ಜಿಲ್ಲೆಗಳ ಅಭಿವೃದ್ದಿಗಾಗಿ ನಾವೆಲ್ಲರೂ ಕೈಜೋಡಿಸೋಣ – ತೋನ್ಸೆ ಜಯಕೃಷ್ಣ ಶೆಟ್ಟಿ

Tuesday, December 7th, 2021
Jayasree Krishna samithi

ಮುಂಬಯಿ: ಮಹಾನಗರದಲ್ಲಿ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರು ಕ್ರೀಯಾಶೀಲರಾಗಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 21 ನೇ ವಾರ್ಷಿಕ ಮಹಾಸಭೆಯು ನ. 5 ರಂದು ಸಂಜೆ ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್ ಸಭಾಗೃಹದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ತೋನ್ಸೆ ಜಯಕೃಷ್ಣ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಿಲ್ಲವ ಸಮಾಜದ ಮುಖಂಡ, ಹಿರಿಯ ರಾಜಕೀಯ ನಾಯಕ ಎಲ್ ವಿ. ಅಮೀನ್ ಅವರನ್ನು  […]

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಆಸ್ಕರ್ ಫೆರ್ನಾಂಡಿಸ್ ರವರಿಗೆ ಆತ್ಮೀಯ ಶ್ರದ್ದಾಂಜಲಿ

Tuesday, September 28th, 2021
oscar-fernandes

ಮುಂಬಯಿ : ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಜನಪ್ರಿಯ ಸಮಾಜ ಸೇವಕ ಆಸ್ಕರ್ ಫೆರ್ನಾಂಡಿಸ್ ಅವರು ಸೆ. 13 ರಂದು ನಿಧನರಾಗಿದ್ದು, ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಕರಾವಳಿಯ ಉಭಯ ಜಿಲ್ಲೆಗಳ ಅಭಿವೃದ್ದಿ ಬಗ್ಗೆ ಕ್ರೀಯಾಶೀಲವಾಗಿರುವ ಸರಕಾರೇತರ ಸಂಸ್ಥೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಸೆ. 24ರಂದು ಜೂಮ್ ಮೂಲಕ ಶ್ರದ್ದಾಂಜಲಿ ಸಭೆ ನಡೆಯಿತು. ಈ ಸಭೆಯಲ್ಲಿ ಮುಂಬಯಿಯ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರು ಮಾತ್ರವಲ್ಲದೆ, ಊರಿನ ಗಣ್ಯರು ಬಾಗವಹಿಸಿದ್ದರು. ಜಯಶ್ರೀಕೃಷ್ಣ […]