ಭೂಸ್ವಾಧೀನ: ಮನೆಬಾಗಿಲಿಗೆ ಪರಿಹಾರ ತಲುಪಿಸಿದ ಕೆಐಎಡಿಬಿ 

Sunday, May 10th, 2020
kiadb

ಮಂಗಳೂರು : ಸರಕಾರದ ವಿವಿಧ ಯೋಜನೆಗಳಿಗೆ, ಕೈಗಾರಿಕೆಗಳ ಸ್ಥಾಪನೆಗೆ ಭೂಸ್ವಾಧೀನ ಪ್ರಮುಖವಾಗಿದೆ. ಇದಕ್ಕಾಗಿ ಜಮೀನು ಗುರುತಿಸಿ, ಅಧಿಸೂಚನೆ ಹೊರಡಿಸಿ, ಆಕ್ಷೇಪಣೆಗಳನ್ನು ಪರಿಗಣಿಸಿ, ಅಂತಿಮ ಅಧಿಸೂಚನೆಯಾದ ನಂತರ ಜಮೀನು ಕಳೆದುಕೊಂಡವರಿಗೆ ಪರಿಹಾರ ಮೊತ್ತ ನೀಡುವುದು ಪ್ರಮುಖ ಘಟ್ಟವಾಗಿದೆ. ಹಲವು ಸಂದರ್ಭಗಳಲ್ಲಿ ಸಂತ್ರಸ್ತರು ಪರಿಹಾರಕ್ಕಾಗಿ ವರ್ಷಗಟ್ಟಲೆ ಕಚೇರಿಗಳಿಗೆ ಸುತ್ತಾಡಿ, ನ್ಯಾಯಾಲಯದ ಮೊರೆ ಹೋಗಿ ಹತ್ತಾರು ವರ್ಷಗಳ ವಿಳಂಭವಾಗಿ ಪರಿಹಾರ ದೊರಕುವ ಪ್ರಕರಣಗಳೂ ಅಲ್ಲಲ್ಲಿ ವರದಿಯಾಗುತ್ತಿವೆ. ಆದರೆ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮಂಗಳೂರು ಕಚೇರಿಯು ಭೂಸ್ವಾಧೀನದಿಂದ ಜಮೀನು ಕಳೆದುಕೊಂಡ ನಿರ್ವಸಿತರಿಗೆ […]