ತುಳು ಹೋರಾಟಕ್ಕೆ ಅಣ್ಣಾಮಲೈ ಬೆಂಬಲ

Tuesday, September 10th, 2019
annamalai

ಉಡುಪಿ : ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇಧಕ್ಕೆ ಸೇರ್ಪಡೆಗೊಳಿಸುವ ತುಳುನಾಡಿಗರ ಪುನರ್ ಹೋರಾಟಕ್ಕೆ ಅನಿರೀಕ್ಷಿತ ವಲಯದಿಂದ ಬೆಂಬಲ ಸಿಕ್ಕಿದೆ. ಸುಮಾರು ಮೂರು ವರ್ಷಗಳ ಕಾಲ ಉಡುಪಿಯಲ್ಲಿ ಎಎಸ್ಪಿ ಹಾಗೂ ಎಸ್ಪಿಯಾಗಿ ಕಾರ್ಯನಿರ್ವಹಿಸಿ ಜಿಲ್ಲೆಯಲ್ಲಿ ಅದರಲ್ಲೂ ಯುವ ಸಮುದಾಯದಲ್ಲಿ ಭಾರೀ ಜನಪ್ರಿಯತೆಯನ್ನು ಪಡೆದಿರುವ ‘ಸಿಂಗಂ’ ಅಣ್ಣಾಮಲೈ ಅವರು ತುಳುವರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಹೋರಾಟಕ್ಕೆ ಬೆಂಬಲವನ್ನು ಘೋಷಿಸಿ ಅಣ್ಣಾಮಲೈ ಅವರು ನಿನ್ನೆ ರಾತ್ರಿ 11:58ಕ್ಕೆ ಟ್ವಿಟ್ ಮಾಡಿದ್ದು, ಅದೀಗ […]