ದಾಂಪತ್ಯ ಜೀವನ ಸರಿ ಹೋಗಲು ಈ ಸರಳ ತಂತ್ರ ಅನುಸರಿಸಿ

Wednesday, August 12th, 2020
durgadevi

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ದಂಪತಿಗಳಲ್ಲಿ ಕಲಹ ಕದನ ಸಂದರ್ಭಗಳು ಅನಿವಾರ್ಯವಾಗಿ ಬರುವುದು ಸಹಜ ಆದರೆ ಇದು ವಿಕೋಪಕ್ಕೆ ಹೋಗಿ ದಾಂಪತ್ಯದಲ್ಲಿ ಮುಳುವಾಗಿ ನಿಮ್ಮ ಜೀವನ ದುಸ್ತರವಾಗುವಂತಹ ಸಂದರ್ಭ ಎದುರಾಗುವ ಸಾಧ್ಯತೆ ಇರುತ್ತದೆ. ಪತ್ನಿ, ಪತಿ ಇಬ್ಬರೂ ಸಹ ಒಬ್ಬರ ಮಾತು ಒಬ್ಬರು ಕೇಳದಿರವುದು. ಇನ್ನೊಬ್ಬರ ಹೇಳಿಕೆ ಮಾತುಗಳನ್ನು ಕೇಳುತ್ತಿರುವುದು, ಸುಖಾಸುಮ್ಮನೆ ಒಬ್ಬರ ಮೇಲೆ ಇನ್ನೊಬ್ಬರು ಆರೋಪ ಮಾಡುವುದು. ಇಬ್ಬರು […]

ಕಾಂಗ್ರೆಸ್ ಬಿಜೆಪಿ ಮೈತ್ರಿ ಮಾಡಿಕೊಂಡು ಕಲಬುರಗಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಹೀಗೆ !

Tuesday, July 14th, 2020
Rukmini-Bhimashankar

ಕಲಬುರಗಿ: ಕಾಂಗ್ರೆಸ್ ಬಿಜೆಪಿಗರ ಕಚ್ಚಾಟ ಪ್ರತಿದಿನ ಇದ್ದದೇ ಬಿಡಿ, ಆದರೆ ಇದೆಲ್ಲವನ್ನು ಮರೆತು ಇಬ್ಬರು ನಾಯಕರು ಪ್ರೀತಿಗೆ ಶಕ್ತಿ ರಾಜಕೀಯಕ್ಕಿಂತಲೂ ಹೆಚ್ಚಿನ ಶಕ್ತಿ ಇದೆ ಎಂದು ತೋರಿಸಿಕೊಟ್ಟಿದ್ದಾರೆ. ಅಫಜಲಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷ ತಮ್ಮ ರಾಜಕೀಯವನ್ನು ಮೀರಿ ಇಬ್ಬರೂ ಕೂಡಾ ವಿವಾಹ ಬಂಧನಕ್ಕೊಳಗಾಗಿದ್ದಾರೆ. ಜಿಲ್ಲೆಯ ಆಳಂದ ತಾಲೂಕಿನ ಜಿಡಗಾ ಮಠದಲ್ಲಿ ಇಂದು ನಡೆದ ಸರಳ ವಿವಾಹದಲ್ಲಿ ದಂಪತಿ ನೂತನ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಫಜಲಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಜಮಾದಾರ್ ಮತ್ತು ತಾಲೂಕು ಪಂಚಾಯತ್ ಉಪಾಧ್ಯಕ್ಷ ಭೀಮಾಶಂಕರ್ ಹೊನ್ನಿಕೇರಿ […]

ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧಾರಾವಾಹಿ ನಟ ಭವಾನಿ ಸಿಂಗ್

Tuesday, November 19th, 2019
Bhavani-singh

ಬೆಂಗಳೂರು : ಧಾರಾವಾಹಿಯಲ್ಲಿ ಈ ಹಿಂದೆ ನಟಿಸುತ್ತಿದ್ದ ನಟ ಭವಾನಿ ಸಿಂಗ್ ತಮ್ಮ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭವಾನಿ ಸಿಂಗ್ ತಮ್ಮ ಬಹುಕಾಲದ ಗೆಳತಿ ಪಂಕಜಾ ಶಿವಣ್ಣ ಅವರ ಜೊತೆ ಮದುವೆ ಆಗಿದ್ದಾರೆ. ಭವಾನಿ ಹಾಗೂ ಪಂಕಜಾ ಎರಡು ವರ್ಷದಿಂದ ಸ್ನೇಹಿತರಾಗಿದ್ದರು. ಬಳಿಕ ಭವಾನಿ ಅವರು ಪಂಕಜಾ ಅವರನ್ನು ಪ್ರಪೋಸ್ ಮಾಡಿದ್ದು, ಇವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿ ಈಗ ಮದುವೆಯಾಗಿದ್ದಾರೆ. ಕೆಲ ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇದೀಗ ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದಾರೆ. […]

80 ವರ್ಷ ಯಶಸ್ವಿ ದಾಂಪತ್ಯ ಜೀವನ : ಗಿನ್ನಿಸ್ ವರ್ಲ್ಡ್‌ ರೆಕಾರ್ಡ್

Monday, November 11th, 2019
tecnes

ಟೆಕ್ಸಸ್ : ಇತ್ತೀಚಿನ ಕಾಲಘಟ್ಟದಲ್ಲಿ ಮದುವೆಯಾದ ತಿಂಗಳೊಳಗೆ ದಂಪತಿ ದೂರವಾಗುವ ಪ್ರಕರಣಗಳು ನಡೆಯುತ್ತಿರುತ್ತೆ. ಆದರೆ ಅಮೆರಿಕದ ಟೆಕ್ಸಸ್‍ನಲ್ಲಿ ಜೋಡಿಯೊಂದಿದೆ. ಬರೋಬ್ಬರಿ 80 ವರ್ಷದಿಂದ ಯಶಸ್ವಿ ದಾಂಪತ್ಯ ಜೀವನ ನಡೆಸಿಕೊಂಡು ಒಟ್ಟಿಗೆ ಬಾಳುತ್ತಿದ್ದಾರೆ. ಜೊತೆಗೆ ಜಗತ್ತಿನಲ್ಲಿಯೇ ಅತೀ ಹಿರಿಯ ದಂಪತಿ ಆಗುವ ಮೂಲಕ ಗಿನ್ನಿಸ್ ವರ್ಲ್ಡ್‌ ರೆಕಾರ್ಡ್ ಮಾಡಿದ್ದಾರೆ. ಹೌದು. ಈ ಬಗ್ಗೆ ತಿಳಿದರೆ ಅಚ್ಚರಿಯಾಗುತ್ತೆ. ಆದರೂ ಇದು ಸತ್ಯ. ಸತತ 80 ವರ್ಷಗಳಿಂದ ಟೆಕ್ಸಸ್ ಜಾನ್ ಹ್ಯಾಂಡರ್ಸನ್(106) ಹಾಗೂ ಚಾರ್ಲೆಟ್ (105) ಯಶಸ್ವಿ ದಾಂಪತ್ಯ ಜೀವನ ನಡೆಸಿ […]

ಸ್ಯಾಂಡಲ್‌ವುಡ್‌ನ ಚಿರು ಮತ್ತು ಮೇಘನಾ ರಾಜ್‌ ಜೋಡಿ ಡಿ. 6 ರಂದು ದಾಂಪತ್ಯ ಜೀವನಕ್ಕೆ

Wednesday, October 11th, 2017
sandalwood

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಚಿರಂಜೀವಿ ಸರ್ಜಾ ಅವರು ನಟಿ ಮೇಘನಾ ರಾಜ್‌ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅ. 22ರಂದು ಚಿರು ಮತ್ತು ಮೇಘನಾ ರಾಜ್‌ ಜೋಡಿಯ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ. ಡಿ. 6ಕ್ಕೆ ಮದುವೆ ದಿನಾಂಕ ನಿಗದಿಪಡಿಸಲಾಗಿದೆ. ಹಿರಿಯ ನಿರ್ಮಾಪಕ ದ್ವಾರಕೀಶ್ ನಿರ್ಮಾಣದ ‘ಆಟಗಾರ’ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಒಟ್ಟಿಗೆ ಅಭಿನಯಿಸಿದ್ದರು. ಬಹುಕಾಲ ಸ್ನೇಹಿತರಾಗಿದ್ದ ಈ ಜೋಡಿ ಇದೀಗ ಮದುವೆಯಾಗಲು ನಿರ್ಧರಿಸಿದ್ದಾರೆ. ಹಿರಿಯ ನಟ ಸುಂದರ್ ರಾಜ್ ಹಾಗೂ ನಟಿ ಪ್ರಮೀಳಾ ಜೋಷಾಯ್ ದಂಪತಿಯ […]

