ಮೈಸೂರು ದಸರಾಕ್ಕೆ ಆನೆಕಾಡಿನಿಂದ ಹೋರಾಟ ಆನೆಗಳು.

Wednesday, September 14th, 2011
Elephents Starts Travels to Mysore Dasara

ಮಡಿಕೇರಿ : ಇಲ್ಲಿನ ದುಬಾರೆಯ ಸಾಕಾನೆ ಶಿಬಿರದಲ್ಲಿದ್ದ ನಾಲ್ಕು ಆನೆಗಳಾದ ವಿಕ್ರಮ್‌, ಹರ್ಷ ಗೋಪಿ, ಕಾವೇರಿ ಆನೆಗಳು ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು 2ನೇ ಹಂತದ ಪ್ರಯಾಣ ಬೆಳೆಸಿದೆ. ದುಬಾರೆಯ ಆನೆಕಾಡಿನ ಈ ಸಾಕಾನೆಗಳನ್ನು ಬುಧವಾರ ಬೆಳಗ್ಗೆ ಶಿಬಿರದಲ್ಲಿ ನಡೆದ ವಿಶೇಷ ಪೂಜೆಗೆ ತೊಳೆದು – ಸ್ನಾನ ಮಾಡಿಸಿ, ಹಣೆ ಹಾಗೂ ಕಾಲುಗಳಿಗೆ ಹರಳೆಣ್ಣೆ ಲೇಪನ ಮಾಡಿ ಆನೆಗಳ ಮುಖ ಹಾಗೂ ದೇಹಗಳ ಮೇಲೆ ಚಿತ್ತಾರದ ಚಿತ್ರಗಳನ್ನು ಬಿಡಿಸಿ ವಿಶೇಷವಾಗಿ ಅಲಂಕರಿಸಿ ಪೂಜಿಸಿ ಬೀಳ್ಕೊಡಲಾಯಿತು. ವಿಕ್ರಮ್‌ ಆನೆಯ […]