ಉಳ್ಳಾಲ : ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿದ ದುಷ್ಕರ್ಮಿಗಳು

Sunday, August 29th, 2021
buffalo

ಉಳ್ಳಾಲ : ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಅಮಾನವೀಯ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಹಿಂದೂ ಸಂಘಟನೆ ಕಾರ್ಯಕರ್ತರು ತೋಟದ ಮಾಲೀಕನೇ ಕೋಣವನ್ನು ಬೇರೆಯವರ ಮೂಲಕ ಹತ್ಯೆ ನಡೆಸಿರುವುದಾಗಿ ಆರೋಪಿಸಿದ್ದಾರೆ. ಬಲ್ಯ ಎಂಬಲ್ಲಿರುವ ಜಯರಾಮ ಶೆಟ್ಟಿ ಎಂಬವರ ತೋಟದ ಬಳಿ ಕೃತ್ಯ ನಡೆದಿದೆ. ಕೋಣದ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಕಡಿದ ಸ್ಥಿತಿಯಲ್ಲಿದ್ದು, ರಕ್ತಸ್ರಾವ ಆಗಿ ಕೋಣ ಸತ್ತು ಬಿದ್ದಿದೆ. ಈ ಬಗ್ಗೆ ಸ್ಥಳೀಯರು […]

ತೋಟಕ್ಕೆ ಬಂದು ವಾಪಸ್ ಹೋಗಲಾಗದೆ ಉಳಿದ ಆನೆಮರಿ

Friday, October 30th, 2020
elephant

ಬೆಳ್ತಂಗಡಿ :  ಕಾಡಾನೆಗಳ ಹಿಂಡೊಂದು ಕಡಿರುದ್ಯಾವರದಲ್ಲಿ ತೋಟಕ್ಕೆ ನುಗ್ಗಿದ್ದು ಅದರಲ್ಲಿದ್ದ ಆನೆಮರಿಯೊಂದು ವಾಪಸ್ ಹೋಗಲಾಗದೆ ತೋಟದಲ್ಲಿ ಉಳಿದ ಘಟನೆ ಗುರುವಾರ ರಾತ್ರಿ  ನಡೆದಿದೆ. ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡ ಎಂಬವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಕೃಷಿಯನ್ನು ತಿಂದು ಸಂಪೂರ್ಣ ನಾಶ ಮಾಡಿದೆ. ತೋಟದಿಂದ ಕಾಡಿಗೆ ಹೋಗುವ ಸಮಯದಲ್ಲಿ ಮರಿಯಾನೆಯೊಂದಕ್ಕೆ ಹೋಗಲು ಸಾಧ್ಯವಾಗದೆ ತೋಟದಲ್ಲೇ ಬಾಕಿಯಾಗಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಬೆಳಗ್ಗೆ ತೋಟದ ಮಾಲಕರು ಹೋದಾಗ ವಿಷಯ ಗೊತ್ತಾಗಿದ್ದು, ಆನೆ ಮರಿ ತೋಟದಲ್ಲಿ ಇರುವುದನ್ನು ಗಮನಿಸಿದ ಅವರು ಅರಣ್ಯ […]

ಮಂಗಳೂರು ಹೆದ್ದಾರಿ 75ರಲ್ಲಿ ಪ್ರತಿದಿನ ಸಂಚರಿಸುವ ನಾಲ್ಕು ಆನೆಗಳ ಹಿಂಡು

Sunday, August 30th, 2020
wild-elephant

ಉಪ್ಪಿನಂಗಡಿ:  ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆನೆಗಳು ಹಿಂಡು ಹಿಂಡಾಗಿ ಸಾಗುವ ಮೂಲಕ ವಾಹನ ಸವಾರರಲ್ಲಿ ಭೀತಿ ಮೂಡಿಸುತ್ತಿವೆ. ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಕೆಲವು ದಿನಗಳಿಂದೀಚೆಗೆ ಪ್ರತಿದಿನ ನಸುಕಿನಲ್ಲಿ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಯಿಂದ ಕೌಕ್ರಾಡಿಯತ್ತ ಸಾಗುವ ನಾಲ್ಕು ಆನೆಗಳ ಹಿಂಡು ಸಂಜೆಯ ವೇಳೆಗೆ ಅದೇ ದಾರಿಯಿಂದ ಮರಳುತ್ತಿವೆ. ಇತ್ತ ಭೂತಲಡ್ಕ, ಹೊನ್ನೆಜಾಲು ಮೊದಲಾದ ಗ್ರಾಮಗಳ ಇಬ್ರಾಹಿಂ, ನಾರಾಯಣ ಗೌಡ, ಸೇಸಪ್ಪ, ಥಾಮಸ್‌, ಹರಿಯಪ್ಪ, ಪ್ರಸನ್ನ, ನೌಶಾದ್‌ ಅಮೀದ್‌, ನೀಲಮ್ಮ ಮುಂತಾದವರ ಭತ್ತದ ಪೈರು, ಬಾಳೆ, ತೆಂಗು ಇತ್ಯಾದಿ ಕೃಷಿಯನ್ನು […]