ತುಳುನಾಡ ರಕ್ಷಣಾ ವೇದಿಕೆ (ರಿ) ದಶ ಸಂಭ್ರಮ- ಮಾರ್ಚ್ 29,30,31 ತೌಳವ ಉಚ್ಚಯ
Friday, March 15th, 2019ಮಂಗಳೂರು : ತುಳುನಾಡ ರಕ್ಷಣಾ ವೇದಿಕೆಯ ದಶಮ ಸಂಭ್ರಮದ ಅಂಗವಾಗಿ ಮಾರ್ಚ್ 29,30,31 ರಂದು ತೌಳವ ಉಚ್ಚಯ (ವಿಶ್ವ ತುಳುವರ ಸಮ್ಮಿಲನ) ನಡೆಯಲಿದೆ. ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ತುರವೇ ಮಂಗಳೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಎಂ ಸಿರಾಜ್ ಅಡ್ಕರೆ ತುಳುನಾಡಿನ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ರಾಜಕಿಯೇತರ ಸಂಘಟನೆ ತುಳುನಾಡ ರಕ್ಷಣಾ ವೇದಿಕೆಯಾಗಿದೆ. ಜನಪರ ಹೋರಾಟಗಾರ ಯೋಗೀಶ ಶೆಟ್ಟಿ ಜಪ್ಪು ಇವರ ಸಮರ್ಥ ಸಾರಥ್ಯದಲ್ಲಿ 2009 ರಲ್ಲಿ ಸ್ಥಾಪನೆಗೊಂಡ ಸಂಘಟನೆ 2019 ಜನವರಿ […]