ರಾಜಶ್ರೀಯೊಂದಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾರ್ತಿಕ್ ಗೌಡ

Saturday, October 31st, 2015
karthik Gowda

ಕುಶಾಲನಗರ : ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದ ಗೌಡರ ಮಗ ಕಾರ್ತಿಕ್ ಗೌಡ ಅವರು ಉದ್ಯಮಿ ಕೂಡಕಂಡಿ ನಾಣಯ್ಯ ಅವರ ಪುತ್ರಿ ರಾಜಶ್ರೀ(ಸ್ವಾತಿ)ಯೊಂದಿಗೆ ಸಪ್ತಪದಿ ತುಳಿಯುವ ಮೂಲಕ ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕುಶಾಲನಗರದ ರೈತ ಸಹಕಾರ ಭವನದ ಅಲಂಕೃತ ಭವ್ಯ ಮಂಟಪದಲ್ಲಿ ಶುಕ್ರವಾರ ಬೆಳಿಗ್ಗೆ 11.20 ಗಂಟೆಗೆ ಸಲ್ಲುವ ಧನುರ್ ಲಗ್ನದ ಶುಭ ಘಳಿಗೆಯಲ್ಲಿ ಕಾರ್ತಿಕ್ ಗೌಡ ಅವರು ರಾಜಶ್ರೀಗೆ ಮಾಂಗಲ್ಯಧಾರಣೆ ಮಾಡಿದರು. ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಸಚಿವೆ ಮೇನಕಾ ಗಾಂಧಿ, ಯಡಿಯೂರಪ್ಪ, […]

ರೊಜಾರಿಯೋ ಕೆಥೆಡ್ರಲ್‌ ಚರ್ಚ್‌ನಲ್ಲಿ 21 ಜೋಡಿಗಳ ಸಾಮೂಹಿಕ ವಿವಾಹ

Monday, May 5th, 2014
Rosario Cathedral

ಮಂಗಳೂರು : ಸೈಂಟ್‌ ವಿನ್ಸೆಂಟ್‌ ಪಾವ್ಲ್ ಸಭಾ (ಎಸ್‌.ವಿ.ಪಿ.)ದ 40ನೇ ವರ್ಷದ ಸಾಮೂಹಿಕ ವಿವಾಹ ರವಿವಾರ ರೊಜಾರಿಯೋ ಕೆಥೆಡ್ರಲ್‌ ಚರ್ಚ್‌ನಲ್ಲಿ ನಡೆಯಿತು. ಸಮಾರಂಭದಲ್ಲಿ 21 ಜೋಡಿಗಳು ಸತಿ ಪತಿಗಳಾಗಿ ದಾಂಪತ್ಯ ಜೀವನ ಪ್ರವೇಶಿಸಿದರು. ಸೈಂಟ್‌ ವಿನ್ಸೆಂಟ್‌ ಪಾವ್ಲ್ ಸಭಾ ಪರವಾಗಿ ನವ ದಂಪತಿಗಳಿಗೆ ತಲಾ 5 ಸಾವಿರ ರೂ. ಠೇವಣಿ ಪತ್ರ, ಅಡುಗೆ ಸಾಮಗ್ರಿ ಮತ್ತು ಬಟ್ಟೆ ಬರೆ ಸಹಿತ ಒಟ್ಟು 10,000 ರೂ. ಮೌಲ್ಯದ ಉಡುಗೊರೆ ನೀಡಲಾಯಿತು. ಮಂಗಳೂರು ಧರ್ಮ ಪ್ರಾಂತದ ಬಿಷಪ್‌ ರೈ| ರೆ| […]

ಉಡುಪಿ ಮಾಜಿ ಶಾಸಕ ರಘುಪತಿ ಭಟ್ನ್ ನ ಎರಡನೇ ಮದುವೆ !

Thursday, October 10th, 2013
Raghupathi

ಉಡುಪಿ: ಉಡುಪಿ ಮಾಜಿ ಶಾಸಕ ರಘುಪತಿ ಭಟ್ ನಿನ್ನೆ ಎರಡನೇ ಮದುವೆಯಾಗುವುದರ ಮೂಲಕ ಮತ್ತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ರಘುಪತಿ ಭಟ್ ಅವರ ಮೊದಲ ಪತ್ನಿ ಪದ್ಮಪ್ರಿಯ ದೆಹಲಿಯಲ್ಲಿ ಆತ್ಮಹತ್ಯೆ ಮಾಡಿ ಕೊಂಡಿದ್ದರು. ಇದರಿಂದ ದಾಂಪತ್ಯ ಜೀವನವನ್ನು ಮಿಸ್ ಮಾಡಿ ಕೊಂಡಿದ್ದ ರಘುಪತಿ ಭಟ್ ಇದೀಗ ಶಿಲ್ಪಾ ಶಾಸ್ತ್ರಿ ಎಂಬವರ ಜೊತೆ ಸಪ್ತಪದಿ ತುಳಿದಿದ್ದಾರೆ. ಪದ್ಮಪ್ರಿಯ 2008ರಲ್ಲಿ ದೆಹಲಿಯ ಹೋಟೆಲ್ ಒಂದರಲ್ಲಿ ಆತ್ಮಹತ್ಯೆ ಮಾಡಿ ಕೊಂಡಿದ್ದರು. ಈ ಆತ್ಮಹತ್ಯೆಯಿಂದಾಗಿ ಅನೇಕ ಅನುಮಾನದ ಹುತ್ತಗಳು ಬೆಳೆದಿ ದ್ದವು. ಹೀಗಾಗಿ […]