ದೀಪಾವಳಿ ಆಚರಣೆ ನಮ್ಮಲ್ಲಿ ಧನಾತ್ಮಕ ಬದಲಾವಣೆಯನ್ನು ತರಲಿ – ಎಸ್. ಗಣೇಶ್ ರಾವ್

Wednesday, November 7th, 2018
Karavali-college

ಮಂಗಳೂರು : ದೀಪದ ಬೆಳಕಿನೊಂದಿಗೆ ಜ್ಞಾನ, ಅಭಿವೃದ್ಧಿ, ಏಕತೆ, ತ್ಯಾಗ, ಶಿಕ್ಷಣ, ಧೈರ್ಯ ಹೀಗೆ ಹಲವಾರು ಗುಣಾತ್ಮಕ ಅಂಶಗಳ ಪ್ರತೀಕವೇ ದೀಪಾವಳಿ. ಕತ್ತಲನ್ನು ಓಡಿಸುವ ದೀಪ ಮನೆಮನಗಳಲ್ಲಿ ಸಂತಸವನ್ನು ಮೂಡಿಸುತ್ತದೆ. ದೀಪಾವಳಿ ಆಚರಣೆ ನಮ್ಮಲ್ಲಿ ಧನಾತ್ಮಕ ಬದಲಾವಣೆಯನ್ನು ತರಲಿ ಎಂದು ಕರಾವಳಿ ಕಾಲೇಜುಗಳ ಸಮೂಹದ ಆಡಳಿತ ಮಂಡಳಿ ಜಿ. ಆರ್ ಎಜ್ಯುಕೇಶನ್ ಟ್ರಸ್ಟ್ (ರಿ)ನ ಸ್ಥಾಪಕಾಧ್ಯಕ್ಷರಾದ ಎಸ್. ಗಣೇಶ್ ರಾವ್ ರವರು ನಗರದ ಕೋಟ್ಟಾರ ಚೌಕಿ ಸಮೀಪದ ಪ್ರತಿಷ್ಠಿತ ಕರಾವಳಿ ಕಾಲೇಜು ಆವರಣದಲ್ಲಿ ಆಚರಿಸಲಾದ ದೀಪಾವಳಿ ಆಚರಣೆಯನ್ನು […]

ಕಾಪು: ಅಶಕ್ತ, ಅನಾಥ ಮಕ್ಕಳೊಂದಿಗೆ ಕಾಂಗ್ರೆಸ್ ದೀಪಾವಳಿ ಆಚರಣೆ

Thursday, October 19th, 2017
Diwali celebration

ಮಂಗಳೂರು:  ಕಾಪು ಕಾಂಗ್ರೆಸ್ ಹಿಂದುಳಿದ ವರ್ಗ ಕಟಪಾಡಿ ಬಳಿಯ ಶಂಕರ ಪುರ ವಿಶ್ವಾಸದ ಮನೆಯಲ್ಲಿ ಅಶಕ್ತ, ಅನಾಥ ಮಕ್ಕಳೊಂದಿಗೆ ಹಾಗೂ ವಯೋ ವೃದ್ಧರೊಂದಿಗೆ ದೀಪಾವಳಿ ಸಂಭ್ರವನ್ನು ಆಚರಿಸಿತು. ಇಲ್ಲಿಯ ಮಕ್ಕಳಿಗೆ ವಯೋವೃದ್ಧರಿಗೆ ಸಿಹಿ ತಿಂಡಿ ಹಾಗೂ ಬಟ್ಟೆ ಬರೆಗಳನ್ನು ಈ ಸಂದರ್ಭ ವಿತರಿಸಲಾಯಿತು. ಕಾಪು ಶಾಸಕ ವಿನಂ ಕುಮಾರ್ ಸೊರಕೆ ಮಾತನಾಡಿ, ದೀಪಾವಳಿ ಹಬ್ಬದ ಪ್ರಥಮ ದಿನವನ್ನು ಶಂಕರಪುರದ ಅನಾಥರ ವಿಶ್ವಾಸದ ಮನೆಯಲ್ಲಿ ಕಾಪು ಕಾಂಗ್ರೆಸ್ ಆಚರಿಸುತ್ತಿರುವುದು ಅತ್ಯಂತ ಸಂತಸ ತಂದಿದೆ. ವಿಶ್ವಾಸದ ಮನೆಗೆ ನಮ್ಮ ರಾಜ್ಯಕ್ಕೆ […]

