ದುರ್ಗದ ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವ: ನಟ ದರ್ಶನ್ ಚಾಲನೆ

Saturday, October 13th, 2018
darshan

ಚಿತ್ರದುರ್ಗ: ದುರ್ಗದ ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದ ಮೊದಲ ಕಾರ್ಯಕ್ರಮ ಸೌಹಾರ್ದ ನಡಿಗೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ದರ್ಶನ್ ಪಾರಿವಾಳ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಮುರುಘಾಮಠದ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಸೌಹಾರ್ದ ನಡಿಗೆಯನ್ನು ಹಮ್ಮಿಕೊಂಡಿದ್ದು, ಚಾಲನೆ ದೊರೆತ ಬೆನ್ನಲೇ ಜಾಥಾ ನಗರದ ಗಾಂಧಿ ವೃತ್ತದಿಂದ ಆರಂಭವಾಗಿ ನಂತರ ಮುರುಘಾಮಠದವರೆಗೆ ಕೊನೆಗೊಂಡಿತು. ಈ ಜಾಥದಲ್ಲಿ ದರ್ಶನ್ ಭಾಗಿಯಾಗಿದ್ದರಿಂದ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು, ಇದರಿಂದ ಅಭಿಮಾನಿಗಳನ್ನು ಚದುರಿಸಲು ಪೋಲಿಸರು ಹರಸಾಹಸ ಪಡಬೇಕಾಗಿತು. […]