ಕನ್ನಡ, ತುಳು ಸಿನೆಮಾ ನಟ, ನಿರ್ದೇಶಕ ಶರತ್ ಚಂದ್ರ ಕದ್ರಿ ಇನ್ನಿಲ್ಲ

Monday, January 10th, 2022
sharathchandra Kadri

ಮಂಗಳೂರು : ಕನ್ನಡ, ತುಳು ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿದ ಹಾಗೂ ನೂರಕ್ಕೂ ಹೆಚ್ಚು ನಾಟಕ ಗಳನ್ನು ರಚಿಸಿ ಅಭಿನಯಿಸಿದ ಹಿರಿಯ ನಟ ಹಾಗೂ ನಿರ್ದೇಶಕ ಶರತ್ ಚಂದ್ರ ಕದ್ರಿ ಅವರು ಭಾನುವಾರ ಬೆಳಿಗ್ಗೆ 4.30  ಕ್ಕೆ ತಮ್ಮ ಸ್ವ ಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆ.ಏನ್ ಟೈಲರ್ ನಾಟಕಗಳ ಮೂಲಕ ನಾಯಕ ನಟನಾಗಿ ರಂಗಭೂಮಿ ಪ್ರವೇಶಿಸಿದ ಶರತ್ ಚಂದ್ರ ಕದ್ರಿ ಕನ್ನಡದ ಕತ್ತೆಗಳು ಸಾರ್ ಕತ್ತೆಗಳು ಸಿನೆಮಾದ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದರು. ತುಳುವಿನ ಕಟಪಾಡಿ ಕಟ್ಟಪ್ಪಾ, ದೊಂಬರಾಟ ಮೊದಲಾದ ಚಿತ್ರಗಳಲ್ಲಿ […]

‘ದ್ರುವ ನಕ್ಷತ್ರ’ ಸಿನೆಮಾದ ಪ್ರಥಮ ಪೋಸ್ಟರ್ ಹೈದ್ರಾಬಾದ್ ನಲ್ಲಿ ಬಿಡುಗಡೆ

Friday, September 10th, 2021
Druva Nakshatra

ಮಂಗಳೂರು : ದಕ್ಷ ಕ್ರಿಯೇಷನ್ ರವರ ಪ್ರಥಮ ಸಿನೆಮಾ ‘ದ್ರುವ ನಕ್ಷತ್ರ’ ದ ಪ್ರಥಮ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಗುರುವಪ್ಪ ಹೋಟೆಲ್ಸ್ ಪ್ರೈವೇಟ್ ಲಿಮಿಟೆಡ್ ಹೈದ್ರಾಬಾದ್ ನ ಉಡುಪಿ ಉಪಹಾರ್ ಹೋಟೆಲ್ಸ್ ಆವರಣದಲ್ಲಿ ಶುಕ್ರವಾರ ನಡೆಯಿತು. ಪೋಸ್ಟರ್ ಬಿಡುಗಡೆಯನ್ನು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಬಹುಭಾಷಾ ನಟ ಸುಮನ್ ತಲ್ವಾರ್ ನೆರವೇರಿಸಿದರು ಈ ಸಂದರ್ಭ ಉದ್ಯಮಿ ಚೇತನ್ ಆನಂದ್ ಬೋಳಾರ್ ಹಾಗೂ ಚಿತ್ರದ ಸಹ ನಿರ್ಮಾಪಕ ಶರಣ್ ಕುಮಾರ್ ಎಸ್.  ಕದ್ರಿ ಹಾಗೂ ಗಣ್ಯರು ಉಪಸ್ಥಿತರಿದ್ದರು. ಶರತ್ ಚಂದ್ರ […]