ಬೆಳೆ ಹಾನಿಗೆ ಶೀಘ್ರವಾಗಿ ಪರಿಹಾರ ವಿತರಣೆ: ಹಾಸನದಲ್ಲಿ ಕಂದಾಯ‌ ಸಚಿವ ಆರ್ ಅಶೋಕ್

Wednesday, November 24th, 2021
R Ashok

ಹಾಸನ : ಹಾಸನ ಜಿಲ್ಲೆಯಲ್ಲಿ ಒಟ್ಟು 47 ಸಾವಿರ ಹೆಕ್ಟೇರ್ ಕೃಷಿ ಹಾಗೂ  ತೋಟಗಾರಿಕೆ ಬೆಳೆ ಕೂಡ ಹಾನಿಯಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಸಂತೆಮರೂರು ಮತ್ತು ರಾಮನಾಥಪುರ ಹೋಬಳಿಯಲ್ಲಿ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಕಂದಾಯ ಸಚಿವರು ಮಳೆಯಿಂದ ಹಾನಿಗೊಳಗಾದ ರಾಗಿ ಸೇರಿದಂತೆ ದ್ವಿದಳಧಾನ್ಯ ಬೆಳೆದ ಪ್ರದೇಶಕ್ಕೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಈಗಾಗಲೇ ಐದು ಲಕ್ಷಕ್ಕೂ ಅಧಿಕ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಕಂದಾಯ […]