ಸಿಎಂ ಕುಮಾರಸ್ವಾಮಿ ಕೈಗೊಂಡ ವರ್ಗಾವಣೆ ನಿರ್ಧಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗರಂ..!

Tuesday, June 26th, 2018
siddaramaih

ಬೆಂಗಳೂರು: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೈಗೊಂಡ ವರ್ಗಾವಣೆ ನಿರ್ಧಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ ಎಂದು ಎನ್ನಲಾಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ನೇಮಕಗೊಂಡಿದ್ದ ಅಧಿಕಾರಿಗಳನ್ನು ಕುಮಾರಸ್ವಾಮಿ ವರ್ಗಾವಣೆ ಮಾಡಿದ್ದಾರೆ. ಕೆಲವರನ್ನು ಅದಾಗಲೇ ಬೇರೆಡೆ ವರ್ಗಾಯಿಸಿದ್ದು, ಇನ್ನು ಕೆಲವರ ವರ್ಗಾವಣೆಗೆ ಸಿದ್ಧತೆ ನಡೆಸಿದ್ದಾರೆ. ಇದು ಸಿದ್ದರಾಮಯ್ಯಗೆ ಸಿಟ್ಟು ತಂದಿದೆ ಎಂದು ಹೇಳಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯಗೆ ಆಪ್ತ ಅಧಿಕಾರಿಗಳಾಗಿದ್ದ ಮೂವರನ್ನು ಸಿಎಂ ಕುಮಾರಸ್ವಾಮಿ ವರ್ಗಾಯಿಸಿದ್ದಾರೆ. ಇದು ಬೇಸರಕ್ಕೆ ಮೂಲ ಕಾರಣ ಎನ್ನಲಾಗುತ್ತಿದೆ. ಸಿಎಂ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಿರಿಯ […]