ಕೇರಳ ಸರ್ಕಾರದಿಂದ ರಕ್ಷಣೆ ನೀಡದಿದ್ದರೂ ಶಬರಿಮಲೆಗೆ ಭೇಟಿ ನೀಡುತ್ತೇವೆ : ಬಲಪಂಥೀಯ ಕಾರ್ಯಕರ್ತೆ ತೃಪ್ತಿ ದೇಸಾಯಿ

Saturday, November 16th, 2019
Trupti-Desai

ಮುಂಬೈ : ಕೇರಳ ಸರ್ಕಾರದಿಂದ ರಕ್ಷಣೆ ನೀಡುತ್ತಾರೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ನವೆಂಬರ್ 20ರ ನಂತರ ಶಬರಿಮಲೆ ದೇವಸ್ಥಾನಕ್ಕೆ ತೆರಳುವುದಾಗಿ ಬಲಪಂಥೀಯ ಕಾರ್ಯಕರ್ತೆ ತೃಪ್ತಿ ದೇಸಾಯಿ ಹೇಳಿದ್ದಾರೆ. ನವೆಂಬರ್ 20ರ ನಂತರ ನಾನು ಶಬರಿಮಲೆಗೆ ಹೋಗುತ್ತೇನೆ. ನಾವು ಕೇರಳ ಸರ್ಕಾರದಿಂದ ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದೇವೆ. ನಮಗೆ ರಕ್ಷಣೆ ನೀಡುವುದು ಬಿಡುವುದು ಅವರಿಗೆ ಬಿಟ್ಟದ್ದು. ರಕ್ಷಣೆ ಒದಗಿಸದಿದ್ದರೂ ನಾನು ದರ್ಶನಕ್ಕಾಗಿ ಶಬರಿಮಲೆಗೆ ಭೇಟಿಯೇ ನೀಡುತ್ತೇನೆ ಎಂದು ತೃಪ್ತಿ ಹೇಳಿದ್ದಾರೆ. ಶಬರಿಮಲೆ ದೇವಸ್ಥಾನವನ್ನು ತೆರೆಯುವ ಮುನ್ನ ಕೇರಳ ದೇವಸ್ವಂ ಮಂಡಳಿ […]

ಮುಂದುವರೆದ ಶಬರಿಮಲೆ ವಿವಾದ: ಇಂದು 12 ಗಂಟೆಗಳ ಕಾಲ ಕೇರಳ ಬಂದ್

Saturday, November 17th, 2018
shabarimale

ಕೊಚ್ಚಿನ್: ಹಿಂದೂ ಐಕ್ಯ ವೇದಿ ಸಂಘಟನೆಯ ಅಧ್ಯಕ್ಷೆ ಕೆ.ಪಿ. ಶಶಿಕಲಾರನ್ನು ಕೇರಳ ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಇಂದು 12 ಗಂಟೆಗಳ ಕೇರಳ ರಾಜ್ಯ ಬಂದ್ಗೆ ಕರೆ ನೀಡಲಾಗಿದೆ. ಶಬರಿಮಲೆ ಕರ್ಮ ಸಮಿತಿಯು 12 ಗಂಟೆಗಳ ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಿದ್ದು, ಇಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ. ರಾತ್ರಿ ವೇಳೆ ಶಶಿಕಲಾ ಪ್ರಯಾಣಕ್ಕೆ ಅಡ್ಡಿಪಡಿಸಿದ ಪೊಲೀಸರ ವಿರುದ್ಧ ಪ್ರತಿಭಟಿಸಿದ್ದಕ್ಕೆ ಅವರನ್ನು ಸನ್ನಿಧಾನಂನಲ್ಲಿ ಬಂಧಿಸಲಾಗಿದೆ ಎನ್ನಲಾಗಿದೆ. ಇನ್ನೊಂದೆಡೆ, ನಿನ್ನೆಯಷ್ಟೆ ಅಯ್ಯಪ್ಪನ ದೇಗಲು ಪ್ರವೇಶಿಸಲು […]

ಅಯ್ಯಪ್ಪನ ದರ್ಶನಕ್ಕೆ ಸಜ್ಜಾದ ತೃಪ್ತಿ ದೇಸಾಯಿ: ಕೊಚ್ಚಿನ್​ ಏರ್​ಪೋರ್ಟ್​ನಲ್ಲಿ ಬಿಜೆಪಿ ಪ್ರತಿಭಟನೆ

Friday, November 16th, 2018
Tripti-desai

ಕೊಚ್ಚಿನ್: ಅಯ್ಯಪ್ಪನ ದೇಗುಲಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಭುಗಿಲೆದ್ದಿರುವ ವಿವಾದ ಶಮನವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಮಹಿಳೆಯರ ಪ್ರವೇಶಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೆ ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ದೇಗುಲ ಪ್ರವೇಶಕ್ಕೆ ಸಿದ್ಧರಾಗಿದ್ದಾರೆ. ದೇಗುಲ ಪ್ರವೇಶಿಸಿಯೇ ತೀರುತ್ತೇನೆ ಎಂದು ಪಣತೊಟ್ಟಿರುವ ಅವರು ಭಾರಿ ಭದ್ರತೆಯೊಂದಿಗೆ ನಿನ್ನೆ ಕೊಚ್ಚಿನ್ ವಿಮಾನನಿಲ್ದಾಣಕ್ಕೆ ಆಗಮಿಸಿದರು. ಅಲ್ಲದೆ, ಅಯ್ಯಪ್ಪನ ಭಕ್ತರು ಅವರಿಗೆ ಪ್ರತಿರೋಧವೊಡ್ಡಿದ ಘಟನೆಯೂ ನಡೆಯಿತು. ವಿಮಾನನಿಲ್ದಾಣದ ಬಳಿಯೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ವ್ಯಕ್ತಪಡಿಸಿದರು. ಪೊಲೀಸ್ ವಾಹನದಲ್ಲಿ ಅಥವಾ ಸರ್ಕಾರಿ ವಾಹನದಲ್ಲಿ ತೃಪ್ತಿ […]

