ಕಾಪು : ರಸ್ತೆ ಅಪಘಾತ ದಂಪತಿ ಸಾವು

Wednesday, May 22nd, 2013
bike bus accident Kaup

ಕಾಪು : ಕೆಎಸ್‌ಆರ್‌ಟಿಸಿ ವೋಲ್ವೋ ಬಸ್‌ನ ಚಾಲಕ ಟ್ಯಾಂಕರೊಂದನ್ನು ಹಿಂದಿಕ್ಕುವ ಭರದಲ್ಲಿ ಕೈನೆಟಿಕ್‌ ಹೋಂಡಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟ ಘಟನೆ ಮಂಗಳವಾರ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಹಳೇ ಮಾರಿಗುಡಿ ದೇವಸ್ಥಾನದ ಮುಂಭಾಗದ ದ್ವಾರದ ಬಳಿ ನಡೆದಿದೆ. ಮೃತರು ಕಾಪು ಪಡು ಗ್ರಾಮದ ತೆಂಕುಕರೆ ಹೊಸಮನೆಯ ಬಾಲಕೃಷ್ಣ ಶೆಟ್ಟಿ(50), ಮತ್ತು ಅವರ ಪತ್ನಿ ಮಮತಾ ಶೆಟ್ಟಿ (40).  ಮೃತ ಬಾಲಕೃಷ್ಣ   ಕುರ್ಕಾಲು -ಸುಭಾಶ್ ನಗರದಲ್ಲಿ ಜೀನಸು ವ್ಯಾಪಾರ ನಡೆಸುತ್ತಿದ್ದು, ಮಂಗಳವಾರ ದಂಪತಿ ಕುರ್ಕಾಲುವಿನಿಂದ ಕಾಪು […]