ರಾಜ್ಯಕ್ಕೆ ಅಪ್ಪಳಿಸಲಿರುವ ‘ತೌಕ್ತೇ’ ಚಂಡಮಾರುತ: ಅನಾಹುತ ತಪ್ಪಿಸಲು ಸರ್ಕಾರದಿಂದ ಹೈ ಅಲರ್ಟ್

Saturday, May 15th, 2021
R Ashoka

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ತೌಕ್ತೇ ಚಂಡಮಾರುತವು ರಾಜ್ಯದ ಕಡೆಗೆ ಆಗಮಿಸಲಿದ್ದು, ಈ ಕುರಿತಂತೆ ಸಂಭವನೀಯ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರಾದ ಕಂದಾಯ ಸಚಿವ ಆರ್ ಅಶೋಕ್ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತುರ್ತು ಸಭೆ ಕರೆದು ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಸಭೆಯ ವಿವರಗಳನ್ನ ಹಂಚಿಕೊಂಡು ಸಚಿವ ಆರ್ ಅಶೋಕ್ ಅವರು,”ರಾಜ್ಯದಿಂದ ಕೇವಲ 200 ಕಿ.ಮೀ. ದೂರದಲ್ಲಿರುವ ಚಂಡಮಾರುತ ತೌಕ್ತೇ ರಾಜ್ಯಕ್ಕೆ […]