ವಿನಯ್‌ ಸೊರಕೆ ಪರ ಪುತ್ರ ದ್ವಿಶಾನ್ ಸೊರಕೆಯಿಂದ ಮತಯಾಚನೆ

Wednesday, May 2nd, 2018
vinay-sorake

ಮಂಗಳೂರು: ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ವಿ ಅಮೀನ್ ನೇತೃತ್ವದಲ್ಲಿ ಮತಯಾಚನೆ ಕಾರ್ಯಕ್ರಮ ಬಿರುಸಿನಿಂದ ನಡೆಯಿತು. ಇಂದು ಬೆಳಗ್ಗೆ ಕೆಪಿಸಿಸಿ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿನಯ್ ಕುಮಾರ್ ಸೊರಕೆ ಪುತ್ರ ದ್ವಿಶಾನ್ ಸೊರಕೆ ತಂದೆ ಪರ ಮತ ಯಾಚಿಸಿದರು. ಬಹುಭಾಷಾ ಚಿತ್ರ ನಟಿ ಚಿರಾಶ್ರೀ ಅಂಚನ್ ಕೂಡ ಮತಯಾಚನೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಮಾತನಾಡಿದ ದ್ವಿಶನ್ ಸೊರಕೆ […]