ಕಾಳಿ ನದಿಯಿಂದ ಆಹಾರ ಅರಸಿ ಗ್ರಾಮಕ್ಕೆ ಬಂದ ಬೃಹತ್ ಮೊಸಳೆ

Friday, July 2nd, 2021
Crocodile

ಕಾರವಾರ: ದಾಂಡೇಲಿಯ ಕಾಳಿ ನದಿ ಪಕ್ಕದಲ್ಲೇ ಇರುವ ಕೊಗಿಲಬನ ಗ್ರಾಮಕ್ಕೆ ಆಹಾರ ಅರಸಿ ಮೊಸಳೆಯೊಂದು ನುಗ್ಗಿದ ಘಟನೆ ಗುರುವಾರ ನಡೆದಿದೆ. ಕಾಳಿ ನದಿಯಿಂದ ಆಹಾರ ಅರಸಿ ನದಿ ದಡಕ್ಕೆ ಬಂದ ಬೃಹದಾಕಾರದ ಮೊಸಳೆಯು ದಾಂಡೇಲಿಯ ರಸ್ತೆಯಲ್ಲಿ ಸಂಚರಿಸಿದೆ. ಮೊಸಳೆಯನ್ನು ನೋಡಿದ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಗ್ರಾಮದ ರಸ್ತೆಯಲ್ಲಿ ವಾಕ್ ಮಾಡಿದ ಮೊಸಳೆ ಅರಣ್ಯಾಧಿಕಾರಿಗಳು ಬರುವುದರೊಳಗೆ ಗ್ರಾಮವನ್ನು ದಾಟಿ ಕಾಡಿನ ಹಾದಿ ಮೂಲಕ ಮತ್ತೆ ನದಿಗೆ ಸೇರಿಕೊಂಡಿದೆ. ದಾಂಡೇಲಿಯ ಕಾಳಿ ನದಿಯಲ್ಲಿ […]

ಮೊಬೈಲ್ ನಲ್ಲಿ ಮಾತನಾಡ ಬೇಡ ಎಂದಿದ್ದಕ್ಕೆ ಪತ್ನಿಯಿಂದ ಪತಿಯನ್ನುಕೊಲ್ಲಲು 30 ಸಾವಿರಕ್ಕೆ ಸುಪಾರಿ

Sunday, June 13th, 2021
saraswati

ಕಾರವಾರ :  ಮೊಬೈಲ್ ನಲ್ಲಿ ಮಾತನಾಡ ಬೇಡ ಎಂದು ಪತ್ನಿಯಲ್ಲಿ ಹೇಳಿದಕ್ಕೆ  ಪತಿಯನ್ನೇ ಕೊಲ್ಲಲು 30 ಸಾವಿರ ಸುಪಾರಿ ನೀಡಿ ಹತ್ಯೆಗೆ   ಯತ್ನ ನಡೆಸಿದ ಘಟನೆ  ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. ದಾಂಡೇಲಿಯ ಅಂಕುಷ ರಾಮಾ ಪತ್ನಿ ಸುತಾರ ಸರಸ್ವತಿಗೆ ಮೊಬೈಲ್ ನಲ್ಲಿ ಮಾತನಾದ ಬೇಡ ಎಂದು ಬುದ್ದಿವಾದ ಹೇಳಿದ್ದಾನೆ.  ಆಕೆ ಸಮಯ ಕಳೆಯಲು ನೆಂಟರು ಹಾಗೂ ಪರಿಚಯಸ್ಥರೊಂದಿಗೆ ಮೊಬೈಲ್ ನಲ್ಲಿ ಕಾಲಹರಣ ಮಾಡುತ್ತಿದ್ದಳು. ಅಂಕುಷ ರಾಮಾ ಆರು ವರ್ಷದ ಹಿಂದೆ ಸುತಾರ ಸರಸ್ವತಿಯನ್ನು ಮದುವೆಯಾಗಿದ್ದು, […]