ಸಯ್ಯಿದ್ ಮದನಿ ದರ್ಗಾದ ಕಚೇರಿಯ ಬೀಗ ಹೊಡೆದು ಪರಿಶೀಲನೆ ನಡೆಸಿದ ಅಧಿಕಾರಿಗಳು

Tuesday, October 3rd, 2023
ullal-durga

ಉಳ್ಳಾಲ : ಸಯ್ಯಿದ್ ಮದನಿ ದರ್ಗಾ ಇದರ ನೂತನ ಆಡಳಿತ ಸಮಿತಿ ಗೆ, ಹಿಂದಿನ ಆಡಳಿತ ಸಮಿತಿಯು, ಏಳು ತಿಂಗಳಾದರೂ ಮುಖ್ಯ ಕಛೇರಿಯ ಕೀ ಹಸ್ತಾಂತರ ಮಾಡದೇ ಇದ್ದುದರಿಂದ ಸದ್ರಿ ಕಚೇರಿಯನ್ನು ಮಂಗಳವಾರ ಉಳ್ಳಾಲ ತಹಶೀಲ್ದಾರ್ ಹಾಗೂ ವಕ್ಫ್ ಅಧಿಕಾರಿಗಳ ಸಮಕ್ಷಮದಲ್ಲಿ ತೆರೆದು ಪರಿಶೀಲನೆ ನಡೆಸಲಾಯಿತು. ಹೊಸ ಸಮಿತಿ 2023ರ ಮಾ. 8 ರಂದು ಅಧಿಕಾರಕ್ಕೆ ಬಂದಿದೆ. ಹಿಂದೆ ಆಡಳಿತ ದಲ್ಲಿದ್ದ ಸಮಿತಿ ಹೊಸ ಸಮಿತಿಗೆ ಕೊಠಡಿ ಕೀ ನೀಡಿರಲಿಲ್ಲ. ಈ ಕಾರಣದಿಂದ ಎಲ್ಲರ ಸಮಕ್ಷಮದಲ್ಲಿ ಕೊಠಡಿ […]

ಉಳ್ಳಾಲ ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಯುವಕರು

Wednesday, June 28th, 2017
Tumkuru

ಉಳ್ಳಾಲ :  ತುಮಕೂರು ಜಿಲ್ಲೆ ಶಿರಾ ತಾಲೂಕಿನ ಇಬ್ಬರು ಯುವಕರು ಉಳ್ಳಾಲ ಕಡಲಕಿನಾರೆಯಲ್ಲಿ ಸ್ನಾನ ಮಾಡುತ್ತಿರುವಾಗ ಅಪ್ಪಳಿಸಿದ ತೆರೆಗೆ ಬುಧವಾರ  ಬೆಳಿಗ್ಗೆ ಸಮುದ್ರ ಪಾಲಾಗಿದ್ದಾರೆ. ಹಯಾಝ್ ಯಾನೆ ಚೋಟು (19) ಹಾಗೂ ಶಾರೂಕ್ (19) ನೀರುಪಾಲಾದ ಯುವಕರು. ಉಳ್ಳಾಲ ದರ್ಗಾಕ್ಕೆ ಬಂದಿದ್ದ ಒಂದೇ ಕುಟುಂಬದ ಹತ್ತು ಮಂದಿ ಬಳಿಕ ಕಡಲ ಕಿನಾರೆಗೆ ತೆರಳಿದ್ದರು. ಅಲ್ಲಿ ಸ್ನಾನ ಮಾಡುತ್ತಿದ್ದಾಗ ಭಾರಿ ಗಾತ್ರದ ತೆರೆಗಳು ಅಪ್ಪಳಿಸಿವೆ. ಅವರಲ್ಲಿ ಈ ಇಬ್ಬರು ಯುವಕರು ತೆರೆಯೊಂದಿಗೆ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾರೆ ಜೀವರಕ್ಷಣೆಗೆ ಒಬ್ಬ ತನ್ನ ತಲೆ […]