ದಾಖಲೆ ನೀಡಲು ಸತಾಯಿಸುತ್ತಿದ್ದ ದೂರು, ತಹಶೀಲ್ದಾರ್ ಕಛೇರಿಗೆ ಡಾ.ಭರತ್ ಶೆಟ್ಟಿ ದಿಢೀರ್ ಭೇಟಿ

Monday, September 28th, 2020
Bhrath Shetty

ಮಂಗಳೂರು  : ತಾಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ಜನರಿಗೆ ದಾಖಲೆ ಒದಗಿಸದೆ ಸತಾಯಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆರ್ ಟಿ ಸಿ ಸಹಿತ ದಾಖಲೆಗಳು ಸಿಗುತ್ತಿಲ್ಲ ಎಂಬ ಜನರ ದೂರಿಗೆ ಸ್ಪಂದಿಸಿ ದಿಢೀರ್ ದಾಖಲೆ ಪರಿಶೀಲಿಸಿದ ಅವರು ಸರಿಯಾದ ಸಮಯದಲ್ಲಿ ದಾಖಲೆ ನೀಡದೆ ಜನರಿಗೆ ಸತಾಯಿಸುತ್ತಿದ್ದೀರಿ. ಜನ ಪ್ರತಿನಿಧಿಯಾಗಿ ನನಗೆ ಜನರ ಕರೆ ಬರುತ್ತಿದೆ. ಏನು ಮಾಡುತ್ತಿದ್ದೀರಿ, ಒಂದಾ ಕೆಲಸ ಮಾಡಿಸಿ ಇಲ್ಲದಿದ್ದರೆ […]

ಯಾವುದೇ ದಾಖಲೆ ಇಲ್ಲದೆ ದೇಶಕ್ಕೆ ಬಂದರೆ ಅದನ್ನ ಸಹಿಸಲು ಆಗಲ್ಲ : ಸಂಸದೆ ಶೋಭಾ ಕರಂದ್ಲಾಜೆ

Saturday, January 18th, 2020
shobha

ಚಿಕ್ಕಮಗಳೂರು : ವೀಸಾದ ಸಮಯ ಮುಗಿದ ಬಳಿಕ ಯಾವ ದೇಶದಲ್ಲೂ ಇರುವಂತಿಲ್ಲ. ಅದೇ ರೀತಿ ನಮ್ಮ ದೇಶದಲ್ಲೂ ಮಾಡುವುದು ತಪ್ಪಲ್ಲ. ಯಾವುದೇ ದಾಖಲೆ ಇಲ್ಲದೆ ಭಾರತಕ್ಕೆ ಬಂದರೆ ಅದನ್ನ ಸಹಿಸಲು ಆಗಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಚಿಕ್ಕಮಗಳೂರಿನ ರಾಷ್ಟ್ರ ಜಾಗರಣಾ ಸಮಿತಿ ವತಿಯಿಂದ ನಗರದಲ್ಲಿ ನಡೆದ ಪೌರತ್ವ ಕಾಯ್ದೆ ಕುರಿತ ಜನ ಜಾಗರಣಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭಾರತ ಮೊದಲಿನಿಂದಲೂ ವಿಶ್ವದ ಸಾಕಷ್ಟು ಜನಾಂಗಗಳಿಗೆ ಆಶ್ರಯ ನೀಡಿದೆ. ಬಾಂಗ್ಲಾದೇಶ, ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನದಲ್ಲಿನ ಧಾರ್ಮಿಕ […]

ನನ್ನ ಬಳಿ ಯಾವುದೇ ದಾಖಲೆಗಳಿರಲಿಲ್ಲ : ಬಂಟ್ವಾಳ ಠಾಣಾಧಿಕಾರಿ ಮಹೇಶ್ ಪ್ರಸಾದ್

Friday, August 2nd, 2013
Mahesh Prasad

ಮಂಗಳೂರು :  ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ  ಮಹಿಳೆಯೊಬ್ಬರು ವರಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ 2008 ರಲ್ಲಿ ದಾಖಲಾಗಿತ್ತು. ಅಂದಿನ ಠಾಣಾಧಿಕಾರಿಯಾಗಿರುವ ವಿನಾಯಕ ಬಿಲ್ಲವ ಪ್ರಕರಣದ ತನಿಕೆ ನಡೆಸಿ ಕೇಸು ದಾಖಲಿಸಿಕೊಂಡಿದ್ದರು. ಪ್ರಕರಣವು 2008 ರಿಂದ ಬಂಟ್ವಾಳ ನ್ಯಾಯಾಲಯದಲ್ಲಿ ಎರಡು ವರ್ಷಗಳ ಕಾಲ ತನಿಖೆಯಲ್ಲಿತ್ತು. ನಂತರ 2010 ರಲ್ಲಿ ಪ್ರಕರಣವನ್ನು ಮಂಗಳೂರು ನ್ಯಾಯಾಲಕ್ಕೆ ವರ್ಗಾಯಿಸಲಾಯಿತು. ಅಂದಿನ ಠಾಣಾಧಿಕಾರಿ ವಿನಾಯಕ ಬಿಲ್ಲವ ಸಂಬಂಧಪಟ್ಟ ಸಾಕ್ಷಿಗಳನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸಿರುವುದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಯ ದಾಖಲೆಗಳಲ್ಲಿ ಬರೆದಿಟ್ಟಿದ್ದಾರೆ. […]