ಪೊಲೀಸ್ ಠಾಣೆಯ ಮೇಲೆ PFI ಕಾರ್ಯಕರ್ತರ ದಾಳಿ : ಆರೋಪಿಗಳ ಮೇಲೆ ದೇಶದ್ರೋಹದ ಕೇಸು ದಾಖಲಿಸಲು ಆಗ್ರಹ – ವಿಶ್ವ ಹಿಂದೂ ಪರಿಷದ್

Monday, December 20th, 2021
VHP puttur

ಪುತ್ತೂರು  : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಡಿಸೆಂಬರ್ 14ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ PFI – SDPI ನ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ನುಗ್ಗಿ, ಪೋಲೀಸರ ಮೇಲೆ ದಾಳಿ ನಡೆಸಿದ್ದು ಬಹಳ ಆತಂಕಕಾರಿ ಘಟನೆಯಾಗಿದ್ದು, ಜನರ ರಕ್ಷಣೆ ಮಾಡುವಂತಹ ಪೊಲೀಸರನ್ನೇ ಕೊಲೆ ಮಾಡಲು ಪ್ರಯತ್ನಿಸಿದ್ದು ಜಿಲ್ಲೆಯ ಸಮಸ್ತ ನಾಗರಿಕ ಸಮಾಜ ಈ ಕೃತ್ಯದಿಂದ ಭಯಭೀತರಾಗಿದ್ದಾರೆ. PFI ಕಾರ್ಯಕರ್ತರು ಅವರದ್ದೇ ಅಂಬುಲೆನ್ಸ್ ನಲ್ಲಿ ತಲುವಾರು, ಸೋಡಾ ಬಾಟಲಿಗಳು, ಕಲ್ಲುಗಳು, ಇನ್ನಿತರ ಮಾರಕ ಆಯುಧಗಳ ಸಹಿತ ಪೋಲೀಸರ ಮೇಲೆ […]

ವಿಠಲ ಮಲೆಕುಡಿಯ ಹಾಗೂ ನಿಂಗಣ್ಣ ಮಲೆಕುಡಿಯ ನಿರ್ದೋಷಿ

Saturday, October 23rd, 2021
Vittala Malekudiya

ಮಂಗಳೂರು  : ವಿಠಲ ಮಲೆಕುಡಿಯ ಹಾಗೂ ನಿಂಗಣ್ಣ ಮಲೆಕುಡಿಯ ನಿರ್ದೋಷಿ ಎಂದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಒಂಬತ್ತು ವರ್ಷಗಳ ಹಿಂದೆ ಅವರನ್ನು ನಕ್ಸಲೈಟ್ ಎಂದು ಆರೋಪಿಸಿ ಯುಎಪಿಎ ಕಾಯ್ದೆ ಅಡಿ ದೇಶದ್ರೋಹ ಪ್ರಕರಣ ದಾಖಲಿಸಿತ್ತು. ಡಿವೈಎಫ್ಐ ಸಂಘಟನೆ ವಿಠಲ ಮಲೆಕುಡಿಯ ಮತ್ತವನ ತಂದೆಯ ಪರವಾಗಿ ಆಗ ದೊಡ್ಡ ಹೋರಾಟ ಸಂಘಟಿಸಿತ್ತು‌ ಈಗಿನ ಕೇರಳ ಸ್ಪೀಕರ್ ಆಗ ಸಿಪಿಎಂ ಲೋಕಸಭಾ ಸದಸ್ಯರಾಗಿದ್ದ ಎಂಬಿ ರಾಜೇಶ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಜೈಲಿಗೆ ಭೇಟಿ […]