ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪತ್ನಿ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

Monday, October 9th, 2023
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪತ್ನಿ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಸುಬ್ರಹ್ಮಣ್ಯ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರು ಇಂದು ಬೆಳ್ಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆಡಿದ್ದಾರೆ. ಭಾನುವಾರ ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ದೇವೇಗೌಡರ ಕುಟುಂಬ ಆ.9ರ ಸೋಮವಾರ ಬೆಳಗ್ಗೆ ದೇವರ ದರ್ಶನ ಪಡೆದು, ಕ್ಷೇತ್ರದಲ್ಲಿ ಇಂದು ವಿವಿಧ ಸೇವೆ ನೆರವೇರಿಸಲಿದ್ದಾರೆ. ದೇವೇಗೌಡರು ನಿನ್ನೆ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ ಮತ್ತು ಕುಕ್ಕೆ […]

ದೇವರ ದರ್ಶನ‌ ಪಡೆದು, ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ

Tuesday, December 7th, 2021
saligrama

ಉಡುಪಿ : ಸರಿಯಾದ ಕೆಲಸವಿಲ್ಲದೆ ಮಾನಸಿಕವಾಗಿ ನೊಂದುಕೊಂಡು ಕುಗ್ಗಿ ಹೋಗಿದ್ದ ಯುವಕನೊಬ್ಬ ದೇವಸ್ಥಾನವೊಂದರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಡುಪಿ ಜಿಲ್ಲೆಯ ಪಾಂಡೇಶ್ವರದ ಯಡಬೆಟ್ಟು ನಿವಾಸಿ ಸುನೀಲ್ ಮೊಗವೀರ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಉಡುಪಿ ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಗಳವಾರ  ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದಲ್ಲಿ ದರ್ಶನ‌ ಪಡೆದ ಬಳಿಕ ಈತ, ಅಲ್ಲಿನ ದೇವಸ್ಥಾನದ ಕೆರೆಗೆ ಹಾಕಲಾಗಿದ್ದ ಕಬ್ಬಿಣದ ಬೇಲಿಯನ್ನು ದಾಟಿ ಹಾರಿದ್ದಾನೆ. ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದರೂ ಆತನನ್ನು ಉಳಿಸಿಕೊಳ್ಳಲು […]

ನಾಗರಪಂಚಮಿಗೂ ಕೊರೋನಾ ಎಫೆಕ್ಟ್, ದೇವಸ್ಥಾನಕ್ಕೆ ಭಕ್ತರಿಗಿಲ್ಲ ಪ್ರವೇಶ..!

Friday, July 24th, 2020
naragapanchami

ಮಂಗಳೂರು: ಕೊರೋನಾ  ಎಫೆಕ್ಟ್ ಈ ಬಾರಿಯ ಹಬ್ಬಗಳ ಆಚರಣೆಗೂ ತಟ್ಟಿದೆ, ಹಿಂದೂ ಹಬ್ಬಗಳಲ್ಲಿ ಮೊದಲಿಗೆ ಬರುವ ಹಬ್ಬ ನಾಗರ ಪಂಚಮಿ. ಅದಕ್ಕೂ ಕೊರೋನಾಮಹಾಮಾರಿ ತಡೆಯೊಡ್ಡಿದೆ. ಈ ಬಾರಿ ನಾಗರ ಪಂಚಮಿಯನ್ನು ಭಕ್ತರು ದೇವಸ್ಥಾನಗಳಿಗೆ ತೆರಳಿ ಆಚರಿಸುವಂತಿಲ್ಲ. ಮಂಗಳೂರು ಸಮೇತ ರಾಜ್ಯದ ಎಲ್ಲಾ ನಾಗ ದೇವಸ್ಥಾನಗಳಲ್ಲಿ ನಾಗರಪಂಚಮಿ ಜುಲೈ 25 ರ ಶನಿವಾರ  ಆಚರಿಸುವಂತಿಲ್ಲ. ಮಂಗಳೂರಿನ ಇತಿಹಾಸ ಪ್ರಸಿದ್ದ ಕುಡುಪು‌ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಈ ಬಾರಿ ಅರ್ಚರು ಮಾತ್ರ ನಾಗನಿಗೆ ಹಾಲೆರೆಯುವ ಮತ್ತು ಇತರ ಸೇವೆಗಳನ್ನು ಮಾಡಲಿದ್ದಾರೆ. ಮಂಗಳೂರಿನ […]

