ಬಿಎಸ್ಎನ್ಎಲ್ ಪ್ರಧಾನ ಕಛೇರಿ ಎದುರು ಸಿಐಟಿಯು ವತಿಯಿಂದ ದರಣಿ

Tuesday, December 14th, 2010
ಬಿಎಸ್ಎನ್ಎಲ್ ಪ್ರಧಾನ ಕಛೇರಿ ಎದುರು ಸಿಐಟಿಯು ವತಿಯಿಂದ ದರಣಿ

ಮಂಗಳೂರು; ಬಿಎಸ್ಎನ್ಎಲ್ ದಿನಕೂಲಿ ಕಾರ್ಮಿಕರ ಕೆಲಸದ ಭದ್ರತೆಗಾಗಿ ಸಿಐಟಿಯು ವತಿಯಿಂದ ಒಂದು ದಿನದ ಧರಣಿ ಸತ್ಯಾಗ್ರಹವು ಇಂದು ಬೆಳಿಗ್ಗೆ ನಗರದ ಬಿಎಸ್ಎನ್ಎಲ್ ಪ್ರಧಾನ ಕಛೇರಿ ಮುಂದುಗಡೆ ನಡೆಯಿತು. ಕೇಂದ್ರ ಸರಕಾರದ ಅಧೀನತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಸ್ಎನ್ಎಲ್ ಪ್ರಧಾನ ಕಛೇರಿ ಹಾಗೂ ಎಲ್ಲಾ ಎಕ್ಸ್ಚೇಂಚ್ ಕೇಂದ್ರಗಳಲ್ಲಿ ದಿನಕೂಲಿ ಕಾರ್ಮಿಕರಿಗಾಗಿ ಗುತ್ತಿಗೆದಾರರ ಅಡಿಯಲ್ಲಿ ಕಳೆದ 12 ವರ್ಷಗಳಿಂದ ವೇತನ ಹೊರತು ಪಡಿಸಿ ಯಾವುದೇ ಸವಲತ್ತುಗಳಿಲ್ಲದೆ ದುಡಿಯುತ್ತಿದ್ದಾರೆ. ಕೆಲಸದ ಒತ್ತಡಗಳ ಮಧ್ಯೆ ಗ್ರಾಹಕರಿಗೆ ಅನುಕೂಲವಾಗುವಂತೆ ಸದಾ ದುಡಿಯುತ್ತಿರುವ ಈ ಕಾರ್ಮಿಕರಿಗೆ ಕೆಲಸದ ಭದ್ರತೆಯಿಲ್ಲ […]