ಮಂಗಳೂರು : ಲಕ್ಷ್ಮೀ ಪ್ಯಾನ್ಸಿ ಸೆಂಟರ್ ನಲ್ಲಿ ದೀಪಾವಳಿ ಗೂಡು ದೀಪಗಳ ಮಾರಾಟ

Saturday, November 11th, 2023
Laxmi-Fancy

ಮಂಗಳೂರು : ವರ್ಷಕ್ಕೊಮ್ಮೆ ಬರುವ ದೀಪಾವಳಿ ಯನ್ನು ಆಚರಿಸಲು ಜನ ಸಿದ್ದರಾಗಿದ್ದಾರೆ. ಮನೆ ಯನ್ನು ಬಣ್ಣದ ದೀಪಗಳಿಂದ ಅಲಂಕರಿಸಲು ಗೂಡು ದೀಪಗಳನ್ನು ಖರೀದಿಸಲು ಉತ್ಸುಕರಾಗಿದ್ದಾರೆ. ದೀಪಾವಳಿಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಮಂಗಳೂರಿನ ಮಾರ್ಕೆಟ್ ರಸ್ತೆಯಲ್ಲಿರುವ ಲಕ್ಷ್ಮೀ ಪ್ಯಾನ್ಸಿ ಸೆಂಟರ್ ಸಜ್ಜಾಗಿದೆ. ಇಲ್ಲಿ ಗ್ರಾಹಕರಿಗೆ ಇಷ್ಟವಾಗುವ ಬಟ್ಟೆಗಳಿಂದ ಮಾಡಿದ ಗೂಡುದೀಪಗಳು, ಬಿದಿರಿನ ಗೂಡುದೀಪಗಳು, ತೆಂಗಿನ ನಾರಿನಿಂದ ಮಾಡಿದ ಸಂಪ್ರದಾಯಿಕ ಗೂಡು ದೀಪಗಳು, ಕೈಯಿಂದ ಮಾಡಿದ ಸಾಂಪ್ರದಾಯಿಕ ಗೂಡು ದೀಪಗಳು ನಾನಾ ಅಕಾರದಲ್ಲಿ ಗ್ರಾಹಕರನ್ನು ಆಕರ್ಷಿಸುತ್ತಿದೆ. ಅತೀ ಕಡಿಮೆ ಬೆಲೆ ಎಂದರೆ […]

ದೀಪಗಳ ಸಾಲು, ಹೊಸ ಬಟ್ಟೆಬರೆ, ಬಗೆ-ಬಗೆಯ ತಿಂಡಿ-ತಿನಿಸು, ರಂಗೋಲಿಗಳ ಹಬ್ಬ ದೀಪಾವಳಿ

Wednesday, November 8th, 2023
ದೀಪಗಳ ಸಾಲು, ಹೊಸ ಬಟ್ಟೆಬರೆ, ಬಗೆ-ಬಗೆಯ ತಿಂಡಿ-ತಿನಿಸು, ರಂಗೋಲಿಗಳ ಹಬ್ಬ ದೀಪಾವಳಿ

ಮಂಗಳೂರು : ದೀಪಾವಳಿ ಎಂದರೆ ದೀಪಗಳ ಸಾಲು, ಹೊಸ ಬಟ್ಟೆಬರೆ, ಬಗೆ-ಬಗೆಯ ತಿಂಡಿ-ತಿನಿಸು, ರಂಗೋಲಿಗಳು ಇವೇ ಕಣ್ಮುಂದೆ ಕಾಣಿಸುತ್ತವೆ. ದೀಪಾವಳಿಯಂತಹ ಹಬ್ಬವನ್ನು ಆಚರಿಸುವಾಗ, ಶಾಸ್ತ್ರವನ್ನರಿತು ಆಚರಿಸಿದರೆ, ಆನಂದದೊಂದಿಗೆ ಚೈತನ್ಯದ ಅನುಭೂತಿಯನ್ನೂ ಪಡೆಯಬಹುದು. ಶ್ರೀ ಲಕ್ಷ್ಮೀದೇವಿ, ಶ್ರೀಕೃಷ್ಣ, ಶ್ರೀರಾಮ, ಧನ್ವಂತರಿ ದೇವತೆ, ಯಮದೇವತೆ ಮುಂತಾದ ದೇವತೆಗಳನ್ನು ಸ್ಮರಿಸುವ ಈ ದೀಪೋತ್ಸವವನ್ನು ಶಾಸ್ತ್ರಕ್ಕನುಸಾರ ಆಚರಿಸೋಣ ಹಾಗೂ ಆನಂದವನ್ನು ದ್ವಿಗುಣಗೊಳಿಸೋಣ ದೀಪಾವಳಿ – ವಿವಿಧ ದಿನಗಳ ಮಹತ್ವ ಧನತ್ರಯೋದಶಿ (10.11.2023)ಸಾಧನೆಗಾಗಿ ಅನುಕೂಲ ಪರಿಸ್ಥಿತಿ ಮತ್ತು ಐಶ್ವರ್ಯವನ್ನು ಪಡೆಯಲು ಈ ದಿನ ಧನಲಕ್ಷ್ಮೀಯನ್ನು […]

