ದಕ್ಷಿಣ ಕನ್ನಡ ಜಿಲ್ಲಾಡಳಿತದ ಆದೇಶಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟ ಸ್ಪಷ್ಟನೆ

Tuesday, March 30th, 2021
srinivasa poojary

ಮಂಗಳೂರು : ಕೋವಿಡ್ 19 ನ್ನು ಪರಿಣಾಮ ಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ದ. ಕ ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತ ಪಡಿಸಿದ್ದು, ಮರು ಸ್ಪಷ್ಟನೆ ನೀಡಲು ಜಿಲಾಧಿಕಾರಿಯವರಿಗೆ ಸೂಚನೆ ಕೊಟ್ಟಿರುವುದಾಗಿ ದ. ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ. ಜಿಲ್ಲೆಯಲ್ಲಿ ಯಕ್ಷಗಾನ, ಕೋಲಾ, ನೇಮ, ಪೂಜೆ, ಜಾತ್ರೆ ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್ 19 ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು ದ. ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ. […]

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 129ನೇ ಜಯಂತಿಯನ್ನುಆಚರಿಸಿದ ದಕ್ಷಿಣ ಕನ್ನಡ ಜಿಲ್ಲಾಡಳಿತ

Tuesday, April 14th, 2020
Ambedkar-jayanti

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 129ನೇ ಜಯಂತಿಯಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಯವರು ದೀಪ ಬೆಳಗಿಸಿ ನಂತರ ಅಂಬೇಡ್ಕರ್ ರವರ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಎಂಪಿ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾಕ್ಟರ್ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧು ರೂಪೇಶ,ಜಿ. ಪಂ.ಕಾರ್ಯನಿರ್ವಹಣಾ ಅಧಿಕಾರಿ […]

ದ.ಕ. ಜಿಲ್ಲಾ ಕರಾವಳಿ ಉತ್ಸವ ಉದ್ಘಾಟನೆಗೆ ವಿವಿಧ ಕಲಾತಂಡಗಳ ಮೆರವಣಿಗೆ ಯ ಮೆರುಗು

Friday, December 21st, 2018
Karavali Utsava

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಕರಾವಳಿ ಉತ್ಸವ ಸಮಿತಿಯ ವತಿಯಿಂದ ಡಿಸೆಂಬರ್ 21ರಿಂದ ಹತ್ತು ದಿನಗಳ ಕಾಲ ನಡೆಯಲಿರುವ ದ.ಕ. ಜಿಲ್ಲಾ ಕರಾವಳಿ ಉತ್ಸವದ ಸಾಂಸ್ಕೃತಿಕ ಮೆರವಣಿಗೆಗೆ ನಗರದ ನೆಹರೂ ಮೈದಾನದಲ್ಲಿ  ಶುಕ್ರವಾರ ಮಧ್ಯಾಹ್ನ ಚಾಲನೆ ನೀಡಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಭಾಸ್ಕರ್ ಕೆ. ಸಾಂಸ್ಕೃತಿಕ ಮೆರವಣಿಗೆಗೆವಿಧ್ಯುಕ್ತವಾಗಿ ಚಾಲನೆ ನೀಡಿದರು. ರಾಜ್ಯದ ಸುಮಾರು 80ಕ್ಕೂ ವಿವಿಧ ಕಲಾತಂಡಗಳ ಪ್ರದರ್ಶನಗಳು, ನೃತ್ಯಗಳು, ಚೆಂಡೆ, ಡೋಲು ವಿಶೇಷವಾಗಿ ಮಹಿಳಾ ವೀರಗಾಸೆ, ಚಿಕ್ಕಮಗಳೂರು, ಶಿವಮೊಗ್ಗದ ಡೊಳ್ಳು ಕುಣಿತ, ಸಾಗರದ ಕೋಲಾಟ, […]

