ಲಕ್ನೋ : 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಪರಾರಿ

Saturday, October 5th, 2019
lackno

ಲಕ್ನೋ : 4 ವರ್ಷದ ಬಾಲಕಿ ಮೇಲೆ 28 ವರ್ಷದ ಯುವಕನೋರ್ವ ಅತ್ಯಾಚಾರ ಎಸಗಿರುವ ಘಟನೆ ಶುಕ್ರವಾರ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಬಾಲಕಿ ‘ದುರ್ಗಾ ಪೂಜೆ’ ನೋಡಲು ತನ್ನ ಮನೆಯಿಂದ ಹೊರಗೆ ಹೋದಾಗ ಈ ಘಟನೆ ಸಂಭವಿಸಿದೆ. ಸ್ಥಳೀಯರು ಆರೋಪಿಯನ್ನು ಹಿಡಿದಿದ್ದು, ಆರೋಪಿಯನ್ನು ವಿನೋದ್ ಗಿರಿ ಎಂದು ಗುರುತಿಸಲಾಗಿದೆ. ನಂತರ ಆತ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಪೋಕ್ಸೊ ಮತ್ತು ಐಪಿಸಿ ಸೆಕ್ಷನ್ 376(ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಅಡಿ […]

ಬಂಗಾಲದಲ್ಲಿ “ಶ್ರೀ ದುರ್ಗಾ ವಿಸರ್ಜನೆಗೆ ಹೇರಿದ ನಿರ್ಬಂಧ ಧಾರ್ಮಿಕ ಪಕ್ಷಪಾತ – ಹಿಂದೂ ಜನಜಾಗೃತಿ ಸಮಿತಿ

Monday, September 25th, 2017
hjs

ಮಂಗಳೂರು  : ಹಿಂದೂ ಜನಜಾಗೃತಿ ಸಮಿತಿ ಬಂಗಾಲದ ಮಮತಾ ಬ್ಯಾನರ್ಜಿ ಸರಕಾರ ಶ್ರೀದುರ್ಗಾ ವಿಸರ್ಜನೆಗೆ ನಿರ್ಬಂಧ ಹೇರಿದ  ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಛೇರಿ ಎದುರು  ಸೋಮವಾರ ಪ್ರತಿಭಟನೆ ನಡೆಸಿತು. ಧರ್ಮನಿರಪೇಕ್ಷ (ಜಾತ್ಯತೀತ) ಎಂದು ಹೇಳಿಸಿಕೊಳ್ಳುವ ನಮ್ಮ ದೇಶದಲ್ಲಿ ಎಲ್ಲ ಧರ್ಮೀಯರಿಗೆ ತಮ್ಮ ತಮ್ಮ ಪದ್ಧತಿಯಲ್ಲಿ ಉಪಾಸನೆ ಮಾಡುವ ಸ್ವಾತಂತ್ರ್ಯವನ್ನು ಸಂವಿಧಾನದಲ್ಲಿ ನೀಡಿರುವಾಗ ಬಂಗಾಲದ ಮಮತಾ ಬ್ಯಾನರ್ಜಿ ಸರಕಾರ ಮಾತ್ರ ಹಿಂದೂಗಳ ಧಾರ್ಮಿಕ ಭಾವನೆಯನ್ನು ಪದೇ ಪದೇ ಕಾಲಡಿಯಲ್ಲಿ ಹಾಕಿ ತುಳಿಯುತ್ತಿದೆ. ಇದು ದಿನಕಳೆದಂತೆ ಹೆಚ್ಚುತ್ತಿದೆ. ಇಷ್ಟರವರೆಗೆ ಶ್ರೀದುರ್ಗಾ ಪೂಜೆ ಹಾಗೂ ವಿಸರ್ಜನೆಯಿಂದ ಯಾರಿಗೂ ತೊಂದರೆಯಾಗಿಲ್ಲ […]