ಇಂದು ಶ್ರೀಕರ ಪ್ರಭು ಅಭಿಮಾನಿ ಬಳಗದ ಮಹಿಳಾ ಮತದಾರರ ಸಮಾವೇಶ

Saturday, May 5th, 2018
shrikar-prabhu

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಅವರ ಅಭಿಮಾನಿ ಬಳಗದ ಮಹಿಳಾ ಮತದಾರರ ಬ್ರಹತ್ ಸಮಾವೇಶ ಇಂದು (06-05-2018) ಆದಿತ್ಯವಾರ ಸಂಜೆ 5:30 ಇಂದ 6:45ರ ತನಕ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಸಿ. ವಿ. ನಾಯಕ್ ಹಾಲ್ ನಲ್ಲಿ ಜರಗಲಿದೆ. ಈ ಸಮಾವೇಶದಲ್ಲಿ ಬಾರಿ ಸಂಖ್ಯೆಯ ಮಹಿಳಾ ಮತದಾರರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದು, ಶ್ರೀಕರ್ ಪ್ರಭು ಅವರು ಅಭಿಮಾನಿಗಳನ್ನು ಉದ್ದೇಶಿಸಿ ತಮ್ಮ ಚುನಾವಣಾ ಪ್ರಚಾರ ಬಾಷಣ ಮಾಡಲಿದ್ದಾರೆಂದು ಶ್ರೀಕರ ಪ್ರಭು ಅಭಿಮಾನಿ […]

ಶ್ರೀಕರ ಪ್ರಭು ಅವರಿಗೆ ಗೆಲ್ಲುವ ಸಾಧ್ಯತೆಯನ್ನುಇಮ್ಮಡಿಗೊಳಿಸಿದ ಮತದಾರ

Friday, May 4th, 2018
Srikara Prabhu

ಮಂಗಳೂರು : ಮಂಗಳೂರು ದಕ್ಷಿಣ ವಿಧಾನಸಭಾ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭುರವರು ಇಂದು ನಗರದ ಲೇಡಿ ಹಿಲ್, ಉರ್ವಾ ಮಾರ್ಕೆಟ್, ಉರ್ವಾ ಸ್ಟೋರ್, ಕೊಟ್ಟಾರ ಪರಿಸರದಲ್ಲಿ ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ನಾಗರೀಕ ಬಂದುಗಳಲ್ಲಿ ಪಾದಯಾತ್ರೆಯ ಮೂಲಕ ತಮ್ಮ ಚುನಾವಣಾ ಚಿಹ್ನೆ ‘ಆಟೋ ರಿಕ್ಷಾ’ ಮಾದರಿ ಪ್ರದರ್ಶಿಸಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮತದಾರ ಬಾಂದವರಿಂದ ಶ್ರೀಕರ ಪ್ರಭು ಅವರ ಬಗ್ಗೆ ಬಾರಿ ಒಲವು ವ್ಯಕ್ತವಾಗಿದ್ದು, ಇದು ಅವರು ಮುಂಬರುವ ಚುನಾವಣೆಯನ್ನು ಗೆಲ್ಲುವ ಸಾಧ್ಯತೆಯನ್ನು ಇಮ್ಮಡಿಗೊಳಿಸಿದೆ. ಈ […]

‘ಹಿಂದುತ್ವ’ದ ಹೆಸರಲ್ಲಿ ಮತ ಯಾಚನೆ ಮಾಡಿದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪತ್ನಿ

Saturday, April 28th, 2018
vedavyas-kamath

ಮಂಗಳೂರು: ಇಲ್ಲಿನ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರ ಪತ್ನಿ ಹಿಂದುತ್ವದ ಹೆಸರಲ್ಲಿ ಮತ ಯಾಚನೆ ಮಾಡಿದ್ದರೆನ್ನಲಾದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದ ಸೃಷ್ಟಿಸಿದೆ. ಈ ವೀಡಿಯೊದಲ್ಲಿ ಕೆಲವು ಮಹಿಳೆಯರು ಬಿಜೆಪಿಗೆ ಮತಯಾಚನೆ ಮಾಡಲು ಬಂದಿದ್ದಾರೆ. ಆ ಪೈಕಿ ಓರ್ವ ಮಹಿಳೆ ” ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರ ಧರ್ಮಪತ್ನಿಯವರೇ ನಿಮ್ಮಲ್ಲಿ ಮತಯಾಚನೆಗೆ ಬಂದಿದ್ದಾರೆ, ಅವರು ನಿಮ್ಮಲ್ಲಿ ಮಾತನಾಡಲಿದ್ದಾರೆ” ಎಂದು ಹೇಳುತ್ತಾರೆ. ಬಳಿಕ ಮಾತನಾಡುವ […]

ಸ್ವಚ್ಛತಾ ಆಭಿಯಾನದೊಂದಿಗೆ ಚುನಾವಣಾ ಪ್ರಚಾರ ಆರಂಭಿಸಿದ ಮದನ್

Tuesday, February 6th, 2018
madan

ಮಂಗಳೂರು: ಕೋಮು ಸಂಘರ್ಷ, ರಾಜಕೀಯ ದೊಂಬರಾಟಕ್ಕೆ ಸಾಕ್ಷಿಯಾಗುತ್ತಿರುವ ಕಡಲ ತಡಿಯ ನಗರ ಮಂಗಳೂರಿನಲ್ಲಿ ಬದಲಾವಣೆ ತರುವ ದೃಷ್ಠಿಯಿಂದ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ರಾಜಕೀಯಕ್ಕೆ ದಾಪುಗಾಲಿಟ್ಟಿದ್ದಾರೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಇದೀಗ ಮದನ್ ವಿಶಿಷ್ಟ ರೀತಿಯ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಅವರು ಜನರೊಂದಿಗೆ ಬೆರೆತುಕೊಳ್ಳಲು ಜನಪರ ಕಾರ್ಯಕ್ರಮಗಳನ್ನು ಕೂಡಾ ಹಮ್ಮಿಕೊಳ್ಳುತ್ತಿದ್ದಾರೆ. ಖಾಕಿ ಕಳಚಿಟ್ಟು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಮದನ್ ಮಂಗಳೂರು ನಗರದ ಬಂದರು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ‌ […]