ದೀಪಾವಳಿ “ಬೆಳಕಿನ ಹಬ್ಬ” ದ ಮಹತ್ವ ತಿಳಿಯಿರಿ

Wednesday, November 3rd, 2021
Deepavali

ಮಂಗಳೂರು  : ದೀಪಾವಳಿಯನ್ನು  “ಬೆಳಕಿನ ಹಬ್ಬ” ಎಂದೂ ಕರೆಯುತ್ತಾರೆ. ಕುಟುಂಬದ ಸದಸ್ಯರು ಒಟ್ಟಿಗೆ ಸೇರಿ ತಮ್ಮ ಮನೆಗಳನ್ನು ದೀಪಗಳಿಂದ ಅಲಂಕರಿಸುತ್ತಾರೆ, ಈ ದಿನದಂದು ಅಷ್ಟೈಶ್ವರ್ಯ ಕ್ಕಾಗಿ ಲಕ್ಷ್ಮಿ ದೇವಿಯನ್ನು ಪ್ರಾರ್ಥಿಸುವ ರೂಡಿ. ಭಾರತದ ಉತ್ತರ ರಾಜ್ಯಗಳು ಈ ಹಬ್ಬವನ್ನು ದೀವಾಲಿ ಎಂದು  ಉಲ್ಲೇಖಿಸಿದರೆ, ಇದನ್ನು ದಕ್ಷಿಣ ಭಾರತದ ಇತರ ರಾಜ್ಯಗಳಲ್ಲಿ ಮತ್ತು ಸಿಂಗಾಪುರ, ಮಲೇಷ್ಯಾ ಮುಂತಾದ ಏಷ್ಯಾದ ಇತರ ರಾಷ್ಟ್ರಗಳಲ್ಲಿ ದೀಪಾವಳಿ (‘ ದೀಪ್’ ಎಂದರೆ ಬೆಳಕು / ದೀಪ, ‘ವಳಿ’ ಎಂದರೆ ರಚನೆ) ಎಂದು ಕರೆಯಲಾಗುತ್ತದೆ. […]

ಅತೀ ಕಡಿಮೆ ಬೆಲೆಗೆ ಇಲ್ಲಿದೆ ಸಾಂಪ್ರದಾಯಿಕ ಗೂಡು ದೀಪಗಳು

Monday, November 1st, 2021
Lakshmi Fancy

ಮಂಗಳೂರು :  ಈ ಬಾರಿ ದೀಪಾವಳಿ ಕಳೆಗುಂದಿಲ್ಲ ಕೊರೋನಾದ  ಕಾಟ ಕಡಿಮೆಯಾಗಿದೆ. ಜನರು ದೀಪಾವಳಿ ಯನ್ನು ಆಚರಿಸಲು ಸಿದ್ದರಾಗಿದ್ದಾರೆ. ಮನೆ ಯನ್ನು ಬಣ್ಣದ ದೀಪಗಳಿಂದ ಅಲಂಕರಿಸಲು ಗೂಡು ದೀಪಗಳನ್ನು ಖರೀದಿಸಲು ಉತ್ಸುಕರಾಗಿದ್ದಾರೆ. ಈ ಬಾರಿ ಕೊರೋನಾದ ಪ್ರಭಾವ ಇದ್ದರೂ ದೀಪಾವಳಿಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಮಂಗಳೂರಿನ ಮಾರ್ಕೆಟ್ ರಸ್ತೆಯಲ್ಲಿರುವ ಲಕ್ಷ್ಮೀ ಪ್ಯಾನ್ಸಿ ಸೆಂಟರ್ ಸಜ್ಜಾಗಿದೆ. ಇಲ್ಲಿ ಗ್ರಾಹಕರಿಗೆ ಇಷ್ಟವಾಗುವ ಬಟ್ಟೆಗಳಿಂದ ಮಾಡಿದ ಗೂಡುದೀಪಗಳು, ಬಿದಿರಿನ ಗೂಡುದೀಪಗಳು, ತೆಂಗಿನ ನಾರಿನಿಂದ ಮಾಡಿದ ಸಂಪ್ರದಾಯಿಕ ಗೂಡು ದೀಪಗಳು, ಕೈಯಿಂದ ಮಾಡಿದ ಸಾಂಪ್ರದಾಯಿಕ ಗೂಡು ದೀಪಗಳು ನಾನಾ […]