ಭಗೀರಥ ಪ್ರಯತ್ನದಿಂದ ನಮ್ಮ ಬದುಕಿನಲ್ಲೂ ಒಳ್ಳೆಯ ಗುರಿ ತಲುಪಬಹುದು : ಐವನ್

Saturday, May 6th, 2017
Bhagirata Jayanthi

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀನಿವಾಸ ವಿಶ್ವವಿದ್ಯಾನಿಲಯ ಪಾಂಡೇಶ್ವರ ಹಾಗೂ ಮಂಗಳೂರು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಶನಿವಾರ ಮಂಗಳೂರಿನ ಪಾಂಡೇಶ್ವರದ ಶ್ರೀನಿವಾಸ ಕಾಲೇಜಿನ ಸಭಾಂಗಣದಲ್ಲಿ ಭಗೀರಥ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಉದ್ಘಾಟನೆ ನೆರವೇರಿಸಿದ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜ, ಪ್ರಯತ್ನದಿಂದ ಯಶಸ್ಸನ್ನು ಸಾಧಿಸಬಹುದು ಎಂಬುದನ್ನು ಭಗೀರಥ ಮಹರ್ಷಿ ತೋರಿಸಿ ಕೊಟ್ಟಿದ್ದಾರೆ, ಉತ್ತಮ ಪ್ರಯತ್ನದಿಂದ  ನಾವೂ ಕೂಡ ಯಶಸ್ಸಿನ ಗುರಿ ತಲುಪಬಹುದು ಎಂದು ಐವನ್ ಹೇಳಿದರು. ನಿಶ್ವಾರ್ಥದಿಂದ ಸಮಾಜದ ಅಭಿವೃದ್ಧಿಗೆ ನಾವು […]

ಇಂದಿನಿಂದ ಪ್ರಾರಂಭವಾದ ಎಸ್.ಎಸ್.ಎಲ್.ಸಿ ಪರೀಕ್ಷೆ ;ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Monday, April 1st, 2013
SSLC Exams

ಮಂಗಳೂರು : ಇಂದಿನಿಂದ ಆರಂಭಗೊಂಡಿರುವ ಎಸೆಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಯಲು ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಕೈಗೊಂಡಿದೆ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 35,061 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇದರಲ್ಲಿ  18,060 ಗಂಡು ಮತ್ತು 17,001 ಹೆಣ್ಮಕ್ಕಳಿದ್ದಾರೆ. ಇದುವರೆಗೂ  ಬೆಳಗ್ಗೆ 10:30ಕ್ಕೆ ಪರೀಕ್ಷೆಯು ಆರಂಭಗೊಳ್ಳುತ್ತಿತ್ತು. ಆದರೆ ಈ ಬಾರಿ 9:30ಕ್ಕೆ ಆರಂಭ ಗೊಂಡು, 12:45ಕ್ಕೆ ಮುಕ್ತಾಯಗೊಳ್ಳಲಿದೆ. ಪ್ರಸಕ್ತ ಸಾಲಿನ ಪರೀಕ್ಷೆಗೆ ಜಿಲ್ಲೆಯಲ್ಲಿ 96 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆಯ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ […]

ಬಾಲ ಕಾರ್ಮಿಕ ನಿಷೇಧ ಕಾಯ್ದೆ ಜನಜಾಗೃತಿ ರಥಕ್ಕೆ ಚಾಲನೆ

Thursday, March 21st, 2013
Child Labour Prohibition Act

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಹಾಗೂ ಜಿಲ್ಲಾ ಚೈಲ್ಡ್ ಲೇಬರ್ ಪ್ರಾಜೆಕ್ಟ್ ಸೊಸೈಟಿ, ಕಾರ್ಮಿಕ ಇಲಾಖೆ ಇವುಗಳ ಆಶ್ರಯದಲ್ಲಿ  ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯಿದೆ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಚಲಿಸುವ ಜನಜಾಗೃತಿ ರಥಕ್ಕೆ ಬುಧವಾರ ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಎನ್. ಪ್ರಕಾಶ್ ಚಾಲನೆ ನೀಡಿದರು. ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಅನ್ವಯ 14 ವರ್ಷದೊಳಗಿನ ಮಕ್ಕಳನ್ನು ದುಡಿಸುವುದು ಅಪರಾಧ. ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಮಾಲೀಕರಿಗೆ 10,000 […]

ವಿಧ್ಯಾರ್ಥಿಗಳು ಮಾದಕ ವ್ಯಸನಿಗಳಾಗುವುದನ್ನು ತಪ್ಪಿಸಲು ನಗರದಲ್ಲಿ ಪ್ರಥಮ ಹಂತವಾಗಿ ಏರ್ಪಡಿಸಲಾದ ಮಾದಕ ದ್ರವ್ಯ ವಿರೋಧಿ ಅಭಿಯಾನ

Friday, February 8th, 2013
Anti drug campaign

ಮಂಗಳೂರು :ಮಾದಕ ದ್ರವ್ಯ ವಿರೋಧಿ ಅಭಿಯಾನದ ಅಂಗವಾಗಿ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಮಂಗಳೂರು ನಗರ ಪೊಲೀಸ್ ಇಲಾಖೆಗಳ ಸಹಭಾಗಿತ್ವದಲ್ಲಿ ವಿದ್ಯಾರ್ಥಿ ಗಳು ಮಾದಕ ವ್ಯಸನಿ ಗಳಾಗುತ್ತಿರುವುದನ್ನು ತಪ್ಪಿಸುವ ಕುರಿತಂತೆ  ನಗರದ ಎಲ್ಲಾ ಕಾಲೇಜುಗಳ ಮುಖ್ಯಸ್ಥರು ಹಾಗು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು. ನಗರ ಪೊಲೀಸ್ ಕಮೀಷನರ್ ಮನೀಷ್ ಎ ಕರ್ಬೀಕರ್ ಮಾತನಾಡಿ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಹೆತ್ತವರು ಮಕ್ಕಳ ಎಲ್ಲಾ ಬೇಡಿಕೆಗಳನ್ನು ಪೂರೈಸುತ್ತಾರೆ ಆದರೆ ತಮ್ಮ ಮಕ್ಕಳು ಶಾಲಾ ಕಾಲೇಜುಗಳಲ್ಲಿ ಹಾಗು ಇತರೆಡೆಗಳಲ್ಲಿ ಹೇಗಿರುತ್ತಾರೆ ಎಂಬುದನ್ನು […]

ವಿಶೇಷ ಮಕ್ಕಳ ಸಾಧನೆಗಳನ್ನು ಸಮರ್ಥರು ಪ್ರೊತ್ಸಾಹಿಸಬೇಕು : ಭಟ್

Sunday, December 4th, 2011
World Disability Day

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ-ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಅಂಗವಿಕಲರ ಮತ್ತು ನಾಗರಿಕರ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಅಂಗವಿಕಲರ ಫೆಡರೇಷನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ , ಮಂಗಳೂರು ಪುರಭವನದಲ್ಲಿ ವಿಶ್ವ ಅಂಗವಿಕಲ ದಿನಾಚರಣೆಯನ್ನು ಆಚರಿಸಲಾಯಿತು. ಉಪ ಸಭಾಪತಿ ಎನ್ ಯೋಗೀಶ್ ಭಟ್ ಸಾಂಕೇತಿಕವಾಗಿ ದೀಪಬೇಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರೊಂದಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತ ಅತಿಥಿಗಳು ಕೈಜೋಡಿಸಿದರು. […]

ಗುಡಿಸಲು ಮುಕ್ತ ರಾಜ್ಯವನ್ನಾಗಿ ಪರಿವರ್ತಿಸಲು ಕ್ರಾಂತಿಕಾರಿ ಹೆಜ್ಜೆ : ಪಾಲೆಮಾರ್‌

Tuesday, August 16th, 2011
Independence Day/ಸ್ವಾತಂತ್ರೋತ್ಸವ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನೆಹರೂ ಮೈದಾನದಲ್ಲಿ ಜರಗಿದ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ರಾಜ್ಯ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೃಷ್ಣ ಜೆ. ಪಾಲೆಮಾರ್‌ ನೆರವೇರಿಸಿದರು. ತೆರೆದ ಜೀಪಿನಲ್ಲಿ ಪರೇಡ್‌ ವೀಕ್ಷಿಸಿದ ಅನಂತರ ಅವರು ಸ್ವಾತಂತ್ರೋತ್ಸವದ ಸಂದೇಶ ನೀಡಿದರು. ಕಳೆದ ಮೂರು ವರ್ಷ ಎರಡು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಮೂಲಕ ಒಟ್ಟು 1,712.06 ಕೋಟಿ ರೂ. ಮಿಕ್ಕಿದ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಗ್ರಾಮೀಣ ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು 47.51 […]