ನಮಗೆ ಬಜರಂಗದಳ ಅಂದ್ರೆ ರಕ್ಷಣೆ ಕೊಡುವ ದೇವರುಗಳು : ಚೈತ್ರಾ ಕುಂದಾಪುರ

Wednesday, October 6th, 2021
Surathkal-DurgaVahini

ಮಂಗಳೂರು : ಇಪ್ಪತ್ತು ಪರ್ಸೆಂಟ್ ಇರುವ ನೀವೇ ಇಷ್ಟು ಹಾರಾಡಿದ್ರೆ ಎಪ್ಪತ್ತು ಪರ್ಸೆಂಟ್ ಇರುವ ನಾವೆಷ್ಟು ಹಾರಡಬೇಡ, ಮರ್ಯಾದೆಯಿಂದ ಲವ್‌ ಜಿಹಾದ್‌ ಬಿಟ್ರೆ ನೀವು ಬದುಕಿಕೊಳ್ಳುತ್ತೀರಿ ಇಲ್ಲದಿದ್ದರೆ ಪ್ರತಿ ಮನೆಯ ಮುಸಲ್ಮಾನ ಹೆಣ್ಣು ಮಕ್ಕಳ ಹಣೆಗೆ ಕುಂಕುಮ ಇಟ್ಟು ಕರ್ಕೊಂಡು ಬರುತ್ತೇವೆ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ಸುರತ್ಕಲ್ ನಲ್ಲಿ  ಮಂಗಳವಾರ  ಬಜರಂಗ ದಳ, ದುರ್ಗಾ ವಾಹಿನಿಯಿಂದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಮ್ಮ ಊರಿನ ಆಶಾರನ್ನು ಆಯೇಶಾ ಮಾಡಿದಿರಿ, ತಾರಾರನ್ನು ತಮನ್ನಾ ಮಾಡಿದಿರಿ ಇನ್ನು ಸಹಿಸಿಕೊಂಡು ಇರೋಕೆ […]