‘ಹಲಾಲ್’ ಮೂಲಕ ಭಾರತದಲ್ಲಿ ‘ಆರ್ಥಿಕ ಏಕಸಾಮ್ಯ’ ನಿರ್ಮಿಸುವ ಪ್ರಯತ್ನ ! – ಆಶೀಷ ಧರ

Sunday, October 31st, 2021
AshiraDhara

ಮಂಗಳೂರು : ‘ಹಲಾಲ್’ ಈಗ ಕೇವಲ ಮಾಂಸಕ್ಕಷ್ಟೇ ಸೀಮಿತವಾಗಿಲ್ಲ, ಶರಿಯತ್ ಕಾನೂನಿಗನುಸಾರ ಓರ್ವ ಮುಸಲ್ಮಾನನು ಏನೆಲ್ಲವನ್ನು ಅಂಗೀಕರಿಸುತ್ತಾನೆಯೋ ಅದೆಲ್ಲವೂ ‘ಹಲಾಲ್’ ಆಗಿದೆ ! ಮುಸಲ್ಮಾನೇತರರನ್ನು ಇಸ್ಲಾಮಿಕ್ ಜೀವನ ಪದ್ದತಿಗೆ ಪರಿವರ್ತಿಸುವ ಪ್ರಯತ್ನವೆಂದರೆ ‘ಹಲಾಲ್’, ಎಂಬುದನ್ನು ಗಮನದಲ್ಲಿಡಬೇಕು. ಕೇರಳದಲ್ಲಿ ‘ಹಲಾಲ್’ಮುಕ್ತ ಉಪಹಾರಗೃಹವನ್ನು ತೆರೆದ ಓರ್ವ ಹಿಂದೂ ಮಹಿಳೆಯ ಮೇಲೆ ಮತಾಂಧರು ದಾಳಿ ನಡೆಸಿ ಆಕೆಯನ್ನು ಗಾಯಗೊಳಿಸಿರುವ ಘಟನೆ ಇತ್ತೀಚೆಗೆ ನಡೆದಿರುವುದು ಬೆಳಕಿಗೆ ಬಂದಿದೆ. ಹಿಂದೂ ಸಮಾಜದ ಸ್ಥಿತಿ ಎಷ್ಟು ದಯನೀಯವಾಗಿದೆ ಎಂದರೆ, ಭಾರತದ ಹಿಂದೂ ಸಮಾಜವು ತಮ್ಮ ಹಕ್ಕುಗಳ […]

ದೇಶದ 80 ಕೋಟಿ ಜನರಿಗೆ ಫ್ರೀ ರೇಶನ್: ಎಲ್ಲರಿಗೂ ಉಚಿತ ಲಸಿಕೆ: ಪ್ರಧಾನಿ

Monday, June 7th, 2021
narendra-modi

ನವದೆಹಲಿ: ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಯಾರೂ ಹಸಿವಿನಿಂದ ಮಲಗಬಾರದು. ಹೀಗಾಗಿ, ದೇಶದ 80 ಕೋಟಿ ಜನರಿಗೆ ಬರುವ ದೀಪಾವಳಿವರೆಗೆ ಆಹಾರ ಧಾನ್ಯ ವಿತರಿಸಲಾಗುವುದು. ಇದರ ಕಟ್ಟುನಿಟ್ಟಿನ ಅನುಷ್ಟಾನಕ್ಕಾಗಿ ‘ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ಯನ್ನು ಮತ್ತೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ‌. ದೇಶಾದ್ಯಂತ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುವುದು‌. ಲಸಿಕೆ ವಿತರಣಾ ವ್ಯವಸ್ಥೆಯನ್ನು ಕೇಂದ್ರೀಕೃತಗೊಳಿಸಲಾಗುವುದು. ಮೊದಲ ಅಲೆಯಲ್ಲಿ ನಮಗೆ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದೇವೆ. ಎರಡನೇ ಅಲೆಯಲ್ಲಿ ನಮ್ಮೊಂದಿಗೆ ಜನರ ಸಹಕಾರ ಸಿಕ್ಕಿದೆ‌ ಎಂದಿದ್ದಾರೆ.

ಸೈನಿಕನ ಮನೆಯವರೊಂದಿಗೆ ದೀಪಾವಳಿ ಆಚರಿಸಿದ ಬಿಜೆಪಿ ಮಂಗಳೂರು ಮಂಡಲ

Monday, November 16th, 2020
MudipuBJP

ಮಂಗಳೂರು : ಮುಡಿಪು ಹೂ ಹಾಕುವ ಕಲ್ಲಿನಲ್ಲಿರುವ ಮನೋಜ್ ಎಂಬವರು ಗಡಿ ಭದ್ರತಾ ಪಡೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿದ್ದು, ಹೆಮ್ಮೆಯ ಸೈನಿಕರ ಮನೆಯಲ್ಲಿ ಅವರ ಹೆತ್ತವರನ್ನು ಸನ್ಮಾನಿಸಿ ಸಿಹಿತಿಂಡಿಗಳನ್ನು ಹಂಚುವ ಮೂಲಕ ಬಿಜೆಪಿ ಮಂಗಳೂರು ಮಂಡಲದ ವತಿಯಿಂದ ದೀಪಾವಳಿಯನ್ನು ಆಚರಿಸಲಾಯಿತು. ಈ ಶುಭ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತ್‌ಹೌಸ್, ಪ್ರಧಾನ ಕಾರ್ಯದರ್ಶಿಗಳಾದ ಹೇಮಂತ್ ಶೆಟ್ಟಿ, ನವೀನ್ ಪಾದಲ್ಪಾಡಿ, ಕಾರ್ಯದರ್ಶಿ ಸುಜಿತ್ ಮಾಡೂರು, ಮಾದ್ಯಮ ಪ್ರಮುಖ್ ಪುರುಷೋತ್ತಮ ಕಲ್ಲಾಪು, ಕುರ್ನಾಡ್ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಲೋಹಿತ್ […]

ಕೊರೋನಾದ ನಡುವೆ ದೀಪಾವಳಿಯನ್ನು ಆಚರಿಸುವುದು ಹೇಗೆ ?

Friday, November 13th, 2020
shail ahet

ಮಂಗಳೂರು  : ಕೊರೋನಾದ ನಡುವೆ ದೀಪಾವಳಿಯನ್ನು ಆಚರಿಸುವುದರೊಂದಿಗೆ ಸರಳತೆ ಮತ್ತು ಎಚ್ಚರಿಕೆ ಪಾಠವನ್ನು ನಾವು ಕಲಿಯಬೇಕಿದೆ.  ಈ ಬಾರಿ ದೀಪಾವಳಿಯನ್ನು ಆಚರಿಸುವಾಗ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸುವುದರೊಂದಿಗೆ ಪರಿಸರಕ್ಕೆ ಹಾನಿಯಾಗದ ಹಸಿರು ಪಟಾಕಿಗಳನ್ನು ಸುಡಲು ಸರಕಾರ ಆದೇಶಿಸಿದೆ. ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯ – ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಈ ವರ್ಷ ದೀಪಾವಳಿಯನ್ನು ನವೆಂಬರ್‌ 14 ರಿಂದ 16 ರವರೆಗೆ  ಆಚರಿಸಲಾಗುತ್ತಿದೆ. ದೀಪಗಳ ಹಬ್ಬ ಎಂದು ಕರೆಯಲಾಗುವ ಈ ಹಬ್ಬವು ಚಂದ್ರಮಾನ ಪಂಚಾಂಗದ ಪ್ರಕಾರ ಕಾರ್ತಿಕ ಮಾಸದಲ್ಲಿ ಅಂದರೆ […]