ದೇವರ ದರ್ಶನಕ್ಕೆ ತೆರೆದುಕೊಂಡ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ

Monday, June 8th, 2020
Temple Visit

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮಂಗಳೂರು ಮೇಯರ್ ದಿವಾಕರ್, ಕಾರ್ಪೊರೇಟರ್ ಮನೋಹರ್ ಶೆಟ್ಟಿ ಮೊದಲಾದವರು  ಜೂನ್ 8 ರ ಸೋಮವಾರ ಬೆಳಿಗ್ಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಕದ್ರಿ ದೇವಾಲಯದಲ್ಲಿ ಸರ್ಕಾರದ ಸೂಚನೆಯಂತೆ ಸ್ಯಾನಿಟೈಸರ್‌ ಹಾಗೂ ಥರ್ಮಲ್ ಸ್ಕ್ರೀನಿಂಗ್ ಮುಂತಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ವಿಗ್ರಹಗಳು, ಕಂಬಗಳು, ಗೋಡೆಗಳು ಇತ್ಯಾದಿಗಳನ್ನು ಮುಟ್ಟಬಾರದು, ತೀರ್ಥ ಪ್ರಸಾದ ಹಂಚಬಾರದು ಎಂದು ದೇವಾಲಯಗಳಿಗೆ ಆದೇಶಿಸಲಾಗಿದ್ದು ಸಾಮಾಜಿಕ ಅಂತರದೊಂದಿಗೆ ಮುಗಗವಸು ಧರಿಸುವುದು […]

ಪೊಳಲಿ ಬ್ರಹ್ಮಕಲಶೋತ್ಸವ :  ಮಾ.13 ರಂದು ಭಕ್ತರ ದೇವರ ದರ್ಶನದ ಸಮಯದಲ್ಲಿ ಬದಲು

Tuesday, March 12th, 2019
Polali

ಮಂಗಳೂರು: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮಾ.13 ಸಂಭ್ರಮದ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಅಂಗವಾಗಿ ದೇವಸ್ಥಾನದ ಒಳಗೆ ಪೂಜಾ ಕೈಂಕರ್ಯಗಳು ನಡೆಯುವ ಹಿನ್ನೆಲೆಯಲ್ಲಿ ಭಕ್ತರ ದೇಗುಲ ಪ್ರವೇಶ ಸಮಯದಲ್ಲಿ ಕೆಲವೊಂದು ಮಾರ್ಪಾಡು ಮಾಡಲಾಗಿದೆ. ಬೆಳಗ್ಗೆ 4ರಿಂದ 8.10ರ ವರೆಗೆ ಬ್ರಹ್ಮಕಲಶ ನಡೆಯಲಿರುವುದರಿಂದ ಬೆಳಿಗ್ಗೆ 10 ಗಂಟೆಯ ತನಕ ದೇವಾಲಯದ ಒಳಗೆ ಭಕ್ತರ ಪ್ರವೇಶ ನಿಯಂತ್ರಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆ ತನಕ ದೇವರ ದರ್ಶನಕ್ಕೆ ಮುಕ್ತ ಅವಕಾಶವಿದೆ. ಸಂಜೆ ದೇವರಿಗೆ ರಂಗಪೂಜೆ ನಡೆಯಲಿರುವುದರಿಂದ ಸಂಜೆ […]

ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ನಿಂತಿದ್ದ ವ್ಯಕ್ತಿಯ ಬಳಿಯಿಂದ ನಗದು ಕಳವು

Thursday, February 2nd, 2017
Shreenivasulu

ಮಂಗಳೂರು: ಧರ್ಮಸ್ಥಳ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿಯ ಬಳಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಶ್ರೀನಿವಾಸುಲು(25) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯು ಡಿ. 25 ರಂದು ಬೆಂಗಳೂರಿನ ಲೋಕೇಶ್ ಎಂಬವರು ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗ ಅವರ ಪ್ಯಾಂಟ್ ಕಿಸೆಯಿಂದ ಎಟಿಎಂ ಕಾರ್ಡ್ , 8700 ರೂ. ನಗದು ಕಳವು ಮಾಡಿದ್ದ. ಇನ್ನು ಕಳವು ಮಾಡಿದ್ದ ಎಟಿಎಂನಿಂದ ಮಂಗಳೂರಿನಲ್ಲಿ ಚಿನ್ನಾಭರಣವನ್ನು ಖರೀದಿಸಿದ್ದ. ಇದರ ಆಧಾರದಲ್ಲಿ ಬೆಳ್ತಂಗಡಿ […]