ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ವಿಶೇಷ “ದೀಪಾಲಂಕಾರ ಸೇವೆ”

Monday, January 24th, 2022
Venkataramana Deepotsava

ಮಂಗಳೂರು : ಶ್ರೀ ವೆಂಕಟರಮಣ ದೇವಸ್ಥಾನ ರಥಬೀದಿ ಇದರ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಇಂದು ಶ್ರೀದೇವಳ ದಲ್ಲಿ ವಿಶೇಷ ” ದೀಪಾಲಂಕಾರ ಸೇವೆ ” ನಡೆಯಿತು . ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ದೀಪಪ್ರಜ್ವಲನೆ ನಡೆದು ಬಳಿಕ ಶ್ರೀ ದೇವರ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಮಹಾ ಪ್ರಾರ್ಥನೆ ನೆರವೇರಿತು. ಶ್ರೀ ಗಳವರಿಂದ ಮಹಾ ಮಂಗಳಾರತಿ ನಡೆದು ತದನಂತರ ಪ್ರಸಾದ ವಿತರಿಸಲಾಯಿತು . ದೇವಳದ ಮೊಕ್ತೇಸರರಾದ ಸಿ ಎಲ್ […]

ಮಂಗಳೂರಿನಲ್ಲಿ ಶ್ರೀರಾಮ ಸೇನೆಯ ದಶಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ‘ಸಂತ ಯಾತ್ರೆ’

Friday, November 18th, 2016
Santha Yathra

ಮಂಗಳೂರು: ಚಿಕ್ಕಮಗಳೂರಿನ ದತ್ತಪೀಠ ಉತ್ಸವದ ಪೂರ್ವಭಾವಿಯಾಗಿ ಹಾಗೂ ಶ್ರೀರಾಮ ಸೇನೆಯ ದಶಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ‘ಸಂತ ಯಾತ್ರೆ’ ಮಂಗಳೂರಿನಾದ್ಯಂತ ನಿನ್ನೆ ನಡೆಯಿತು. ಸಂತ ಯಾತ್ರೆಯು ಕದ್ರಿ ಮಂಜುನಾಥ ಕ್ಷೇತ್ರದಿಂದ ಹೊರಟು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಸಮಾಪನಗೊಂಡಿತು. ಯಾತ್ರೆಯಲ್ಲಿ ಉತ್ತರ ಭಾರತದ ದಿಗಂಬರ ಅಖಾಡಾ, ಜುನಾ ಅಖಾಡಾ, ವೈಷ್ಣವ ದಿಗಂಬರ ಅಖಾಡಾಗಳಿಂದ ಸುಮಾರು 60ಕ್ಕೂ ಹೆಚ್ಚು ಸಾಧು ಸಂತರು ಭಾಗವಹಿಸಿದ್ದರು. ಯಾತ್ರೆಯಲ್ಲಿ ಶ್ರೀದತ್ತಾತ್ರೇಯರ ರಥದೊಂದಿಗೆ ಆಕರ್ಷಕ ಟ್ಯಾಬ್ಲೋದಲ್ಲಿ ಸಂತರು ಸಾಗಿದರು. ಈ ಸಂದರ್ಭದಲ್ಲಿ ನಡೆದ ಬೈಕ್ ಜಾಥಾಗೆ ಆರ್ಯ […]

ಅಂಧರ ಚಲನ ವಲನ ತರಬೇತಿ ಕೇಂದ್ರದ ದಶಮಾನೋತ್ಸವ ಉದ್ಘಾಟನೆ.

Friday, October 15th, 2010
ಅಂಧರ ತರಬೇತಿ ಕೇಂದ್ರದ ದಶಮಾನೋತ್ಸವ ಉದ್ಘಾಟನೆ

ಮಂಗಳೂರು: ನಗರದ ಅತ್ತಾವರದ ಎನ್.ಜಿ ರಸ್ತೆಯಲ್ಲಿರುವ ಅಂಧರ ಚಲನ ವಲನ ತರಬೇತಿ ಕೇಂದ್ರದ ದಶಮಾನೋತ್ಸವದ ಅಂಗವಾಗಿ ನಡೆದ ಅಂಧರ ಮರು ಸಾಮರ್ಥ್ಯ ಪರೀಕ್ಷೆಯ ತರಬೇತಿ ಪತ್ರಗಳನ್ನು ಇಂದು ಬೆಳಿಗ್ಗೆ ವಿತರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತ ಕೆ.ಎನ್ ವಿಜಯ ಪ್ರಕಾಶ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು, ಪರಿಶುದ್ಧ ಮನಸ್ಸು ಹಾಗೂ ನಿರ್ಮಲ ಹೃದಯಿಗಳು ಯಾವತ್ತೂ ಅಂಧರಲ್ಲ.  ಅವರ ಬಲಹೀನ ಸಾಮರ್ಥ್ಯವನ್ನು ಹೆಚ್ಚಿಸಬೇಕಾದರೆ ಶಕ್ತರು ಉತ್ತಮ ಮನಸ್ಸಿನವರಾಗಿರಬೇಕು, ಅಂಗಹೀನರನ್ನು ತಾತ್ಸಾರದಿಂದ ನೋಡದೆ ಎಲ್ಲರಂತೆ ನೋಡಿಕೊಳ್ಳಬೇಕು ಎಂದು ಉದ್ಘಾಟನೆ […]