ನಿಜಲಿಂಗಪ್ಪನವರ ಉತ್ತಮ ಆಡಳಿತ ಆದರ್ಶಪ್ರಾಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Sunday, August 8th, 2021ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪ ಅವರು ನೀಡಿದ ಉತ್ತಮ ಆಡಳಿತ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ. ಎಸ್.ಬೊಮ್ಮಾಯಿ ತಿಳಿಸಿದರು. ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪನವರ ಪುಣ್ಯಾತಿಥಿಯಂದು ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು. ರಾಜ್ಯ ಕಂಡಂತ ಧೀಮಂತ ನಾಯಕ ನಿಜಲಿಂಗಪ್ಪ ಅವರು ಕರ್ನಾಟಕದ ಏಕೀಕರಣದಲ್ಲಿ ಬಹಳ ದೊಡ್ಡ ಪಾತ್ರವನ್ನು ವಹಿಸಿದ್ದರು. ಉತ್ತರ ಮತ್ತು ದಕ್ಷಿಣ ಕರ್ನಾಟಕದ ಸೇತುವೆಯಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಕಾವೇರಿ, ಕೃಷ್ಣಾ ಮುಂತಾದ ಪ್ರಮುಖ ನೀರಾವರಿ ಯೋಜನೆಗಳ ಚಿಂತಕ ಹಾಗೂ […]