‘ನಾಗಿಣಿ’ ಧಾರವಾಹಿ ಪ್ರಮುಖ ಪಾತ್ರಧಾರಿ ದಿಕ್ಷೀತ್ ಶೆಟ್ಟಿ ಮೇಲೆ ದಾಳಿ

Friday, December 8th, 2017
serial-actor

ಬೆಂಗಳೂರು:‘ನಾಗಿಣಿ’ ಧಾರವಾಹಿ ಪ್ರಮುಖ ಪಾತ್ರಧಾರಿ ದಿಕ್ಷೀತ್ ಶೆಟ್ಟಿ ಮೇಲೆ ದಾಳಿ ನಡೆಸಲಾಗಿದೆ. ವಿಜಯನಗರದ ಮಾರುತಿ ಮಂದಿರದ ಬಳಿ ತಡರಾತ್ರಿ ಪಲ್ಸರ್ ಬೈಕ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಸೆಲ್ಫಿ ತೆಗೆಸಿಕೊಳ್ಳುವ ನೆಪದಲ್ಲಿ ಕಿರುತೆರೆ ನಟನನ್ನು ಹಿಂಬಾಲಿಸಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮೂವರು ಕಿರುತೆರೆ ನಟನನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಸೆಲ್ಫಿ ತೆಗೆಸಿಕೊಳ್ಳಲು ನಿರಾಕರಿಸಿದ್ದಕ್ಕೆ ನಟನ ಕಾರಿನ ಗ್ಲಾಸ್ ಪುಡಿ ಪುಡಿ ಮಾಡಿ ವಿಕೃತಿ ಮೆರೆದಿದ್ದಾರ ಈ ಬಗ್ಗೆ ನಟ ದೀಕ್ಷಿತ್ ಶೆಟ್ಟಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು […]