ತ್ಯಾಜ್ಯ ನಿರ್ವಹಣೆ ಯಲ್ಲಿ ಲೋಪವಾದರೆ ಕ್ರಮ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ

Saturday, June 19th, 2021
Waste

ಬೆಂಗಳೂರು : ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ಲೋಪಗಳು ಕಂಡುಬಂದಲ್ಲಿ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತಂತೆ ಬಿಬಿಎಂಪಿ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಗುತ್ತಿಗೆದಾರರ ಜೊತೆ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಚಿವ ಅರವಿಂದ ಲಿಂಬಾವಳಿ ಸಮರ್ಪಕ ತ್ಯಾಜ್ಯ ನಿರ್ವಹಣೆ ಆದ್ಯತೆ ಆಗಬೇಕೆಂದರು. ಕಸ ನಿರ್ವಹಣೆಯ ಬಗ್ಗೆ […]

ಫರಂಗಿಪೇಟೆಯಲ್ಲಿ ಈಗ ಸಮಸ್ಯೆಗಳ ಭರಾಟೆ

Wednesday, February 13th, 2013

ಮಂಗಳೂರು : ಬಂಟ್ವಾಳ ತಾಲೂಕಿನ ಪ್ರಮುಖ ವಾಣಿಜ್ಯ ನಗರವಾದ ಫರಂಗಿಪೇಟೆ ಈಗ ಸಮಸ್ಯೆಗಳ ಭರಾಟೆಯಲ್ಲೇ ಮುಳುಗಿ ಹೋಗಿದೆ. ಇಲ್ಲಿನ ಬಸ್ ನಿಲ್ದಾಣ-ಪ್ರಯಾಣಿಕರ ತಂಗುದಾಣ, ಸುಗಮ ಸಾರಿಗೆ ವ್ಯವಸ್ಥೆ, ತರಕಾರಿ-ಮೀನು-ಮಾಂಸ ಮಾರುಕಟ್ಟೆ, ಸಾರ್ವಜನಿಕ ಶೌಚಾಲಯ, ತ್ಯಾಜ್ಯ ನಿರ್ವಹಣೆ ಇತ್ಯಾದಿಗಳು ಪೇಟೆಯಲ್ಲಿ ಸುವ್ಯವಸ್ಥಿತವಾಗಿಲ್ಲ. ಸರ್ಕಾರಿ ಅನುದಾನದಲ್ಲಿ ಅನುಷ್ಠಾನಗೊಳಿಸಲಾದ ವಿವಿಧ ನಾಗರಿಕ ಯೋಜನೆಗಳು ಫಲಪ್ರದವಾಗಿಲ್ಲ ಎನ್ನುವುದು ಸಾರ್ವತ್ರಿಕ ಆರೋಪ. ಸರ್ಕಾರಿ ಯೋಜನೆಗಳ ಪುನರ್ ಕಾಯಕಲ್ಪಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ವಿಶೇಷ ಲಕ್ಷ್ಯ ಹರಿಸಿರಲಿಲ್ಲ. ಪೇಟೆಯ ಅಭಿವೃದ್ಧಿಗಾಗಿ ಜಿಲ್ಲಾಡಳಿತ ತೆಗೆದುಕೊಂಡ ಕ್ರಮಗಳೂ ಯಶಸ್ವಿಯಾಗದೇ ಇರುವುದು […]