ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯ ಹಾಗೂ ಹಿಂದೂ ಮನೆಗಳ ಧ್ವಂಸ, ವಿಶ್ವ ಹಿಂದು ಪರಿಷತ್ ಪ್ರತಿಭಟನೆ

Wednesday, October 20th, 2021
VHP protest

ಮಂಗಳೂರು : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಿಖ್ಖರ ಮೇಲಿನ ದೌರ್ಜನ್ಯ, ಹಿಂದೂ ದೇವಾಲಯ ಹಾಗೂ ಹಿಂದೂ ಮನೆಗಳ ಧ್ವಂಸವನ್ನು ಖಂಡಿಸಿ ವಿಶ್ವಹಿಂದು ಪರಿಷತ್ ವತಿಯಿಂದ  ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳಲ್ಲಿಯೂ ಬುಧವಾರ ಪ್ರತಿಭಟನೆ ನಡೆಯಿತು. ಮಲ್ಲಿಕಟ್ಟೆ ದ್ವಾರದ ಬಳಿ ಸೇರಿದ ನೂರಾರು ಕಾರ್ಯಕರ್ತರು ಬಾಂಗ್ಲಾ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಬಾಂಗ್ಲಾ ಸರಕಾರದ ನಡೆಯನ್ನು ಖಂಡಿಸಿದರು. ಅಲ್ಲದೆ ಕೆಲಹೊತ್ತು ರಸ್ತೆ ತಡೆಯ ಮೂಲಕ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಹಿಂಪ ವಿಭಾಗ ಕಾರ್ಯದರ್ಶಿ […]

ವಿ ಹೆಚ್ ಪಿ ಮುಖಂಡನ ವಿರುದ್ಧ ಅವಹೇಳನ : ನಾಲ್ವರ ಬಂಧನ

Wednesday, June 2nd, 2021
sharan case

ಮಂಗಳೂರು :  ವಾಟ್ಸ್ಆ್ಯಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ಅವಹೇಳನಕಾರಿ ಸಂದೇಶವನ್ನು ರವಾನಿಸಿರುವ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಸುಳ್ಯ ಕಸಬಾ ತಾಲೂಕಿನ ಭವಾನಿ ಶಂಕರ್ (32), ಬಜಾಲ್‌ನ ನೌಶಾದ್ (27), ಕಾವೂರಿನ ರವಿ ಅಲಿಯಾಸ್ ಟಿಕ್ಕಿ ರವಿ (38), ಹಾಗೂ ಮೂಡಬಿದ್ರೆಯ ಜಯಕುಮಾರ್ (33) ಎಂದು ಗುರುತಿಸಲಾಗಿದೆ. ಬಂಧಿತರು ತಮಗೆ ಬಂದಿದ್ದ ಸಂದೇಶವನ್ನು ಇತರ ಗ್ರೂಪ್ ಹಾಗೂ ಸ್ನೇಹಿತರಿಗೆ ಪಾರ್ವಾಡ್ ಮಾಡಿದ್ದಾರೆ. ಈ ಸಂದೇಶದ ಮೂಲ, […]

ಪುತ್ತೂರು : ವಿಶ್ವ ಹಿಂದೂ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಡೀಕಯ್ಯ ಪೆರ್ವೋಡಿ ನಿಧನ

Saturday, September 28th, 2019
dikayya

ಪುತ್ತೂರು : ವಿಶ್ವ ಹಿಂದೂ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಡೀಕಯ್ಯ ಪೆರ್ವೋಡಿ(60) ಇಂದು ಬೆಳಗ್ಗೆ ನಿಧನರಾದರು. ಅವರು ಪತ್ನಿ ಆಶಾ ಹಾಗೂ ಪುತ್ರ ಶಿಶಿರ್ ಪೆರ್ವೋಡಿಯವರನ್ನು ಅಗಲಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳ ಜವಾಬ್ದಾರಿಯಿಂದ ವಿಮುಖರಾಗಿದ್ದರು. ಪ್ರಗತಿಪರ ಕೃಷಿಕರೂ ಆಗಿದ್ದ ಡೀಕಯ್ಯ ಪೆರ್ವೋಡಿ ಪಡ್ನೂರು ಗ್ರಾಮದ ಪೆರ್ವೊಡಿಯ ನಿವಾಸಿ. ಎಳವೆಯಲ್ಲಿ ಆರ್ಎಸ್ಎಸ್ ಪ್ರಭಾವಕ್ಕೆ ಒಳಗಾದ ಅವರು ತಮ್ಮ ಸಮಾಜಮುಖಿ ಚಿಂತನೆಗಳಿಗೆ ಅದರ ಮೂಲಕವೇ ಮೂರ್ತ ರೂಪ ನೀಡಿದವರು. ದಶಕಗಳ […]

ಮಹಿಳಾ ಸಂಘಟನೆ, ಬಜರಂಗದಳ ನೇತೃತ್ವದಲ್ಲಿ ಅತ್ತಾವರದ ಐಸ್‍ಕ್ರೀಂ ಪಾರ್ಲರ್ ಮೇಲೆ ದಾಳಿ

Thursday, January 31st, 2013
ice cream parlour Attavar

ಮಂಗಳೂರು : ಅತ್ತಾವರ ವೃತ್ತದ ಬಳಿಯ ಮುರು ಅಂತಸ್ತಿನ ರಾಕ್ಸ್ ಹೆಸರಿನ ಐಸ್‍ಕ್ರೀಂ ಪಾರ್ಲರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಬಜರಂಗ ದಳ ಮತ್ತು ದುರ್ಗಾ ವಾಹಿನಿ ಸಂಘಟನೆಗಳು ದೂರು ನೀಡಿದ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಪೊಲೀಸರು ದಾಳಿ ಮಾಡಿ ನಾಲ್ವರು ಯುವಕರು ಮತ್ತು ಮುವರು ಯುವತಿಯರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದರು. ರಾಕ್ಸ್‌ ಕೆಫೆ 3 ಮಾಳಿಗೆಗಳ ವ್ಯಾಪಾರ ಮಳಿಗೆಯಾಗಿದ್ದು, 3 ನೇ ಮಾಳಿಗೆಯಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಬಜರಂಗ ದಳ ಮತ್ತು ದುರ್ಗಾ ವಾಹಿನಿ […]