ರಸ್ತೆ ಬದಿಯಲ್ಲಿ ಮಲಗುತ್ತಿದ್ದ ದನಗಳನ್ನು ಕಳ್ಳತನ ಮಾಡಿ ವಧೆ ಮಾಡುತ್ತಿದ್ದ ತಂಡ ಪರಾರಿ, ಓರ್ವನ ಬಂಧನ

Monday, January 31st, 2022
karkala-police

ಕಾರ್ಕಳ : ನಲ್ಲೂರು, ಬಜಗೋಳಿ. ಮಾಳ ಕಡೆ ರಸ್ತೆ ಬದಿಯಲ್ಲಿ ಮಲಗುತ್ತಿದ್ದ ದನಗಳನ್ನು ಕಳ್ಳತನ ಮಾಡಿ ಕಡಿದು ಮಾಂಸ ಮಾಡಿ ಮಾರುತ್ತಿದ್ದ ತಂಡವೊಂದು ಕಾರ್ಕಳ ಗ್ರಾಮಾಂತರ ಪೋಲೀಸರಿಂದ ತಪ್ಪಿಸಿಕೊಂಡ ಘಟನೆ ಮುಡಾರು ಗ್ರಾಮದ ಹೆಪೆಜಾರು ಎಂಬಲ್ಲಿ ರವಿವಾರ ನಸುಕಿನ ಜಾವದಲ್ಲಿ ನಡೆದಿದೆ. ಈ ಮದ್ಯೆ ತಪ್ಪಿಸಿಕೊಳ್ಳಲೆತ್ನಿಸಿದ ಮೂಡುಬಿದಿರೆ ತಾಲೂಕಿನ ಮಿಜಾರು ಹಂಡೇಲಿನ ನಿವಾಸಿ ಸಯ್ಯದ್ ಜುಹಾದ್(31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಗೋ ಸಾಗಾಟ ವಾಹನದ ಮಾಹಿತಿದಾರನಾಗಿ ಕುಕೃತ್ಯದಲ್ಲಿ ಸಕ್ರಿಯಾಗೊಂಡಿದ್ದನು ಎನ್ನಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಫಿರೋಜ್, ಮೈಯದ್ದಿ, […]

ಪಿಕಪ್ ವಾಹನವನ್ನು ಅಡ್ಡಗಟ್ಟಿ ಇಬ್ಬರಿಗೆ ಮಾರಣಾಂತಿಕ ಹಲ್ಲೆ, ನಾಲ್ವರು ಆರೋಪಿಗಳ ಬಂಧನ

Thursday, April 1st, 2021
Abdul Rahim

ಬೆಳ್ತಂಗಡಿ : ಪಿಕಪ್ ವಾಹನವನ್ನು ಅಡ್ಡಗಟ್ಟಿ ದನ ಕಳ್ಳತನದ ಆರೋಪ ಹೊರಿಸಿ ಅದರಲ್ಲಿದ್ದ ಇಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಜೇಶ್ ಭಟ್, ರಾಕೇಶ್ ಭಟ್, ಗುರುಪ್ರಸಾದ್, ಲೋಕೇಶ್ ಮತ್ತು ಚಿದಾನಂದ ಎಂದು ಗುರುತಿಸಲಾಗಿದೆ. ಪಿಕ್ ಅಪ್ ವಾಹನ ದುರಸ್ತಿ ಮಾಡಿಸಿ ಹಿಂತಿರುಗುತ್ತಿದ್ದ ಸಂದರ್ಭ ಇಬ್ಬರ ಮೇಲೆ ಗುಂಪೊಂದು ದನ ಕಳ್ಳತನದ ಆರೋಪ ಹೊರಿಸಿ ದೊಣ್ಣೆ ಮತ್ತು ಪಾದರಕ್ಷೆಗಳಿಂದ ಹಲ್ಲೆ ನಡೆಸಿದ ಘಟನೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ […]

ಉಚ್ಚಿಲ: ದುಷ್ಕರ್ಮಿ ಗಳಿಂದ ದನ ಕಳ್ಳತನ, ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಯತ್ನ

Friday, May 10th, 2013
Cattle theft uchil

ಮಂಗಳೂರು : ಉಚ್ಚಿಲ ಸೇತುವೆ ಬಳಿಯ ನಿವಾಸಿ ಗಣೇಶ್ ವಾಸುದೇವ ಮಯ್ಯ ಎಂಬುವವರ ಮನೆಯಿಂದ ದನ ಮತ್ತು ಕರುವನ್ನು ಕದ್ದೊಯ್ದು ಬಳಿಕ ದನದ ಕಾಲನ್ನು ದುಷ್ಕರ್ಮಿಗಳು ಮನೆಯ ಎದುರಿನ ತುಳಸಿಕಟ್ಟೆ ಬಳಿ ಇರಿಸಿದ ಘಟನೆ ನಡೆದಿದೆ. ಗಣೇಶ್‌ ವಾಸುದೇವ ಮಯ್ಯ ರ ಮನೆಯ ಹಟ್ಟಿಯ ಹೊರಗೆ ಕಟ್ಟಿದ್ದ ಹಸು ಮತ್ತು ಕರುವನ್ನು ದುಷ್ಕರ್ಮಿಗಳು  ಕಳವು ಗೈದು ಬಳಿಕ ಅದೇ ಮನೆಯ ತುಳಸಿಕಟ್ಟೆಯ ಬಳಿ ದನದ ಕಾಲೊಂದನ್ನು ಇರಿಸಿದ್ದಾರೆ. ಬೆಳಗ್ಗೆ ಹಾಲು ಕರೆಯಲು ಗಣೇಶ್ ರವರ ಪತ್ನಿ ಹೊರಗೆ […]