ಶಿಕ್ಷಕನ ತಲೆಯ ಮೇಲೆ ಕಸದಬುಟ್ಟಿ ಹಾಕಿ ವಿಕೃತಿ, ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Saturday, December 11th, 2021
Student Attack

ದಾವಣಗೆರೆ: ತರಗತಿಯಲ್ಲಿ ಹರಡಿದ್ದ ಕಸವನ್ನು ನೋಡಿ ಬುದ್ಧಿ ಹೇಳಿದ ಶಿಕ್ಷಕನ ತಲೆಯ ಮೇಲಕ್ಕೇ ಕಸದಬುಟ್ಟಿ ಹಾಕಿ ವಿಕೃತಿ ಮೆರೆದ ವಿದ್ಯಾರ್ಥಿಗಳ ಮೇಲೆ ಇದೀಗ ಪೊಲೀಸ್ ಪ್ರಕರಣ ದಾಖಲಾಗಿದೆ. ಈ ಕುಚೇಷ್ಟೆಯ ವಿಡಿಯೋ ವೈರಲ್ ಆಗಿತ್ತು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ನಲ್ಲೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬೋಗಾರ್‌, ಡಿಸೆಂಬರ್ 3 ರಂದು ಪಾಠ ಮಾಡುತ್ತಿದ್ದ ಸಂದರ್ಭದಲ್ಲಿ ತರಗತಿಯ ಕೆಲವು ವಿದ್ಯಾರ್ಥಿಗಳು ಹಲ್ಲೆ ನಡೆಸಿ ಅಸಭ್ಯವಾಗಿ ವರ್ತಿಸಿದ್ದರು. ಈ […]

ಮಹಾಮಾರಿಗೆ 5 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಬಲಿ

Tuesday, June 8th, 2021
chandrakala

ದಾವಣಗೆರೆ:  ಹೊನ್ನಾಳಿ ವೃತ್ತ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ 5 ತಿಂಗಳ ಗರ್ಭಿಣಿ ಪೇದೆ ಮಹಾಮಾರಿಗೆ ಕೊರೋನಾಗೆ ಬಲಿಯಾಗಿದ್ದಾರೆ. ಮಹಿಳಾ ಪೊಲೀಸ್ ಪೇದೆ ಚಂದ್ರಕಲಾ (34) ಮೃತರು. ದಾವಣಗೆರೆ ಜಿಲ್ಲೆ ಹೊನ್ನಾಳಿ ವೃತ್ತ ಕಚೇರಿಯಲ್ಲಿ ಚಂದ್ರಕಲಾ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಪತಿ ಓಜಪ್ಪ ಅವರು ಬಸವಾಪಟ್ಟಣ ಪೊಲೀಸ್‌ ಠಾಣೆ ಪೇದೆ ಯಾಗಿದ್ದಾರೆ. ಈ ದಂಪತಿಗಳು  ಇನ್ನು ನಾಲ್ಕು ತಿಂಗಳಲ್ಲಿ ಮಗುವಿನ ಆಗಮದ ಸಂಭ್ರಮದಲ್ಲಿದ್ದರು. 5 ತಿಂಗಳ ಗರ್ಭಿಣಿ ಚಂದ್ರಕಲಾ ಅವರಿಗೆ  10 ದಿನದ ಹಿಂದೆಯೇ ಕರೊನಾ ಸೋಂಕು ಕಾಣಸಿಕೊಂಡಿತ್ತು. ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ […]