ್ಯೋತ್ಸವವನ್ನು ಭಾರೀ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ನಗರದ ಸಮಸ್ತ ನಾಗರಿಕರಿಗೆ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. ಟ್ವೀಟ್ ತುಳು ಭಾಷೆಯಲ್ಲಿದ್ದು, ಕರಾವಳಿಯ ಜನತೆ ಸಂತಸ ವ್ಯಕ್ತಪಡಿಸಿ ಕಮೆಂಟ್ ಮಾಡಿದ್ದಾರೆ. ಪ್ರತಿ ವರ್ಷ ಜನವರಿ ಇರ್‌ವತ್ತ ಆಜೆಕ್ಕ್‌ (26) ಲೋಕೊಡು ನಮ್ಮ ಭಾರತ ದೇಶದ ಗಣರಾಜ್ಯೋತ್ಸವನ್‌ ಬಾರೀ ಗೌಜಿಡ್‌ […]

ತುಳು ಭಾಷೆಗೆ ಮಾನ್ಯತೆ ನೀಡಲು ಆಗ್ರಹ : ಮುಖ್ಯಮಂತ್ರಿಯವರಿಗೆ ಶಾಸಕ ವೇದವ್ಯಾಸ್ ಕಾಮತ್ ಮನವಿ

Wednesday, February 19th, 2020
vedhavyas

ಮಂಗಳೂರು : ಕರಾವಳಿ ಭಾಗದ ಜನರ ಮಾತೃಭಾಷೆಯಾಗಿರುವ ತುಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸುವಂತೆ ಆಗ್ರಹಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದಾರೆ. ಕರಾವಳಿ ಭಾಗದ ಜನರ ಮಾತೃಭಾಷೆಯಾಗಿರುವ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ಹಾಗೂ ಅದನ್ನು ಅದಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ಕರಾವಳಿಗರಿಂದ ತೀವ್ರವಾದ ಆಗ್ರಹಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಕರಾವಳಿ ಶಾಸಕ ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರ ಕಚೇರಿಯಲ್ಲಿ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯೆ […]

ತುಳು ಎಂಟನೇ ಪರಿಚ್ಛೇದಕ್ಕೆ ಸೇರಿದರೆ ಲಾಭ ಕರ್ನಾಟಕಕ್ಕೆ : ಮಲ್ಲಿಕಾರ್ಜುನಯ್ಯ ಸ್ವಾಮಿ ಮಹಾಮನೆ

Wednesday, February 19th, 2020
thulu

ಮಂಗಳೂರು : ಈಗಾಗಲೇ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ತುಳುವರು ನಿರಂತರ ಹೋರಾಟ ಮಾಡುತ್ತಾರೆ. ಅವರ ಹೋರಾಟಕ್ಕೆ ಕನ್ನಡಿಗರಾದ ನಾವೆಲ್ಲರೂ ಕೈಜೋಡಿಸಬೇಕು. ಈಗಾಗಲೇ ಕೇರಳ ಸರಕಾರವು ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಪ್ರಯತ್ನ ಪಡುತ್ತಿದೆ. ತುಳು ಕರ್ನಾಟಕದಲ್ಲಿ ಅಧಿಕೃತ ಭಾಷೆಯಾದರೆ ಭಾಷೆಗೆ ಸಿಕ್ಕುವ ಎಲ್ಲಾ ಸವಲತ್ತುಗಳು ಕರ್ನಾಟಕದ ಪಾಲಾಗುತ್ತದೆ. ಈ ಭಾಷೆಗೆ ಸಿಕ್ಕುವ ಆರ್ಥಿಕ ಬೆಂಬಲದಿಂದ ಕರ್ನಾಟಕದ ಸಾಹಿತಿಗಳಿಗೆ ಕಲಾವಿದರಿಗೆ ಮತ್ತು ಸಂಸ್ಕೃತಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ನಮ್ಮ ಸಂಸ್ಕೃತಿ ಭಾಷೆ ಅನ್ಯರ ಪಾಲು ಆಗುವುದಕ್ಕಿಂತ […]

ತುಳು ಭಾಷೆಯ ಮಹಾಕಾವ್ಯ ಮಂದಾರ ರಾಮಾಯಣ

Saturday, February 15th, 2020
thulu-bhashe

ವಿದ್ಯಾಗಿರಿ : ಆಡುಮಾತಿನಲ್ಲಿ ತುಳುವಿನ ಮಹಾಕಾವ್ಯ ಬರೆದವರಲ್ಲಿ ಮಂದಾರ ಕೇಶವ ಭಟ್ಟ ಮೊದಲಿಗರಾಗಿದ್ದಾರೆ ಎಂದು ಮಂಗಳೂರಿನ್ತ ಕಲಾ ವಿಮರ್ಶಕ ಡಾ. ಪ್ರಭಾಕರ ಜೋಷಿ ಹೇಳಿದರು. ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಆಳ್ವಾಸ್ ಕಾಲೇಜಿನ ಇತಿಹಾಸ ವಿಭಾಗ ಹಾಗೂ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಡೆದ ಮಂದಾರ ರಾಮಾಯಣ: ಇತಿಹಾಸ ಮತ್ತು ಸಂಸ್ಕ್ರತಿ […]

ತುಳುವೆರೆ ಪಾರಂಪರಿಕ ಜ್ಞಾನ : ವಿಚಾರ ಸಂಕಿರಣ; ತುಳು ಭಾಷೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸಬೇಕು

Thursday, January 23rd, 2020
ujire

ಉಜಿರೆ : ಪ್ರಾಚೀನ ಮತ್ತು ಆಧುನಿಕತೆಯ ಸಂಗಮ ಕಾಲದಲ್ಲಿರುವ ನಾವು ಭವ್ಯ ಇತಿಹಾಸ, ಪರಂಪರೆ ಮತ್ತು ವೈವಿಧ್ಯಮಯ ಹಿನ್ನೆಲೆ ಹೊಂದಿರುವ ತುಳುಭಾಷೆ ಮತ್ತು ಸಂಸ್ಕೃತಿ ಬಗ್ಯೆ ಕೇಳರಿಮೆ ಹೊಂದದೆ ಅಭಿಮಾನ, ಗೌರವದೊಂದಿಗೆ ಉಳಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಹೇಮಾವತಿ ವೀ ಹೆಗ್ಗಡೆಯವರು ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ ಎಸ್.ಡಿ.ಎಂ.ತುಳುಪೀಠ ಮತ್ತು ಉಜಿರೆಯ ಎಸ್.ಡಿ.ಎಂ.ಕಾಲೇಜಿನ ಕನ್ನಡ ವಿಭಾಗದ ತುಳು ಸಂಘದ ಜಂಟಿ ಆಶ್ರಯದಲ್ಲಿ ಉಜಿರೆಯಲ್ಲಿ ಎಸ್.ಡಿ.ಎಂ.ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ ತುಳುವೆರೆ ಪಾರಂಪರಿ ಕಜ್ಞಾನ ಎಂಬ ರಾಷ್ಟ್ರೀಯ ವಿಚಾರ ಸಂಕಿರಣವನ್ನು […]