ಭಾವೈಕ್ಯದ ದೀಪಾವಳಿ ಆಚರಣೆ: ವಿಹಿಂಪ ಮತ್ತು ವಿವಿಧ ಹಿಂದೂ ಸಂಘಟನೆಗಳ ವಿರೋಧ

Thursday, October 27th, 2016
kadri-temple

ಮಂಗಳೂರು: ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ನೇತೃತ್ವದಲ್ಲಿ ಅ. 29ರಂದು ಭಾವೈಕ್ಯದ ದೀಪಾವಳಿ ಆಚರಣೆಯನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನಡೆಸುವುದಕ್ಕೆ ವಿಹಿಂಪ ಮತ್ತು ವಿವಿಧ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಹಿಂದೂ ಧಾರ್ಮಿಕ ದತ್ತಿ ಕಾನೂನಿನ ಪ್ರಕಾರ ಅನ್ಯ ಮತೀಯರು ಹಿಂದೂ ದೇವಾಲಯಗಳಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ಇರುವುಧಿದಿಲ್ಲ. ಹಿಂದೂಯೇತರರು ಕಾರ್ಯಕ್ರಮ ನಡೆಸುವುದರಿಂದ ದೇವಸ್ಥಾನದ ಆಚಾರ ವಿಚಾರಗಳಿಗೆ ಚ್ಯುತಿ ಬರುತ್ತದೆ ಮತ್ತು ಹಿಂದೂಗಳ ಭಾವನೆಗೆ ಧಕ್ಕೆಯಾಗುತ್ತದೆ. ಆದ್ದರಿಂದ ಐವನ್‌ ಡಿ’ಸೋಜಾ ಅವರು […]

ಕರಾವಳಿಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಸಡಗರ

Monday, November 12th, 2012
Diwali

ಮಂಗಳೂರು :ನಮ್ಮದೇಶದ ಅತೀ ದೊಡ್ಡ ಹಬ್ಬಗಳಲ್ಲಿ ದೀಪಾವಳಿಯೂ ಒಂದು. ಕತ್ತಲನ್ನೋಡಿಸಿ ಬೆಳಕನ್ನು ತರುವ ಬೆಳಕಿನ ಹಬ್ಬದೀಪಾವಳಿ. ದೀಪಾವಳಿ ಹಬ್ಬದ ಆಚರಣೆಗೆ ಅವಶ್ಯಕತೆಯಿರುವ ವಸ್ತುಗಳನ್ನು ಖರೀದಿಸಲು ಗ್ರಾಹಕರು ಮುಗಿಬೀಳುತ್ತಿರುವ ದೃಶ್ಯ ಮಂಗಳೂರಿನ ವ್ಯಾಪಾರ ಮಳಿಗೆಗಳಲ್ಲಿ ಬಾನುವಾರದಿಂದಲೇ ಆರಂಭವಾಗಿದೆ. ದೀಪಾವಳಿಯ ಹಬ್ಬದ ಪ್ರಯುಕ್ತ ನಗರದಲ್ಲಿ ಜನರು ಪಟಾಕಿ, ಗೂಡುದೀಪಗಳ ಖರೀದಿಯಲ್ಲಿ ತೊಡಗಿದ್ದು, ನಗರದ ಪಟಾಕಿ ಅಂಗಡಿಗಳಲ್ಲಿ ಜನರು ಪಟಾಕಿ ಖರೀದಿಗಾಗಿ ಮುಗಿಬೀಳುತ್ತಿರುವ ದೃಶ್ಯ ಕಂಡುಬರುತ್ತಿದೆ. ಅಲ್ಲದೆ ಹೂವು, ಹಣ್ಣುಗಳ ಮಾರಾಟ ಭರದಿಂದ ಸಾಗಿದೆ. ಈ ಬಾರಿ ಪಟಾಕಿ ಬೆಲೆಯಲ್ಲಿ ಶೇ.25ರಿಂದ […]

ದೀಪಗಳಿಂದ ದೀಪ ಹಚ್ಚುವ ದೀಪಾವಳಿ

Saturday, November 10th, 2012
Diwali Celebration

ಮಂಗಳೂರು :ದೀಪಾವಳಿಗೆ ಮುಂದೆ ಹಲವಾರು ಐತಿಹ್ಯಗಳು ಸೇರಿಕೊಂಡವು. ದುಷ್ಟ ಶಕ್ತಿಯೆಂಬ ಕತ್ತಲೆಯನ್ನು ಜಯಿಸಿ ಬೆಳಕನ್ನು ಹರಿಸುವ ಸಂಕೇತವಾಗಿ ಇಂದು ದೀಪಾವಳಿ ಆಚರಿಸಲ್ಪಡುತ್ತಿದೆ. ದೀಪ ಬೆಳಗುವುದು ನಮ್ಮ ಸಂಸ್ಕೃತಿ. ದೀಪ ಹತ್ತಿದ ಕೂಡಲೇ ನಮ್ಮ ಅರಿವಿಗೆ ಬಾರದಂತೆ ಮನಸ್ಸು ತಮಸೋಮಾ ಜ್ಯೋತಿರ್ಗಮಯ ಮೃತ್ಯೋಮ ಅಮೃತಂಗಮಯ ಎಂದು ನಮಿಸುತ್ತದೆ. ಭಾರತೀಯ ಸಂಸ್ಕೃತಿಯ ದೀಪ ಹಚ್ಚುವ ಕ್ರಿಯೆಯಲ್ಲಿ ಪ್ರೀತಿಯ ಕರೆಯಿದೆ – ಆತ್ಮದ ಮೊರೆಯೂ ಇದೆ. ನಮ್ಮ ಆತ್ಮಸಾಕ್ಷಿಯನ್ನು ಜಾಗೃತಗೊಳಿಸುವ ಈ ಬೆಳಕು ಬರಲಿರುವ ಇರುಳಿಗೆ, ಕಷ್ಟಗಳಿಗೆ, ಭಯ ಪಡಬೇಡ ಎಂಬ […]