ಭಾರತ ಸರ್ಕಾರವು ಶಬರಿಮಲೆಯಲ್ಲಿ ಹಿಂದೂ ಪರಂಪರೆಯನ್ನು ರಕ್ಷಿಸಬೇಕು!

Saturday, September 29th, 2018
trupti-desai

ಮಂಗಳೂರು: ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಎಲ್ಲಾ ವಯಸ್ಸಿನ ಮಹಿಳೆಯರು ದೇವಸ್ಥಾನವನ್ನು ಪ್ರವೇಶಿಸುವಬಹುದೆಂದು ಸರ್ವೋಚ್ಚ ನ್ಯಾಯಾಲಯವು ತೀರ್ಪು ನೀಡಿದೆ. ನಾವು ಸರ್ವೋಚ್ಚ ನ್ಯಾಯಾಲಯವನ್ನು ಗೌರವಿಸುತ್ತೇವೆ; ಆದರೆ ನ್ಯಾಯಾಲಯದ ಈ ತೀರ್ಪು ದುರ್ದೈವಿಯಾಗಿದೆ. ಹಿಂದೂ ಧರ್ಮದಲ್ಲಿ ಮಹಿಳೆಯರಿಗೆ ದೇವಿಯ ಸ್ಥಾನವನ್ನು ನೀಡಿದ್ದು ಅವಳನ್ನು ಪೂಜಿಸಲಾಗುತ್ತದೆ. ಹೀಗಿರುವಾಗ ‘ಇಂಡಿಯನ್ ಯಂಗ್ ಲಾಯರ‍್ಸ್ ಅಸೋಸಿಯೇಷನ್’ನ ಅಧ್ಯಕ್ಷರಾದ ನೌಶಾದ್ ಉಸ್ಮಾನ್ ಖಾನ್ ಇವರು ಹಿಂದೂ ಧರ್ಮಕ್ಕೆ ಸಂಬಂಧಿಸಿ ಸಲ್ಲಿಸಿದ ಅರ್ಜಿಯಿಂದಾಗಿ ಹಿಂದೂಗಳ 800 ವರ್ಷಗಳ ಪರಂಪರೆಯನ್ನು ಭಂಗಗೊಳಿಸಲಾಗಿದೆ, ಇದು ಬುದ್ದಿಗೆ ನಿಲುಕದ್ದಾಗಿದೆ. ಅರ್ಜಿದಾರರು ಸ್ವಧರ್ಮದಲ್ಲಿಯ ಮುಸ್ಲೀಮ್ […]

“ಬಿಗ್‌ಬಾಸ”ಲ್ಲೂ ಮಹಿಳಾ ಮೀಸಲು ಕೇಳಿದ ತೃಪ್ತಿ!

Tuesday, September 13th, 2016
thrupthi-desai

ಪುಣೆ: ಜನಪ್ರಿಯ ರಿಯಾಲಿಟಿ ಶೋ “ಬಿಗ್‌ಬಾಸ್‌” ನಲ್ಲಿ ಭಾಗವಹಿಸಲು ತಮಗೆ ಆಫ‌ರ್‌ ಬಂದಿದೆ ಎಂದು ಶನಿ ಶಿಂಗಣಾಪುರ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಲು ಆಂದೋಲನ ನಡೆಸುವ ಮೂಲಕ ದೇಶಾದ್ಯಂತ ಗಮನ ಸೆಳೆದಿದ್ದ ಮಹಿಳಾ ಹಕ್ಕುಗಳ ಕಾರ್ಯಕರ್ತೆ ತೃಪ್ತಿ ದೇಸಾಯಿ ಹೇಳಿಕೊಂಡಿದ್ದಾರೆ. ರಿಯಾಲಿಟಿ ಶೋ ನಡೆಸಿಕೊಡುವ ಕಲರ್ ಚಾನಲ್‌ ತನ್ನನ್ನು ಸಂಪರ್ಕಿಸಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ಕುರಿತು ಚಿಂತಿಸುತ್ತಿರುವುದಾಗಿ ಹೇಳಿದ್ದಾರೆ. ಬಿಗ್‌ಬಾಸ್‌ನಲ್ಲಿ ಭಾಗವಹಿಸಲು ನಾನು ಸಿದ್ಧನಿದ್ದೇನೆ. ಆದರೆ, ಕಾರ್ಯಕ್ರಮ ಪ್ರಸಾರದ ವೇಳೆ ಬರುವ ವಾಯ್ಸ ಓವರ್‌ ಮಹಿಳೆ ಯದ್ದಾಗಿದ್ದರೆ ಮಾತ್ರ […]