ತಣ್ಣೀರು ಬಾವಿ ಪ್ರದೇಶದ ಬಡ ದಲಿತ ಕುಟುಂಬಗಳಿಗೆ ಹಕ್ಕು ಪತ್ರ ನೀಡಲು ಪ್ರತಿಭಟನೆ

Monday, July 29th, 2013
CPIM Dalita Samiti

ಮಂಗಳೂರು : ತಣ್ಣೀರು ಬಾವಿ ಪ್ರದೇಶದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಮತ್ತು ವಲಯ ವಿಂಗಡನೆಯ ಸರ್ವೇ ಇದುವರೆಗೆ ಮಾಡದಿರುವುದನ್ನು ವಿರೋಧಿಸಿ ಇಂದು ಬೆಳಿಗ್ಗೆ ದಲಿತ ಹಕ್ಕುಗಳ ಸಮಿತಿ ದ.ಕ.ಜಿಲ್ಲೆ ಇದರ ವತಿಯಿಂದ ಜಿಲ್ಲಾಧಿಕಾರಿ ಕಛೇರಿಯ ಗೇಟಿನ ಬಳಿ ಜುಲೈ 29 ಸೋಮವಾರ ಬೆಳಿಗ್ಗೆ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕೃಷ್ಣಪ್ಪ ಕೊಂಚಾಡಿ ಅವರು ಕಳೆದ 80 ವರ್ಷಗಳಿಂದ ವಾಸವಾಗಿರುವ ತಣ್ಣೀರು ಬಾವಿಯ ಪ್ರದೇಶದ 300 ಬಡ ದಲಿತ ಕುಟುಂಬಗಳಿಗೆ ಹಕ್ಕು ಪತ್ರ ನೀಡುವರೇ ದಲಿತ […]

ತಣ್ಣೀರುಬಾವಿ ಪ್ರದೇಶದ ನಿವಾಸಿಗಳಿಗೆ ಶಾಶ್ವತ ಮನೆ ನಂಬ್ರ ನೀಡಲು ಪ್ರತಿಭಟನೆ

Monday, November 29th, 2010
ಶಾಶ್ವತ ಮನೆ ನಂಬ್ರ ನೀಡಲು ಪ್ರತಿಭಟನೆ

ಮಂಗಳೂರು: ತಣ್ಣೀರುಬಾವಿ ಪ್ರದೇಶದ ನಿವಾಸಿಗಳಿಗೆ ಶಾಶ್ವತ ಮನೆ ನಂಬ್ರ ನೀಡಲು ಒತ್ತಾಯಿಸಿ ಮ.ನ.ಪಾ ಚಲೋ ಮತ್ತು ಪ್ರತಿಭಟನಾ ಮೆರವಣಿಗೆಯು ಇಂದು ಬೆಳಿಗ್ಗೆ ಬೆಸೆಂಟ್ ಜಂಕ್ಷನ್ ನಿಂದ ಹೊರಟು ಮ.ನ.ಪಾ ಕಚೇರಿಯ ವರೆಗೆ ನಡೆಯಿತು. ಬಳಿಕ ಪ್ರತಿಭಟನಾಕಾರರು ಮ.ನ.ಪಾ ಕಚೇರಿಯ ಎದುರು ಪ್ರತಿಭಟನಾ ಪ್ರದರ್ಶನದ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಲಿಂಗಪ್ಪ ನಂತೂರು, ಕಾರ್ಯದರ್ಶಿ, ದಲಿತ ಹಕ್ಕುಗಳ ಹೋರಾಟ ಸಮಿತಿ, ಮಂಗಳೂರು, ಇವರು ಮಾತನಾಡಿ ಮಂಗಳೂರು ಮಹಾನಗರ ಪಾಲಿಕೆಯ ಸುಂದರ ಕಡಲ ಕಿನಾರೆಯ ಪ್ರದೇಶವಾದ  ತಣ್ಣೀರುಬಾವಿಯು ಗುರುಪುರ ನದಿ ಮತ್ತು ಅರಬ್ಬಿ […]