ವ್ಯಕ್ತಿಯನ್ನು ಅಪಹರಿಸಿ ಚಿನ್ನ ದರೋಡೆ, 11 ಮಂದಿ ಅಂತಾರಾಜ್ಯ ದರೋಡೆಕೋರರ ಬಂಧನ

Friday, May 28th, 2021
Moodabidre Dacoity

ಮಂಗಳೂರು :  ಮಂಗಳೂರು ಸಿಸಿಬಿ ಮತ್ತು ಮೂಡುಬಿದಿರೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ಅಪಹರಿಸಿ ಚಿನ್ನ  ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ 11 ಮಂದಿ ಅಂತಾರಾಜ್ಯ ದರೋಡೆಕೋರರನ್ನು ಬಂಧಿಸಿದ್ದಾರೆ. ಜೋಕಟ್ಟೆ ತೋಕೂರು ನಿವಾಸಿಗಳಾದ ಅಬ್ದುಲ್ ಸಲಾಂ ಯಾನೆ ಪಟೌಡಿ ಸಲಾಂ (34), ಮುಹಮ್ಮದ್ ಶಾರೂಕ್ (26), ಬೆಂಗಳೂರು ಜೆಎಚ್‌ಬಿಸಿಎಸ್ ಲೇಔಟ್‌ನ ಸಯ್ಯದ್ ಹೈದರಲಿ (29), ಬೆಂಗಳೂರು ಜೆಪಿ ನಗರದ ಆಸಿಫ್ ಅಲಿ (28), ಮುಂಬೈನವರಾದ ಶೇಖ್ ಸಾಜಿದ್ ಹುಸೇನ್ (49), ಅಬ್ದುಲ್ಲಾ ಶೇಖ್ (22), ಶಾಬಾಸ್ […]

ಸುಲಿಗೆ, ಕಳ್ಳತನ ನಡೆಸುತ್ತಿದ್ದ 6 ಮಂದಿ ದರೋಡೆಕೋರರ ಬಂಧನ

Thursday, April 15th, 2021
Robbers

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಲಿಗೆ, ಕಳ್ಳತನ ನಡೆಸುತ್ತಿದ್ದ 6 ಮಂದಿಯನ್ನು ಬಂಧಿಸಿದ್ದು, ಈ ಮೊದಲು  9 ಮಂದಿ ದರೋಡೆಕೋರರನ್ನು ಬಂಧಿಸಿದ್ದರು. ಇದೀಗ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಕೆ.ಸಿ ರೋಡ್ನ ಮುಹಮ್ಮದ್ ಝುಬೈರ್, ಬೆಳ್ತಂಗಡಿಯ ಇಬ್ರಾಹಿಂ ಲತೀಫ್,‌ ಮೂಡಬಿದಿರೆಯ ರಾಕೇಶ್, ಅರ್ಜುನ್, ಉಪ್ಪಿನಂಗಡಿಯ ಮೋಹನ್ ಮತ್ತು ಕೋಣಾಜೆ ಬೋಳಿಯಾರ್ನ ಮನ್ಸೂರ್ ಬಂಧಿತರು. ಮಂಗಳೂರು ನಗರದಲ್ಲಿ 7 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 8, ಹಾಸನದಲ್ಲಿ 2, ಚಿಕ್ಕಮಗಳೂರಿನಲ್ಲಿ 3, ಕೊಡಗುವಿನಲ್ಲಿ 5, ಉಡುಪಿಯಲ್ಲಿ […]