ಪುರುಷೋತ್ತಮನ ಪ್ರಸಂಗ ಸಿನಿಮಾಕ್ಕೆ ಕಟೀಲ್‌ನಲ್ಲಿ ಚಾಲನೆ

Sunday, November 28th, 2021
purushotamana Prasanga

ಮಂಗಳೂರು :  ರಾಷ್ಟ್ರಕೂಟ ಪಿಚರ್ಸ್ ಲಾಂಛನ ದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪುರು ಷೋತ್ತಮನ ಪ್ರಸಂಗ ಸಿನಿಮಾದ ಮುಹೂರ್ತ ಸಮಾರಂಭ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಲಕ್ಷ್ಮೀ ನಾರಾಯಣ ಅಸ್ರಣ್ಣ ಸಿನಿಮಾಕ್ಕೆ ಮುಹೂರ್ತ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಬಿ.ಆರ್. ಶೆಟ್ಟಿ, ನಿರ್ಮಾ ಪಕರಾದ ವಿ. ರವಿ ಕುಮಾರ್, […]

ತುಳುಭಾಷೆ, ರಂಗಭೂಮಿಗೆ ಕಾಪಿಕಾಡ್‌ರ ಕೊಡುಗೆ ಅಪಾರ:ಗಣೇಶ್‌ರಾವ್

Saturday, August 12th, 2017
Are marler

ಮಂಗಳೂರು: ಬೊಳ್ಳಿ ಮೂವೀಸ್ ಲಾಂಛನದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ಶರ್ಮಿಳಾ ಡಿ.ಕಾಪಿಕಾಡ್, ಮುಖೇಶ್ ಹೆಗ್ಡೆ, ದಿನೇಶ್ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗಿರುವ ‘ಅರೆಮರ‍್ಲೆರ್’ ತುಳು ಹಾಸ್ಯ ಸಿನಿಮಾ ಮಂಗಳೂರಿನ ಪ್ರಭಾತ್ ಚಿತ್ರಮಂದಿರದಲ್ಲಿ ಬಿಡುಗಡೆಗೊಂಡಿತು. ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಅಧ್ಯಕ್ಷ ಗಣೇಶ್‌ರಾವ್ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ತುಳುಭಾಷೆ, ತುಳುರಂಗ ಭೂಮಿಗೆ ದೇವದಾಸ್ ಕಾಪಿಕಾಡ್‌ರ ಕೊಡುಗೆ ಅಪಾರವಾದುದು. ತುಳು ಸಿನಿಮಾರಂಗದಲ್ಲಿ ಸಾಮಾಜಿಕ ಸಾಮರಸ್ಯ ಮುಖ್ಯ. ದ್ವೇಷ -ಅಸೂಯೆಗಳನ್ನು ಮರೆತು ಸಿನಿಮಾರಂಗದ ಏಳಿಗೆಗಾಗಿ ಒಬ್ಬರನ್ನೊಬ್ಬರು ಗೌರವಿಸಿ, ಪ್ರೀತಿ […]