ತುಳು ಅಕಾಡೆಮಿಯಲ್ಲಿ ಸ್ಥಾನ ಮಾನ ನೀಡದಿದ್ದರೆ ಆಡಿಯೋ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದರು : ಕತ್ತಲ್ ಸಾರ್

Monday, November 2nd, 2020
Kattalsar

ಮಂಗಳೂರು: ತುಳುನಾಡು ಟ್ರಸ್ಟ್’ ಸ್ಥಾಪಕಾಧ್ಯಕ್ಷ ಜಿ.ವಿ.ಎಸ್.ಉಳ್ಳಾಲ್ ನನ್ನ ಆಡಿಯೋ ಮಾಡಿಕೊಂಡು  ವಯ್ಯಕ್ತಿಕ ಹಗೆ ಸಾಧಿಸಿದ್ದಾರೆ ಎಂದು  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಹೇಳಿದ್ದಾರೆ. ಜಿ.ವಿ.ಎಸ್.ಉಳ್ಳಾಲ್ ಮತ್ತು ಅವರ ಪತ್ನಿ ವಿದ್ಯಾಶ್ರೀ ಉಲ್ಲಾಳ್ ತುಳು ಅಕಾಡೆಮಿಯಲ್ಲಿ ಅಧಿಕೃತ ಸ್ಥಾನ ಮಾನಕ್ಕಾಗಿ ಬೇಡಿಕೆ ಇಟ್ಟಿದ್ದರು ಅದು ಸಾಧ್ಯವಿಲ್ಲಾ ಎಂದಿದ್ದಕ್ಕೆ ನಿಮ್ಮ ಆಡಿಯೋ ವೈರಲ್ ಮಾಡುತ್ತೇನೆ ಎಂದು ಬೆದರಿಕೆ  ಹಾಕಿದ್ದರು ಎಂದು  ಕತ್ತಲ್ ಸಾರ್ ಹೇಳಿದ್ದಾರೆ. ವಿದ್ಯಾಶ್ರೀ ಉಲ್ಲಾಳ್ ಕಾಂಗೆಸ್ಸ್ ಪಕ್ಷದವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅವರು ತುಳು ಅಕಾಡೆಮಿಯಲ್ಲಿ ಸದಸ್ಯರಾಗಿದ್ದರು.  ಜಿ.ವಿ.ಎಸ್.ಉಳ್ಳಾಲ್  ನನ್ನನ್ನು ಶ್ವಾನ ವನ್ನು […]

ತುಳುನಾಡ ರಕ್ಷಣಾ ವೇದಿಕೆಯ ಅಬ್ದುಲ್ ರಶೀದ್ ಸ್ಮರಣಾರ್ಥ ರಕ್ತದಾನ ಶಿಬಿರ

Tuesday, September 29th, 2020
trv Blood camp

ಮಂಗಳೂರು  : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಕೋಶಾಧಿಕಾರಿಯಾಗಿ ಜಪ್ಪು ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಇಹಲೋಕ ತ್ಯಜಿಸಿದ ಅಬ್ದುಲ್ ರಶೀದ್ ಅವರ ಸ್ಮರಣಾರ್ಥ ರಕ್ತದಾನ ಶಿಬಿರ ಜೆಪ್ಪು ರೈಲ್ವೇ ಗೇಟ್ ಬಳಿಯಿರುವ ಸಂಕಪ್ಪ ಮೆಮೋರಿಯಲ್ ಹಾಲ್ ನಲ್ಲಿ ನಡೆಯಿತು. ತುಳುನಾಡ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಕಾರ್ಯಕ್ರವನ್ನು ಉದ್ಘಾಟಿಸಿದರು. ತುಳುನಾಡ ರಕ್ಷಣಾ […]

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಪದಗ್ರಹಣ

Monday, November 25th, 2019
katalsar

ಮಂಗಳೂರು:   ಹಿಂದಿ ಭಾಷೆಯಲ್ಲಿ ಎಲ್ಲದರ ಧರ್ಮಸಂಸ್ಕೃತಿ ಜೀವನ ಮೌಲ್ಯಗಳು ಅದರಲ್ಲಿರುತ್ತವೆ. ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರಿಕೆಯಾದರೆ ತೊಂದರೆಯಿಲ್ಲ ಆದರೆ ಇಂಗ್ಲಿಷ್ ಭಾರತಕ್ಕೆ ಆಗಮನವಾದದ್ದೇ ನಮ್ಮ ದೇಶಕ್ಕೆ ಸಮಸ್ಯೆಯಾಯಿತು ಎಂದು ಆರ್ ಎಸ್ಎಸ್ ಮುಖಂಡ ಡಾ‌.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‌ ಮನೆಯಲ್ಲಿ ನಮ್ಮ ಮಾತೃಭಾಷೆಯನ್ನೇ ಮಾತನಾಡಿ. ನಮ್ಮ ಮಣ್ಣಿನ ಭಾಷೆ ತುಳು. ಹಾಗಾಗಿ ನಾವು ತುಳು […]