ದ್ವೀಪ ಪ್ರದೇಶ ಬಡ್ಡ ಕುದ್ರು ನಿವಾಸಿಗಳಿಂದ ತೂಗು ಸೇತುವೆಗೆ ಮನವಿ, ಡಾ.ಭರತ್ ಶೆಟ್ಟಿ ವೈ ಸ್ಪಂದನೆ

Sunday, October 4th, 2020
Badda Kudru

ಕಾವೂರು : ದ್ವೀಪ ಪ್ರದೇಶ ಬಡ್ಡ ಕುದ್ರುವಿಗೆ ತೂಗು ಸೇತುವೆ ಮಾಡಿಕೊಡಿ, ನಮ್ಮ ಹಿರಿಯ ಕಾಲದಿಂದಲೂ ಇಲ್ಲಿಯೇ ಬದುಕು ಸಾಗಿಸುತ್ತಿದ್ದೇವೆ. ಅನಾರೋಗ್ಯ ಬಂದರೆ ಚಿಕಿತ್ಸೆಗೂ ಪರದಾಟ, ಮಕ್ಕಳಿಗೆ ಶಾಲೆಗೆ ತೆರಳಲು ಸಮಸ್ಯೆ, ಮಳೆಗಾಲದಲ್ಲಿ ನದಿ ಉಕ್ಕಿ ಹರಿದಾಗ ದೋಣಿಯಲ್ಲೂ ದಾಟಲು ಆಗದ ಸ್ಥಿತಿ. ಕಳೆದ ಐವತ್ತು ವರ್ಷಗಳಲ್ಲಿ ಯಾರೊಬ್ಬರೂ ನಮ್ಮ ಅಹವಾಲು ಆಲಿಸಲು ಬರಲಿಲ್ಲ.ನೀವಾದರೂ ಮಾಡಿಕೊಡಿ. ಇದು ದ್ವೀಪ ಪ್ರದೇಶದ ನಿವಾಸಿಗಳ ಮನವಿ. ಮಂಗಳೂರು ಮಹಾನಗರ ಪಾಲಿಕೆಗೆ ಒಳಪಟ್ಟ ಮರಕಡ ವಾರ್ಡ್ 14 ರ ಬಡ್ಡಕುದ್ರುವಿಗೆ ಶನಿವಾರ […]

ಎರಡು ತಾಲೂಕುಗಳನ್ನು ಬೆಸೆಯುವ ಕೊಂಡಿ: ಮಂಗಳೂರಿನ ಪ್ರಥಮ ತೂಗು ಸೇತುವೆ

Friday, August 12th, 2016
Hangin-Bridge

ಮಂಗಳೂರು: ತಾಲೂಕಿನಲ್ಲಿ ಅಪರೂಪದ ತೂಗು ಸೇತುವೆಯೊಂದು ಗಂಜಿಮಠ ಸಮೀಪದ ಮುತ್ತೂರಿನಲ್ಲಿ ಉದ್ಘಾಟನೆಗೊಂಡಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಫಲ್ಗುಣಿ ನದಿಗೆ ನಿರ್ಮಿಸಲಾಗಿರುವ ಈ ತೂಗು ಸೇತುವೆಯ ಒಂದು ತುದಿ ಮಂಗಳೂರು ತಾಲೂಕು, ಇನ್ನೊಂದು ತುದಿ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು, ಮಂಗಳೂರು ಉತ್ತರ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಈ ಸೇತುವೆ ಸೇರಲಿದೆ. ಎರಡು ತಾಲೂಕುಗಳನ್ನು ಬೆಸೆಯುವ ಕೊಂಡಿಯಾಗಿರುವ ಇದು ಮಂಗಳೂರಿನ ಪ್ರಥಮ ತೂಗು ಸೇತುವೆಯಾಗಿದೆ. ಈ ಸೇತುವೆಯಿಂದಾಗಿ ಬಡಗಬೆಳ್ಳೂರು ಗ್ರಾಮಸ್ಥರಿಗೆ ಜಿಲ್ಲಾ ಕೇಂದ್ರಕ್ಕೆ ಬರಲು ಇನ್ನಷ್ಟು […]

ತಣ್ಣೀರುಬಾವಿ ತೂಗು ಸೇತುವೆಗೆ ರೂ. 6.00 ಕೋಟಿ ಬಿಡುಗಡೆ.- ಜೆ. ಆರ್. ಲೋಬೊ.

Friday, April 17th, 2015
Hanging Bridge

ಮಂಗಳೂರು : ಕರ್ನಾಟಕ ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯಿಂದ ರೂ. 6.00 ಕೋಟಿ ಅನುದಾನ ತಣ್ಣಿರುಬಾವಿ-ಸುಲ್ತಾನ್ ಬತ್ತೇರಿ ತೂಗು ಸೇತುವೆ ಕಾಮಗಾರಿಗೆ ಬಿಡುಗಡೆ ಮಾಡಲಾಗಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ.ಆರ್. ಲೋಬೊ ರವರು ಮಾಧ್ಯಮದ ಜೊತೆ ಮಾತನಾಡುತ್ತಾ ಹೇಳಿದರು. ಹಲವು ವರುಷಗಳಿಂದ ಅನುದಾನ ಅನಿಶ್ಚಿತತೆಯಲ್ಲಿ ಕಾಮಗಾರಿಯು ನೆನೆಗುದಿಗೆ ಬಿದ್ದಿದ್ದು, ಇದಕ್ಕೆ ಮರುಜೀವ ಕೊಡುವುದು ನನ್ನ ಯೋಜನೆಯಾಗಿತ್ತು. 410 ಮೀ. ಉದ್ದ, 10 ಅಡಿ ಅಗಲದ ಸುಮಾರು ರೂ. 12.00 ಕೋಟಿ ವೆಚ್ಚದ ತಣ್ಣೀರುಬಾವಿ […]