ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Saturday, July 28th, 2018
alwas-clg

ಮೂಡಬಿದಿರೆ: ತುಳು ಭಾಷೆ ಮತ್ತು ಸಾಹಿತ್ಯ ನಿರಂತರವಾಗಿ ಅಭಿವೃದ್ದಿ ಹೊಂದುತ್ತಾ ಬರುತ್ತಿದ್ದು, ಅದರ ಇನ್ನೊಂದು ಮಗ್ಗುಲಲ್ಲಿ ತುಳು ಸಂಸ್ಕೃತಿಯ ಬೆಳವಣಿಗೆ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಆಗದೇ ಇರುವುದು ವಿಷಾದಕರ ಎಂದು ವಿಶ್ರಾಂತ ಪ್ರಾಧ್ಯಾಪಕ ಹಾಗೂ ಇತಿಹಾಸ ತಜ್ಞ ಡಾ ಗಣಪತಿ ಭಟ್ ಪುಂಡಿಕಾ ತಿಳಿಸಿದರು. ಅವರು ಶನಿವಾರ ಕುವೆಂಪು ಸಭಾಭವನದಲ್ಲಿ ಆಳ್ವಾಸ್ ಕಾಲೇಜಿನ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಇದರ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ವಿಶೇಷ ಉಪನ್ಯಾಸ ”ತುಳುವಿನ ನೆಲೆ, ಬೆಲೆ” ಕಾರ‍್ಯಕ್ರಮದಲ್ಲಿ ಮಾತನಾಡುತ್ತಿದ್ದರು. ತುಳು […]

ತುಳು ಸಂಸ್ಕೃತಿ ಪರಿಚಯಕ್ಕೆ ಆಧುನಿಕ ತಂತ್ರಜ್ಞಾನದ ಬಳಕೆ : ಡಾ. ಸದಾನಂದ ಪೆರ್ಲ

Wednesday, June 20th, 2018
Tulu-LCD

ಮಂಗಳೂರು: ತುಳುನಾಡಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಿಳಿಸಲು ಸಾಂಪ್ರದಾಯಕ ಹಾಗೂ ಆಧುನಿಕ ತಂತ್ರಜ್ಷಾನದ ಬಳಕೆಯಾಗಬೇಕು ಎಂದು ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಡಾ. ಸದಾನಂದ ಪೆರ್ಲ ರವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ತುಳುಭವನದ ಕಟ್ಟಡದ ಸಿರಿಚಾವಡಿಯಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ಎಲ್.ಸಿ.ಡಿ ಪ್ರೊಜೆಕ್ಟರ್‌ನ್ನು ಅನಾವರಣಗೊಳಿಸಿ ಮಾತನಾಡುತ್ತಿದ್ದರು. ತುಳುಭಾಷೆಗೆ ಭವ್ಯವಾದ ಇತಿಹಾಸವಿದೆ. ಮೌಲಿಕವಾದ ಸಾಹಿತ್ಯ ಪರಂಪರೆವಿದೆ. ತುಳುವರಲ್ಲಿ ಹೋರಾಟದ ಕಿಚ್ಚು ಇದೆ. ಪ್ರಾಮಾಣಿಕತೆ, ನಿಷ್ಠೆ ತುಳುವರ ಮೂಲ ಗುಣ ಆಗಿದೆ. ಆದರೂ ತುಳು ಭಾಷೆಗೆ […]

ವಿಶ್ವ ತುಳುವೆರೆ ಆಯನೊ ಸಮಗ್ರ ವಿಶಾಲ ತುಳು ನಾಡಿನ ಜನರ ಧ್ವನಿಯಾಗಿ ಮೂಡಿಬರಲಿದೆ: ಪ್ರದೀಪ್ ಕುಮಾರ್ ಕಲ್ಕೂರ

Monday, August 29th, 2016
Thulu-ayano

ಬದಿಯಡ್ಕ: ತುಳು ಭಾಷೆಯ ವಿವಿಧ ಸಮ್ಮೇಳನಗಳು ಆಯೋಜನೆಗೊಳ್ಳುವ ಮೂಲಕ ತುಳುವರಲ್ಲಿ ಭಾಷಾಭಿಮಾನ ಬೆಳೆದು ಅದರ ಬಳಕೆಯ ಅಗತ್ಯತೆಯ ಬಗ್ಗೆ ಸಾಮೂಹಿಕ ಅರಿವು ಮೂಡತೊಡಗಿದ್ದು ಉತ್ತಮ ಬೆಳವಣಿಗೆ.ಅಚ್ಚುಕಟ್ಟುತನ,ಸಂಸ್ಕಾರಯುತ ಜೀವನ ಶೈಲಿ ವಿಶಾಲ ತುಳುನಾಡಿನ ಅಸ್ಮಿತತೆಯ ದ್ಯೋತಕವೆಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅದ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅಭಿಪ್ರಾಯ ವ್ಯಕ್ತಪಡಿಸಿದರು. ತುಳುವೆರೆ ಆಯನೊ ಸಮಿತಿಯ ಆಶ್ರಯದಲ್ಲಿ ಡಿ.9 ರಿಂದ 13ರ ವರೆಗೆ ಬದಿಒಯಡ್ಕದಲ್ಲಿ ನಡೆಯಲಿರುವ ವಿಶ್ವ ತುಳುವೆರೆ ಆಯನೊದ ಪೂರ್ವಭಾವಿಯಾಗಿ ಆಯೋಜಿಸಿರುವ ತುಳುನಾಡ ತಿರ್ಗಾಟೊ ರಥಯಾತ್ರೆಗೆ […]

ತುಳು ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ಆಟಿಡೊಂಜಿ ಕೂಟ: ಚೇತನ್ ಭಂಡಾಜೆ

Tuesday, August 16th, 2016
Atidonji-koota

ಬಂಟ್ವಾಳ: ಆಧುನಿಕ ಜಗತ್ತಿನ ಪ್ರಭಾವದಿಂದ ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ತುಳು ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ಆಟಿಡೊಂಜಿ ಕೂಟ ಕಾರ್ಯಕ್ರಮ ಮಾಡುತ್ತಿದ್ದು ಅನಿಷ್ಠ ತಿಂಗಳೆಂದೇ ಹೆಸರಾಗಿದ್ದ ಆಟಿ ತಿಂಗಳು ಇಂದು ತುಳು ನಾಡಿನಾದ್ಯಂತ ಸಂಭ್ರಮದ ತಿಂಗಳಾಗಿ ಮಾರ್ಪಟ್ಟಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಎಂದು ಎಸ್.ವಿ.ಎಸ್. ಕಾಲೇಜಿನ ಉಪನ್ಯಾಸಕ ಚೇತನ್ ಭಂಡಾಜೆ ಹೇಳಿದರು. ಅವರು ಯುವ ವಾಹಿನಿ ಬಂಟ್ವಾಳ ತಾಲೂಕು ಘಟಕ ಬಿ.ಸಿ.ರೋಡಿನ ಘಟಕದ ಕಚೇರಿಯಲ್ಲಿ ರವಿವಾರ ಹಮ್ಮಿಕೊಂಡ ’ಆಟಿಡೊಂಜಿ ಕೂಟ’ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. […]

ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರಗಳನ್ನು ಚಿಕ್ಕಂದಿನಲ್ಲೇ ಕಲಿಸಬೇಕು : ಒಡಿಯೂರು ಶ್ರೀ

Sunday, September 18th, 2011
Odiyooru Sree

ವಿಟ್ಲ : ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಮತ್ತು ಶ್ರೀ ಗುರುದೇವದತ್ತ ಸಂಸ್ಥಾನಮ್‌ ಒಡಿಯೂರು ಇದರ ಜಂಟೀ ಆಶ್ರಯದಲ್ಲಿ ಒಡಿಯೂರು ಜ್ಞಾನ ಮಂದಿರದಲ್ಲಿ ಮೂರು ದಿನಗಳ ಕವಿತಾ ರಚನಾ ಕಮ್ಮಟವನ್ನು ಒಡಿಯೂರು ಶ್ರೀ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ರವಿವಾರ ದೀಪ ಬೆಳಗಿಸಿ ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಒಡಿಯೂರು ಶ್ರೀಗಳು ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರಗಳನ್ನು ಚಿಕ್ಕಂದಿನಲ್ಲೇ ಕಲಿಸಬೇಕು. ಮಕ್ಕಳಲ್ಲಿ ತುಳು ಭಾಷೆಯ ಪ್ರೀತಿಯನ್ನು ಬೆಳೆಸಬೇಕು. ಪ್ರತಿ ಮನೆಯಲ್ಲಿಯೂ ಸನಾತನ ತುಳು ಸಂಸ್ಕೃತಿಯನ್ನು ಬೆಳೆಸುವ ಕೆಲಸ […]