ಲಕ್ಷ್ಮೀ ಪ್ಯಾನ್ಸಿ ಸೆಂಟರ್‌ನಲ್ಲಿ ದೀಪಾವಳಿಯ ಆಕರ್ಷಕ ಗೂಡುದೀಪಗಳು

Friday, November 13th, 2020
Lakshmi fancy

ಮಂಗಳೂರು : ಕೊರೋನಾದ ನಡುವೆಯೂ  ಈ ಬಾರಿ ದೀಪಾವಳಿ ಕಳೆಗುಂದಿಲ್ಲ. ವರ್ಷಕ್ಕೊಮ್ಮೆ ಬರುವ ದೀಪಾವಳಿ ಯನ್ನು ಆಚರಿಸಲು ಜನ  ಸಿದ್ದರಾಗಿದ್ದಾರೆ. ಮನೆ ಯನ್ನು ಬಣ್ಣದ ದೀಪಗಳಿಂದ ಅಲಂಕರಿಸಲು ಗೂಡು ದೀಪಗಳನ್ನು ಖರೀದಿಸಲು ಉತ್ಸುಕರಾಗಿದ್ದಾರೆ. ಈ ಬಾರಿ ಕೊರೋನಾದ ಪ್ರಭಾವ ಇದ್ದರೂ ದೀಪಾವಳಿಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಮಂಗಳೂರಿನ ಮಾರ್ಕೆಟ್ ರಸ್ತೆಯಲ್ಲಿರುವ ಲಕ್ಷ್ಮೀ ಪ್ಯಾನ್ಸಿ ಸೆಂಟರ್ ಸಜ್ಜಾಗಿದೆ. ಇಲ್ಲಿ ಗ್ರಾಹಕರಿಗೆ ಇಷ್ಟವಾಗುವ ಬಟ್ಟೆಗಳಿಂದ ಮಾಡಿದ ಗೂಡುದೀಪಗಳು, ಬಿದಿರಿನ ಗೂಡುದೀಪಗಳು, ತೆಂಗಿನ ನಾರಿನಿಂದ ಮಾಡಿದ ಸಂಪ್ರದಾಯಿಕ ಗೂಡು ದೀಪಗಳು, ಕೈಯಿಂದ ಮಾಡಿದ ಸಾಂಪ್ರದಾಯಿಕ ಗೂಡು […]

ಹಿಂದೂಗಳನ್ನು ಅವಮಾನಿಸುವ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವನ್ನು ನಿಷೇಧಿಸಿ ! – ಹಿಂದೂ ಜನಜಾಗೃತಿ ಸಮಿತಿ

Friday, October 16th, 2020
laxmi bomb

ಮಂಗಳೂರು  : ದೀಪಾವಳಿಯ ಹಿನ್ನೆಲೆಯಲ್ಲಿ ನಟ ಅಕ್ಷಯ ಕುಮಾರ ಇವರ ‘ಲಕ್ಷ್ಮೀ ಬಾಂಬ್’ ಈ ಚಲನಚಿತ್ರವು ನವೆಂಬರ್ 9 ರಂದು ಪ್ರದರ್ಶನಗೊಳ್ಳಲಿದೆ. ದೀಪಾವಳಿಯ ಹಿನ್ನಲೆಯಲ್ಲಿ ಇದರ ಹೆಸರನ್ನು ಉದ್ದೇಶಪೂರ್ವಕವಾಗಿ ‘ಲಕ್ಷ್ಮೀ ಬಾಂಬ್’ ಎಂದು ಇಡಲಾಗಿದೆ. ಆದ್ದರಿಂದ ನಮ್ಮ ಮೊದಲನೇ ಆಕ್ಷೇಪಣೆ ಈ ಚಲನಚಿತ್ರದ ಹೆಸರಿಗಿದ್ದು ಇದರಿಂದ ಕೋಟಿಗಟ್ಟಲೆ ಹಿಂದೂಗಳ ದೇವರಾಗಿರುವ ಶ್ರೀಲಕ್ಷ್ಮೀದೇವಿಯ ವಿಡಂಬನೆ ಮಾಡಲಾಗಿದೆ. ಇನ್ನೊಂದೆಡೆ ಹಿಂದೂ ದೇವತೆಗಳ ಅವಮಾನ ಮಾಡುವ ‘ಲಕ್ಷ್ಮೀ ಪಟಾಕಿ’ ಬಂದ್ ಮಾಡಲು ನಾವು ಕಳೆದ ಅನೇಕ ವರ್ಷಗಳಿಂದ ಪ್ರಬೋಧನೆ ಮಾಡುತ್ತಿರುವಾಗ, ಈ […]